- Monday
- June 8th, 2026
ಕೇರಳ ರಾಜ್ಯ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಲೋಕಸಭಾ ಸದಸ್ಯ ರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಲೋಕ ತಾಂತ್ರಿಕ್ ಜನತಾ ದಳ ಕೇರಳ ರಾಜ್ಯ ಅಧ್ಯಕ್ಷ ಹಾಗೂ ಕೇರಳದ ಜನಪ್ರಿಯ ಪತ್ರಿಕೆ ಮಾತೃಭೂಮಿ ದಿನ ಪತ್ರಿಕೆ ಯ ಸಂಪಾದಕರಾದ ಎಂ ಪಿ ವಿರೇಂದ್ರ ಕುಮಾರ್ ರವರು ಹೃದಯಾಘಾತ ದಿಂದ ಮೇ 28 ರಂದು ರಾತ್ರಿ ಕೋಯಿಕ್ಕೋಡ್...
ಮಾಜಿ ಕೇಂದ್ರ ಸಚಿವ , ಸಮಾಜವಾದಿ ಮುಖಂಡ , ರಾಜ್ಯಸಭಾ ಸದಸ್ಯ ಹಾಗೂ ಲೇಖಕ ಎಂ.ಪಿ.ವೀರೇಂದ್ರ ಕುಮಾರ್ ಮೇ. 28 ರಾತ್ರಿ ನಿಧನರಾದರು . ಅವರಿಗೆ 84 ವರ್ಷ ವಯಸ್ಸಾಗಿತ್ತು . ಅವರು ಅಲ್ಪಕಾಲದಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು . ಲೋಕತಾಂತ್ರಿಕ ಜನತಾದಳದ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದ ಅವರು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು...
ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ಸಂಪರ್ಕದ ರಸ್ತೆ ನಾಗಪಟ್ಟಣ ಸೇತುವೆ ತನಕದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕೆಲಸಕ್ಕೆ ಮೇ.29 ರಂದು ಶಾಸಕ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂಚಾಯತ್ ಅಧ್ಯಕ್ಷ ಹರೀಶ್ ರಂಗತ್ತಮಲೆ, ಕಲ್ಲುಮುಟ್ಲು ವಾರ್ಡಿನ ನ.ಪಂ.ಸದಸ್ಯೆ ಶ್ರೀಮತಿ ಸುಶೀಲ ಜಿನ್ನಪ್ಪ ಪೂಜಾರಿ, ಸುಳ್ಯ...
ಲಾಕ್ ಡೌನ್ ಅವಧಿ ಯನ್ನು ಸದುಪಯೋಗ ಪಡಿಸಿಕೊಂಡ ಮುಂಡೋಡಿಯ ಯುವ ತರುಣರು ಒಂದು ಉತ್ತಮ ಕಿರುಚಿತ್ರ ರಚಿಸಿದ್ದು ಇದೀಗ ಬಿಡುಗಡೆಗೊಂಡಿದೆ. ಇಲ್ಲೂ ಬಿಡುಗಡೆ ಕಾರ್ಯಕ್ರಮ ವನ್ನು ವಿಶೇಷವಾಗಿ ನಡೆಸಿದ್ದಾರೆ. ತಮ್ಮ ಕೃಷಿ ಚಟುವಟಿಕೆಯ ಮಧ್ಯೆಯೇ ಮಧ್ಯಾಹ್ನದ ಬಿಡುವಿನ ವೇಳೆಯಲ್ಲಿ ತಮ್ಮ ತಮ್ಮ ಮನೆಯಿಂದಲೇ ಬಿಡುಗಡೆಗೊಳಿಸಿ ಯೂಟ್ಯೂಬ್ ನಲ್ಲಿ ಚಾಲನೆ ನೀಡಲಿದ್ದಾರೆ. ಇದರಿಂದ ಸಮಯ ಉಳಿತಾಯ, ಅಂತರ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪ್ರಥಮ ಬಾರಿಗೆ ಸುಳ್ಯ ಮಾರ್ಗವಾಗಿ -ಮಂಗಳೂರು ತೆರಳುತ್ತಿದ್ದ ಸಲೀಂ ಅಹ್ಮದ್ ರವರನ್ನು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದ ಕುರಿತು ಮೈಸೂರಿಗೆ ಭೇಟಿ ನೀಡಿ ಮರಳುವ ಸಂದರ್ಭದಲ್ಲಿ ಸುಳ್ಯದಲ್ಲಿ ಮೇ 28ರಂದು...
ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಭುಗಿಲೆದ್ದಿದ್ದು , ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ . ಮಾಜಿ ಸಚಿವರಾದ ಉಮೇಶ ಕತ್ತಿ , ಮುರುಗೇಶ ನಿರಾಣಿ , ಬಸವರಾಜ ಪಾಟೀಲ ಯತ್ನಾಳ್ ಮೊದಲಾದವರ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಶಾಸಕರು ಈಗಾಗಲೆ 2...
ಕೊಲ್ಲಮೊಗ್ರದಿಂದ ಕಲ್ಮಕಾರುವರೆಗೆ ಸುಮಾರು 8 ಕಿ.ಮೀ. ರಸ್ತೆಯ ಮರುಡಾಮರೀಕರಣ ಆರಂಭವಾಗಿದೆ. ಇದಕ್ಕೆ ಶಾಸಕ ಎಸ್ ಅಂಗಾರ ಸೆಂಟ್ರಲ್ ರೋಡ್ ಫಂಡ್ (CRF) ನಿಂದ ರೂ ೭೫ ಲಕ್ಷ ಅನದಾನ ಒದಗಿಸಿದ್ದಾರೆ. ಈ ಮೊದಲು ಪ್ರಧಾನಮಂತ್ರಿ ಗ್ರಾಮ ಸಡಕ್ ಅಡಿಯಲ್ಲಿ ಅಭಿವೃದ್ಧಿ ಯಾಗಿದ್ದು ಕೆಲ ವರ್ಷಗಳಿಂದ ಗುಂಡಿ ಬಿದ್ದು ಸಂಚಾರಕ್ಕೆ ತೊಡಕಾಗಿತ್ತು.
ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...
ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಮುಚ್ಚಲ್ಪಟ್ಟ ಎಲ್ಲಾ ಧಾರ್ಮಿಕ ಕೇಂದ್ರಗಳ ದ್ವಾರಗಳು ತೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ.ಜೂನ್ 1ರಿಂದ ಪೂಜಾ ಕಾರ್ಯಕ್ರಮಗಳಿಗೆ ದೇವಸ್ಥಾನಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ ಮಸೀದಿ ಚರ್ಚುಗಳನ್ನು ತೆರೆಯುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರದಂದು ಹೇಳಿಕೆಯನ್ನು ನೀಡಿದ್ದರು.ಇದೇ ವಿಷಯಕ್ಕೆ...
ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನ ಹಾಗೂ ಮೂರು ರಾಜ್ಯಗಳ ರಸ್ತೆ ಮತ್ತು ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ 15 ದಿನಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ...
Loading posts...
All posts loaded
No more posts
