- Tuesday
- May 5th, 2026
ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದ ವತಿಯಿಂದ ನಿಧನರಾದ ವಲಯದ ಸದಸ್ಯ ಶ್ರೀ ನಾರಾಯಣ ಕಾಯರ್ತೋಡಿ(Naaksಸ್ಟುಡಿಯೋ) ಇವರಿಗೆ ವಲಯದ ಸದಸ್ಯರಿಂದ ಸಂಗ್ರಹಿಸಿದ ಧನಸಹಾಯ ಮೊತ್ತ ರೂ. 19,050/-ಅನ್ನು ಅವರ ಮನೆಗೆ ತೆರಳಿ ವಲಯದ ಅಧ್ಯಕ್ಷರಾದ ಶಶಿ ಗೌಡ ಇವರ ಉಪಸ್ಥಿತಿಯಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ಪರಮ್, ಪ್ರಶಾಂತ್ ಶೇಣಿ, ವಸಂತಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು, ಈ...
ಸುಬ್ರಹ್ಮಣ್ಯ ಸೆ.19 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿ, ಸಿಬ್ಬಂದಿ ವರ್ಗದವರು ಸ್ಥಳೀಯ ದೇವರಗದ್ದೆ ಮಿತ್ರ ಬಳಗ, ಸಂಜೀವಿನಿ ಸ್ವ-ಸಹಾಯ ಒಕ್ಕೂಟ ಜಂಟಿಯಾಗಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಇಂದು ಸುಬ್ರಹ್ಮಣ್ಯ ಸವಾರಿ ಮಂಟಪದ ಬಳಿಯ ಪಾರ್ಕಿಂಗ್ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು "ಕುಕ್ಕೆ ಸುಬ್ರಹ್ಮಣ್ಯ ಪುಣ್ಯಕ್ಷೇತ್ರವು ದಿನದಿಂದ...
“ದೇಶದಲ್ಲಿ ಮತಗಳ್ಳತನ ನಡೆಯುತ್ತಿದೆಯೆಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಇದರ ವಿರುಧ್ದ ಜನಜಾಗೃತಿ ಮೂಡಿಸುತ್ತಿದ್ದು, ಇದಕ್ಕೆ ಬೆಂಬಲ ನೀಡುವ ಸಲುವಾಗಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಸೆ.20 ರಂದು ನಡೆಯಲಿದೆ.ಈ ಮೆರವಣಿಗೆ ಸುಳ್ಯ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ(ಜ್ಯೋತಿ ಸರ್ಕಲ್)...
ಮಲೆನಾಡಿನ ಪ್ರಕೃತಿ ಆರಾಧನೆ ಸಂಸ್ಕೃತಿಯ ಉಳಿವಿಗಾಗಿ ಪ್ರತೀ ವರ್ಷವೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯುತ್ತಿರುವ “ನದಿ ಪೂಜನಾ ಕಾರ್ಯಕ್ರಮ”ವು ಸೆ.22 ಸೋಮವಾರದಂದು ಬೆಳಿಗ್ಗೆ 10:30ಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರುಗಳಿಂದ ಸೆ.18 ರಂದು “ಕಾಡಿನಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ” ನಡೆಯಿತು.ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಲೈಂಗಿಕ ಕಿರುಕುಳ ನೀಡಿದ್ದಾನೆಂದು ಯುವಕನ ವಿರುದ್ಧ ಯುವತಿಯ ತಾಯಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ ಘಟನೆ ಇದೀಗ ನಡೆದಿದೆ. ಆ.26...
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ “ವಿಶ್ವ ನಿರ್ಮಾತೃ ವಿಶ್ವಕರ್ಮ ಜಯಂತಿ” ಕಾರ್ಯಕ್ರಮವು ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ರವರ ಅಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು.ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಕಲ್ಲುಗುಂಡಿಯಲ್ಲಿ ಕೇರಳ ಪೋಲೀಸರ ಕಣ್ತಪ್ಪಿಸಿ ದೇವರಕೊಲ್ಲಿಯಲ್ಲಿ ಪರಾರಿಯಾದ ಪಾಲಕ್ಕಾಡ್ ನ ಕೊಲೆ ಆರೋಪಿಗಳು ಇಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ...
Loading posts...
All posts loaded
No more posts
