- Monday
- June 8th, 2026
ಸರ್ಕಾರದ ವ್ಯವಹಾರ ಮತ್ತು ಯಾವುದೇ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ದಲಿತ ಎಂಬ ಪದವನ್ನು ಬಳಸಬಾರದು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.ಈ ಕುರಿತು ಕರ್ನಾಟಕ...
ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ದಿ ಚಟುವಟಿಕೆಗಳು ನಡೆಯುವುದರಿಂದ ಪ್ರತೀ ವರ್ಷ ಜೂನ್ 1 ರಿಂದ ಜುಲೈ, 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತೀ ಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಫೀಳಿಗೆಗೆ ತಮ್ಮ...
ಪ್ರಸಕ್ತ(2020-21) ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದುಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣೆ-2 ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕಾಗಿ ಕೋರಿದೆ.ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-1, ಮಡಿಕೇರಿ ದೂ.ಸಂ08272-228773, ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-2, ಮಡಿಕೇರಿ ದೂ.ಸಂ : 9845909727,...
ಯುವಕ ಮಂಡಲ ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು ಇದರ ಸಹಕಾರದೊಂದಿಗೆ ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5 ರಂದು ಗಿಡ ನೆಡುವ ಕಾರ್ಯಕ್ರಮ ಪಂಚಾಯತ್ ವಠಾರದಲ್ಲಿ ನಡೆಯಿತುಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ ಗಿಡ ನೆಡುವ ಮೂಲಕ ಉದ್ಘಾಟಿಸಿದರುಯುವಕ ಮಂಡಲದ ಗೌರವ ಸಲಹೆ ಗಾರರಾದ ಹರೀಶ್ ಉಬರಡ್ಕ. ರಾಜೇಶ್ ಭಟ್ ನೆಕ್ಕಿಲ....
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆಕಾರಂಟೈನ್ ಅವಧಿಯನ್ನು ಹೆಚ್ಚಿಸಿದ್ದು ಪ್ರಾರಂಭಿಕವಾಗಿ ಇದ್ದ ರೂಲ್ಸ್ ಗಳ ಪಾಲನೆಗೆ ಮುಂದಾಗಿದೆ. ಹೊರಜಿಲ್ಲೆ ಇಂದ ಬರುವ ವ್ಯಕ್ತಿಗಳನ್ನು 14 ದಿನಗಳ ಕ್ವಾರಂಟೈನ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಹಾಗೂಹೊರರಾಜ್ಯದಿಂದ ಬರುವ ವ್ಯಕ್ತಿಗಳನ್ನು 21 ದಿನ ಕ್ವಾರಂಟೈನ್ ಮಾಡುವಂತೆ ಸೂಚನೆ ನೀಡಿದೆ.
ಇಷ್ಟೂ ಬೇಗ ಶಾಲೆ ಪ್ರಾರಂಭಿಸುವುದಾದರೇ ಮಕ್ಕಳಿಗೆ ಸೋಂಕು ತಗುಲಿದರೆ ಆಡಳಿತ ಮಂಡಳಿ ಜವಾಬ್ದಾರಿ ಮಾಡೇಕು .ಈ ಬಗ್ಗೆ ಪೋಷಕ ರಿಗೆ ಲಿಖಿತ ರೂಪದಲ್ಲಿ ಕೊಡಬೇಕು ಎಂದು ಪೋಷಕರೊಬ್ಬರು ಅಭಿಪ್ರಾಯ ಶೇರ್ ಮಾಡಿದ್ದಾರೆ.
ಕಳೆದ ವಾರ ಅರಂತೋಡಿಗೆ ಬಂದಿದ್ದ ವೈದ್ಯರೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡುಬಂದು ಹಲವರು ಕ್ವಾರಂಟೇನ್ ಆಗಬೇಕಾಗಿ ಬಂದ ಬೆನ್ನಲ್ಲೇ ಇದೀಗ ಅವರ ಎರಡನೇ ರಿಪೋರ್ಟ್ ನೆಗೆಟಿವ್ ಬಂದಿದೆ . ಮಲೇಷ್ಯಾದಿಂದ ಬಂದು ಬೆಂಗಳೂರಿನಲ್ಲಿ ಒಂದು ವಾರ ಕ್ವಾರಂಟೇನ್ ನಲ್ಲಿದ್ದ ಈ ವೈದ್ಯರು ಬಳಿಕ ಮಂಗಳೂರಿನ ಮನೆಗೆ ಬಂದಿದ್ದರು . ಅಲ್ಲಿಂದ ಆರಂತೋಡು ಬಳಿಯ ತನ್ನ ಸಂಬಂಧಿಕರ ಮನೆಗೆ...
ದ.ಕ.ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 08257-233527 ಫೋನ್ ಮಾಡಬಹುದು.
ಕಳೆದ ಎರಡು ವರ್ಷಗಳ ಹಿಂದೆ ಭೀಕರ ಭೂಕುಸಿತಕ್ಕೆ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ನಿರಾಶ್ರಿತರಿಗೆ ರಾಜ್ಯ ಸರ್ಕಾರದ ವತಿಯಿಂದ ಸುಂದರ ಮನೆ ನಿರ್ಮಿಸಿ ಹಸ್ತಾಂತರಿಸುವ ಕಾರ್ಯಕ್ರಮ ಜೂ 4ರಂದು ಸೋಮವಾರಪೇಟೆ ತಾಲೂಕು ಜಂಬೂರುಗ್ರಾಮದಲ್ಲಿ ನಡೆಯಿತು. ಜಂಬೂರು ಗ್ರಾಮದಲ್ಲಿ 383 ಮದೆ ಗ್ರಾಮದಲ್ಲಿ 86 ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ನೂತನ ಗೃಹ ಅಸ್ಥಾಂತರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ...
ಜೆಡಿಎಸ್ ರಾಜ್ಯ ಸಮಿತಿ ಉಪಾಧ್ಯಕ್ಷ ಎಂಬಿ ಸದಾಶಿವ ರವರು ಕೊಡಗಿನ ಮಾದಾಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾದಪುರ ಮೊಹಿಯುದ್ದಿನ್ ಜುಮಾ ಮಸ್ಜಿದ್ ಸಮಿತಿಯ ನೇತೃತ್ವದಲ್ಲಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇವರ ಸಾಮಾಜಿಕ ಕಳಕಳಿಯ ಅಭಿರುಚಿಯನ್ನು ಗೌರವಿಸಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ...
Loading posts...
All posts loaded
No more posts
