- Sunday
- June 7th, 2026
ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ, ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಅಲ್ಲದೇ ಇದಕ್ಕೆ ಬದ್ಧತೆ ಮತ್ತು ನ್ಯಾಯದ ಆಟದ ಅಗತ್ಯವಿರುತ್ತದೆ. ಇದರಲ್ಲಿ ವಿಜೇತನನ್ನು ವಸ್ತುನಿಷ್ಠ ಮಾರ್ಗಗಳಿಂದ ವ್ಯಾಖ್ಯಾನಿಸಬಹುದು. [note] ಇದನ್ನು ನಿಯಮಗಳ ಅಥವಾ ವಾಡಿಕೆಗಳ ಶ್ರೇಣಿಯಿಂದ ನಡೆಸಲಾಗುತ್ತದೆ. ಕ್ರೀಡೆಯಲ್ಲಿ ಫಲಿತಾಂಶವನ್ನು(ಗೆಲುವುಅಥವಾ ಸೋಲು) ನಿರ್ಧರಿಸುವಾಗ ದೈಹಿಕ ಸಾಮರ್ಥ್ಯಗಳು ಮತ್ತು ಸ್ಪರ್ಧಿಯ ಕೌಶಲಗಳು ಪ್ರಮುಖ ಅಂಶಗಳಾಗುತ್ತವೆ. ದೈಹಿಕ ಚಟುವಟಿಕೆ ಜನರ,...
ಕೊರೊನದಿಂದಾಗಿ ಈ ಬಾರಿ ಒಲಿಂಪಿಕ್ಸ್ ನಡೆಯುವುದೇ ? ಎಂಬ ಬಗ್ಗೆ ಜಿಜ್ಞಾಸೆ ಆರಂಭವಾಗಿದೆ. ಎಲ್ಲವೂ ಸರಿಯಾದ್ರೆ ಹಿಂದಿನ ನಿರ್ಧಾರ ದಂತೆ ಎಲ್ಲವೂ ನಡೆಯಲಿದೆ. ಈ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.2020 ರ ಬೇಸಿಗೆ ಒಲಿಂಪಿಕ್ಸ್ (ಅಧಿಕೃತವಾಗಿ XXXII ಒಲಿಂಪಿಯಾಡ್ನ ಕ್ರೀಡೆ) ಎಂದು ಕರೆಯಲ್ಪಡುತ್ತದೆ ಮತ್ತು ಇದನ್ನು ಸಾಮಾನ್ಯವಾಗಿ ಟೋಕಿಯೊ 2020ಎಂದು ಕರೆಯಲಾಗುತ್ತದೆ, ಇದು ಮುಂಬರುವ ಅಂತರರಾಷ್ಟ್ರೀಯ...
ಮಹಾಮಾರಿ ಕರೊನಾದಿಂದಾಗಿ ಈಗ ಜಗತಿಕ ಕ್ರೀಡಾಲೋಕ ಸ್ತಬ್ಧಗೊಂಡಿದೆ. ಸದ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪುನರಾರಂಭ ಸುಲಭವಲ್ಲ. ಆದರೆ ಮುಂದೊಂದು ದಿನ ಖಂಡಿತ ವಾಗಿಯೂ ಕ್ರೀಡಾಸ್ಪರ್ಧೆಗಳು ಮತ್ತೆ ಶುರುವಾಗಲಿವೆ. ಆದರೆ, ಅದು ಕರೊನಾ ಬರುವುದಕ್ಕೆ ಮುಂಚೆ ಇದ್ದುದಕ್ಕಿಂತ ಸಾಕಷ್ಟು ಬದಲಾವಣೆಗಳನ್ನು ಕಾಣಲಿದೆ ಮತ್ತು ಈ ಬದಲಾವಣೆಯೂ ಅಗತ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಕ್ರೀಡಾ ಚಟುವಟಿಕೆಗಳು ಹೇಗಿರಬಹುದು ಎಂಬ ಪ್ರಶ್ನೆಗೆ ಭಾರತದ...
ಶಾರೀರಿಕ ಶಿಕ್ಷಣ ಎಂಬ ಶಬ್ದವು ಶರೀರ ಮತ್ತು ಶಿಕ್ಷಣ ಎಂಬ ಎರಡು ಪದಗಳ ಸಮ್ಮಿಲನವಾಗಿದೆ. ಆದುದರಿಂದ ಶರೀರ ಶಿಕ್ಷಣದ ಅರ್ಥ ತಿಳಿಯುವ ಮೊದಲು ಶಿಕ್ಷಣದ ಅರ್ಥವನ್ನು ತಿಳಿಯೋಣ.ದೈಹಿಕ ಶಿಕ್ಷಣ. ಮಾನವನಿಗೆ ಅತಿ ಹೆಚ್ಚು ಪ್ರಿಯವಾದುದೆಂದರೆ ಆತನ ಶರೀರ. ಈ ಶರೀರವನ್ನು ಬಿಟ್ಟು ಒಂದು ಕ್ಷಣವು ಅವನಿರುವುದಾದರೆ ಅದು ನಿರ್ಜೀವಿಯಾಗಿ ಮಾತ್ರ. ಶರೀರವೇ ಶ್ರೇಷ್ಠ, ಶರೀರವಿಲ್ಲದ ಮನುಷ್ಯನನ್ನು...
ಅಜ್ಜಾವರ ಹೈಸ್ಕೂಲ್ ಬಳಿಯಿಂದ ಮಾರ್ಗ ಶಿವಾಜಿನಗರ ಮಂಡೆಕೋಲು ಕನ್ಯಾನ ತನಕ ವಿದ್ಯುತ್ ಲೈನ್ ಸ್ವಚ್ಛಗೊಳಿಸುವ ಕಾರ್ಯ ಮೇ.17ರ ಆದಿತ್ಯವಾರದಂದು ನಡೆಯಿತು. ವೀರಕೇಸರಿ ಮಿತ್ರವೃಂದದ ನೇತೃತ್ವದಲ್ಲಿ ನಡೆದ ಈ ಶ್ರಮದಾನ ಕಾರ್ಯದಲ್ಲಿ ಹಿಂದುಜಾಗರಣ ವೇಧಿಕೆ ಶಿವಾಜಿನಗರದ ಸದಸ್ಯರು ಹಾಗೂ ಇನ್ನಿತರ ಸಂಘಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದ್ದರು. ಸುಮಾರು ಅರವತ್ತು ಜನರಷ್ಟು ಶ್ರಮದಾನದಲ್ಲಿ ಭಾಗವಹಿಸಿದ್ದು ಅಡ್ಪಂಗಾಯ, ಮಾರ್ಗ, ಶಿವಾಜಿನಗರ, ಕನ್ಯಾನ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಮುಂಜಾನೆ ಭಾರೀ ಗಾಳಿ ಮಳೆ ಸುರಿದ ಪರಿಣಾಮವಾಗಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರಬಿದ್ದು, ಕೆಲಹೊತ್ತು ಸುಬ್ರಹ್ಮಣ್ಯ-ಏನೆಕಲ್ಲು ರಸ್ತೆಸಂಚಾರ ಸ್ಥಗಿತಗೊಂಡ ಘಟನೆ ಸಂಭವಿಸಿದೆ. ಏನೆಕಲ್ಲು ಬಳಿಯ ಬೂದಿಪಳ್ಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಮೆಸ್ಕಾಂ ಮತ್ತು...
ನಾರ್ಣಕಜೆ ಬಸ್ ನಿಲ್ದಾಣದ ಸಮೀಪ ಇಂದು ಮುಖ್ಯ ರಸ್ತೆಗೆ ಮರ ಬಿದ್ದು ಕೆಲ ಹೊತ್ತು ಸಂಚಾರಕ್ಕೆ ತಡೆಯುಂಟಾಗಿತ್ತು. ವಿದ್ಯುತ್ ಲೈನ್ ನ ಎರಡು ಕಂಬಗಳು ಮುರಿದು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ತೆರವುಗೊಳಿಸಲಾಯಿತು.
ಭಾರತವು ಹಾಕಿಯನ್ನು ನಮ್ಮ ದೇಶದ ರಾಷ್ಟ್ರೀಯ ಕ್ರೀಡೆಯಾಗಿ ಮಣೆ ಹಾಕಿದೆ. ಹಾಕಿಯಲ್ಲಿ ಭಾರತ ವಿಜಯವೇದಿಕೆಯನ್ನು ಬಹುಬಾರಿ ಅಲಂಕರಿಸಿದೆ. ನಮ್ಮ ದೇಶವು ಎಂಟು ಬಂಗಾರದ ಪದಕಗಳನ್ನು ಪಡೆದು ಒಲಂಪಿಕ್ಸ್ ದಾಖಲೆ ಸ್ಥಾಪಿಸಿದೆ. ಭಾರತದ ಹಾಕಿ ಅಟಕ್ಕೆ 1928-56, ರ ಅವಧಿಯು ಸುವರ್ಣಯುಗ. ಅದು ಸತತ ಆರು ಸುವರ್ಣ ಪದಕಗಳನ್ನು ಒಲಂಪಿಕ್ ಕ್ರೀಡೆಗಳಲ್ಲಿ ಪಡೆಯಿತು. ತಂಡವು 1975 ವಿಶ್ವ...
ಸುಳ್ಯದ ಎಲ್ಲಾ ವರ್ತಕರು ಕಳೆದ ಎರಡು ತಿಂಗಳಿಂದ ವ್ಯವಹಾರ ಸ್ಥಗಿತ ಗೊಳಿಸಿ ಸಂಕಷ್ಟದಲ್ಲಿರುವಾಗ ಸರಕಾರದ ಆದೇಶದ ಹೆಸರಿನಲ್ಲಿ ವಿಪರೀತ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಲೈಸೆನ್ಸ್ ನವೀಕರಣ ಸಂದರ್ಭದಲ್ಲಿ ವಸೂಲು ಮಾಡುತ್ತಿರುವುದು ನ್ಯಾಯಯುತವಲ್ಲ ಎಂದು ನಗರ ಬಿಜೆಪಿ ಅಭಿಪ್ರಾಯ ಪಟ್ಟಿದೆ.ಈ ಬಾರಿಯ ಅಂಗಡಿ ಲೈಸೆನ್ಸ್ ನವೀಕರಣಕ್ಕೆ ವರ್ತಕರು ನೀಡಿದ ಸಂದರ್ಭದಲ್ಲಿ ವಿವಿಧ ರೀತಿಯ ವ್ಯವಹಾರಗಳಿಗೆ 600ರೂ ನಿಂದ...
Loading posts...
All posts loaded
No more posts
