- Monday
- June 8th, 2026
ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ . ಆದರೆ ಕಂಟೈನ್ ಮೆಂಟ್ ಝೂನ್ ಗಳಿಗೆ ಮಾತ್ರ ಲಾಕ್ಡೌನ್ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ . ಜೂನ್ 8 ರಿಂದ ಧಾರ್ಮಿಕ ಸ್ಥಳಗಳು , ಮಾಲ್ , ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ . ರಾತ್ರಿ 9...
ದ ಕ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿರುವ ಕೊರೋನ ವೈರಸ್ ಇಂದು 14 ಮಂದಿಗೆ ಕೊರೋನಾ ಪಾಸಿಟಿವ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ .ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿದ್ದು ರಾಜ್ಯದಲ್ಲಿ ಒಟ್ಟು 141ಮಂದಿ ಕರೋನಾವೈರಸ್ ಇಂದು ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 2922 ಪ್ರಕರಣಗಳು ದಾಖಲಾಗಿದ್ದು, ಸಾವಿನ...
ಕೋವಿಡ್ -19 ಲಾಕ್ ಇನ್ ಪ್ರಭಾವ ತಗ್ಗಿಸುವ ಹಿನ್ನೆಲೆಯಲ್ಲಿ ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ಬಿಲ್ಲಿನಲ್ಲಿ ರಿಯಾಯಿತಿ ನೀಡುವ ಸಲುವಾಗಿ MSME ಸರ್ಟಿಫಿಕೇಟ್ ಒದಗಿಸುವಂತೆ ಕೋರಿದೆ. ಸರಕಾರದ ಆದೇಶದಂತೆ MSME ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ಬಿಲ್ಲಿನಲ್ಲಿ ನಿಗಧಿತ ಶುಲ್ಕ ( Fixed Charge ) ರಿಯಾಯಿತಿ ಇರುವುದರಿಂದ ಗ್ರಾಹಕರು ಸಕ್ಷಮ ಪ್ರಾಧಿಕಾರವು ನೀಡಿದ MSME ಪ್ರಮಾಣ ಪತ್ರದ...
ಬಂಟ್ವಾಳ : ವಿದ್ಯುತ್ ಶಾಕ್ ನಿಂದ ಯುವಕನೋರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪ ಪೇರಿಮಾರ್ ನಲ್ಲಿ ಶನಿವಾರ ಸಂಭವಿಸಿದೆ . ಘಟನೆಯಲ್ಲಿ ಮುಬಾರಕ್ ಅಮ್ಮೆಮಾರ್ ( 23 ) ಮೃತಪಟ್ಟ ಯುವಕ . ಫಾರೂಕ್ ಅಮ್ಮೆಮಾರ್ ಗಂಭೀರ ಗಾಯಗೊಂಡಿದ್ದು , ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ .
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಮೇ 30ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ರಾಗಿ ಜೂನ್ 7 ರಂದು ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾಹಿತಿ...
ಮಹಾರಾಷ್ಟ್ರದಿಂದ ಬೆಳ್ಳಾರೆ ಆಗಮಿಸಿದ ಸ್ಥಳೀಯ ಯುವಕನಿಗೆ ಕೊರೋನಾ ವರದಿ ಪಾಸಿಟಿವ್ ಬಂದಿದ್ದು, ಇದೀಗ ಇಡೀ ವ್ಯಾಪ್ತಿಯೇ ಸೀಲ್ ಡೌನ್ ಆಗುವ ಭೀತಿ ಕೂಡ ಉಂಟಾಗಿದ್ದು ಇದಕ್ಕೆಲ್ಲಾ ಸುಳ್ಯ ತಾಲೂಕು ಆಡಳಿತದ ನಿರ್ಲಕ್ಷ್ಯ ಧೋರಣೆಯೇ ನೇರ ಕಾರಣವೆಂದು ಎಸ್.ಡಿ.ಪಿ.ಐ ಆರೋಪಿಸಿದೆ.ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯು ಬೆಳ್ಳಾರೆ ಆಗಮಿಸಿದ ಮೂರು ದಿನಗಳ ನಂತರವಾಗಿರುತ್ತದೆ ಆತನನ್ನು ಕ್ವಾರಂಟೈನ್ ಗೆ ಒಳಪಡಿಸಿದ್ದು,ಅಷ್ಟು ದಿನ...
ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷರಾಗಿರುವ ಅಚ್ಚುತ ಗುತ್ತಿಗಾರು ಸುಳ್ಯ ತಾಲೂಕು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಳೆದ ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಕೊರೊನಾ ಕಾರ್ಯಪಡೆಯ ಸಕ್ರಿಯ ಕಾರ್ಯಗಳು ಮತ್ತು ಪಂಚಾಯತ್ ನ ಅಭಿವೃದ್ಧಿ ಕಾರ್ಯಗಳಲ್ಲಿ ಗಣನೀಯ ಸಾಧನೆಗಾಗಿ ಈ ಅವಕಾಶ ಕಲ್ಪಿಸಲಾಗಿದೆ.
ನವದೆಹಲಿ : ಸಂವಿಧಾನವನ್ನು ತಿದ್ದುಪಡಿ ಮಾಡಿ " ಇಂಡಿಯಾ " ಎಂಬ ಹೆಸರನ್ನು " ಭಾರತ " ಅಥವಾ " ಹಿಂದೂಸ್ಥಾನ " ಎಂದು ಬದಲಾಯಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿರುವ ಮನವಿಯನ್ನು ಜೂನ್ 2 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಸಮ್ಮತಿಸಿದೆ . " ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹರಿಸುವ ಸಂವಿಧಾನದ 1...
ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಳೆದ 2 ವರುಷಗಳಿಂದ ಉಬರಡ್ಡ ಮಿತ್ತೂರು ಗ್ರಾಮ ವ್ಯಾಪ್ತಿಯ ಎಲ್ಲಾ ವಿದ್ಯುತ್ ಲೈನ್ಗಳ ಅಕ್ಕಪಕ್ಕದಲ್ಲಿರುವ ತಡೆಯೊಡ್ಡುವ ಮರದ ಗೆಲ್ಲುಗಳನ್ನು ಕಡಿದು ಸ್ವಚ್ಛಗೊಳಿಸಿದ್ದು , ಈ ಬಾರಿಯು ಮೇ 31 ಆದಿತ್ಯವಾರ ಬೆಳಗ್ಗೆ ಘಂಟೆ 900 ರಿಂದ ಅಪರಾಹ್ನ 3.00 ರ ತನಕ ಉಬರಡ್ಡ ಮಿತ್ತೂರು ಗ್ರಾಮ ವ್ಯಾಪ್ತಿಯ ಎಲ್ಲಾ ವಿದ್ಯುತ್ ಲೈನ್ಗಳ...
Loading posts...
All posts loaded
No more posts
