- Monday
- August 3rd, 2026
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(06.08.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ನೈಪುಣ್ಯ ತರಬೇತಿ ಶಿಬಿರ ನಡೆಯಿತ್ತಿದ್ದು ಅಯೋಧ್ಯೆ ರಾಮ ಮಂದಿರ ಇದರ ಭೂಮಿ ಪೂಜೆಯನ್ನು ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು ಎಲ್ಲಾ ತರಬೇತಿ ಶಿಬಿರಾರ್ಥಿಗಳಿಗೂ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ನೇರ ಪ್ರಸಾರವನ್ನು ದೊಡ್ಡ ಪರದೆಯ ಮುಖಾಂತರ ವೀಕ್ಷಿಸಿದರು. ಈ...
ಒಬ್ಬ ಜನಪ್ರತಿನಿಧಿ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ ಸುಬ್ರಹ್ಮಣ್ಯ ಕ್ಷೇತ್ರದ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ.1963ರಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ದೇವರಹಳ್ಳಿ (ಕಲ್ಲಾಜೆ) ಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಯಿತು. ಇತ್ತೀಚಿನ ದಿನಗಳಲ್ಲಿ ಮಕ್ಕಳ್ಳಿಲ್ಲದೆ ಶಾಲೆ ಮುಚ್ಚಲ್ಪಟ್ಟಿತು. ಇತ್ತೀಚಿಗೆ ಊರವರು ಸುಬ್ರಹ್ಮಣ್ಯ ತಾಲೂಕ್ ಪಂಚಾಯತ್ ಕ್ಷೇತ್ರದ ಸದಸ್ಯ...
ಪೆರುವೋಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯುವಸೇನೆ ಮುಕ್ಕೂರು ಪೆರುವಾಜೆ ಇದರ ಆಶ್ರಯದಲ್ಲಿ ಸಾಂಕೇತಿಕವಾಗಿ ರಕ್ಷಾಬಂಧನ ಹಬ್ಬ ಹಾಗೂ ಅಯೋಧ್ಯೆ ಶ್ರೀ ರಾಮ ಭೂಮಿ ಪೂಜೆಯ ಪ್ರಯುಕ್ತ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಜರಗಿತು.ಈ ಸಂದರ್ಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಂಘದ ಆಧ್ಯಕ್ಷರಾದ ಕುಂಬ್ರ ದಯಾಕರ್ ಆಳ್ವ, ಜ್ಯೋತಿ ಯುವಕ ಮಂಡಲದ ಅಧ್ಯಕ್ಷ ನಾರಾಯಣ ಕೊಂಡೇಪಾಡಿ, ಶ್ರೀ...
ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸದ ಅಂಗವಾಗಿ ಬೆಳ್ಳಾರೆ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಅಯೋಧ್ಯ ಕರಸೇವೆಯಲ್ಲಿ ಭಾಗವಹಿಸಿದ್ದ ಪ್ರಮುಖರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರಸೇವೆ ಹೋರಾಟದಲ್ಲಿ ಭಾಗಿಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಅಯೋಧ್ಯೆ ಹೋರಾಟದ ನೆನಪುಗಳನ್ನು ಹಂಚಿಕೊಂಡರು. ಕರಸೇವೆಯಲ್ಲಿ ಭಾಗಿಗಳಾಗಿದ್ದ ಶೇಷಪ್ಪ ಆಚಾರ್ಯ ಕೊಡಿಯಾಲ, ನಾರಾಯಣ ಆಚಾರ್ಯ ಬಾಳಿಲ,...
ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ವೀರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ ಬಸ್ ಜಖಂಗೊಂಡಿದೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಜಿಲ್ಲೆಯ ಹಲವೆಡೆ ಗಾಳಿಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಸಂಚಾರದಲ್ಲಿ ಅಡಚಣೆಗಳು ಉಂಟಾಗಿದೆ. ಕೆಲವು ತಗ್ಗು ಪ್ರದೇಶಗಳು ಜಲಾವೃತ ಗೊಂಡಿದ್ದು , ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ....
ತಮ್ಮ ಜಾಗದಿಂದ ಸಾರ್ವಜನಿಕ ರಸ್ತೆ ನಿರ್ಮಾಣಕ್ಕಾಗಿ ಸ್ಥಳವನ್ನು ನೀಡಿ ಮಾನವೀಯತೆ ಮೆರೆದ ಘಟನೆ ಕಳೆದ ದಿನಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿದೆ.ಇಂದು ಸುಳ್ಯ ತಹಸಿಲ್ದಾರ್ ಅನಂತ ಶಂಕರ್ ರವರು ರಸ್ತೆ ನಿರ್ಮಾಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸ್ಥಳೀಯ ನಿವಾಸಿಗಳ ಹೃದಯ ವೈಶಾಲ್ಯತೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಸಮಾಜದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಜೀವಿಸಲು ಇಂತಹ ಘಟನೆಗಳು ಸಾಕ್ಷಿಯಾಗುತ್ತದೆ....
ಸುಳ್ಯ:- ಅಯೋಧ್ಯೆಯ ಬಾಬರಿ ಮಸ್ಜಿದ್ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲನ್ಯಾಸ ನಡೆಸಿರುವುದನ್ನು ಖಂಡಿಸಿ ಹಾಗೂಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ,ಕಾಶ್ಮೀರ ವಿಶೇಷ ಕಾಯಿದೆ 370 ರದ್ದು ಮತ್ತು ತ್ರಿವಳಿ ತಲಾಕ್ ಕಾನೂನಿನ ವಿರುದ್ಧವಾಗಿ ಎಸ್.ಡಿ.ಪಿ.ಐ ವತಿಯಿಂದ ಸುಳ್ಯದಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಸುಳ್ಯ ವಿಧಾನಸಭಾ...
ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರದ ಭೂಮಿ ಪೂಜೆ ಕಾರ್ಯದ ಅಂಗವಾಗಿ ಇಂದು ಜಯನಗರ ಪರಿಸರದ ಮನೆಮನೆಗಳಿಗೆ ಸಿಹಿತಿಂಡಿಗಳನ್ನು ಹಂಚಿ ಬಜರಂಗದಳ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ , ವೀರ ಸಾವರ್ಕರ್ ಜಯನಗರ ಘಟಕ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಮೈಸೂರಿನ ಪಿರಿಯಾಪಟ್ಟಣ ಬೈಲುಕೊಪ್ಪ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೋಲ್ಚಾರು ಸಮೀಪದ ಕುಂಭಕ್ಕೋಡಿನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಆಲೆಟ್ಟಿ ಗ್ರಾಮದ ಕುಂಭಕ್ಕೋಡಿನ ತೀರ್ಥರಾಮ (60 ವರ್ಷ) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದು, ಅವರು ತಮ್ಮ ಮೂವರು ಮಕ್ಕಳೊಂದಿಗೆ ಮೈಸೂರಿಗೆ ತೆರಳಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ತೀರ್ಥರಾಮ ಅವರು...
Loading posts...
All posts loaded
No more posts
