- Monday
- April 21st, 2025

ಗುತ್ತಿಗಾರು-ಕಮಿಲ ರಸ್ತೆಯ ಚತ್ರಪ್ಪಾಡಿ ಎಂಬಲ್ಲಿ ನೂತನ ಸೇತುವೆಗೆ 100ಲಕ್ಷ ಮತ್ತು ಪೈಕ- ಬಾಕಿಲ ರಸ್ತೆ ಅಭಿವೃದ್ಧಿಗೆ 20ಲಕ್ಷದ ಕಾಮಗಾರಿಗಳಿಗೆ ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆಯನ್ನು ನೆರವೆರಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮಪಂಚಾಯತ್ ಅಧ್ಯಕ್ಷೆ ಸುಮಿತ್ರ ಮೂಕಮಲೆ, ಸದಸ್ಯರುಗಳಾದ ಸತೀಸ್ ಮೂಕಮಲೆ, ಮಾಯಿಲಪ್ಪ ಕೊಂಬೆಟ್ಟು,ಜಗದೀಶ ಬಾಕಿಲ,ಪಕ್ಷದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪಕ್ಷದ...

ಪಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ 50ಲಕ್ಷ ವೆಚ್ಚದ ಪಂಜ- ಬಳ್ಳಕ್ಕ ರಸ್ತೆಗೆ ಗುದ್ದಲಿಪೂಜೆ ಮತ್ತು 16.1 ಲಕ್ಷದ ಗ್ರಾಮೀಣ ರಸ್ತೆಯ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ನೆರವೇರಿಸಿದರು, ಹಿರಿಯರಾದ ಡಾ.ರಾಮಯ್ಯ ಭಟ್ ಪಂಜ ದೀಪ ಬೆಳಗಿಸಿದರು.ಕಾಮಗಾರಿಗಳ ವಿವರಕೆಮ್ಮೂರು- ಮುಂಡುಕಾಯರ ರಸ್ತೆ-5ಲಕ್ಷಕೃಷ್ಣ ನಗರ -ರೆಂಜೆ ಮಜಲು ರಸ್ತೆ-4ಲಕ್ಷಪುತ್ಯ-ಸಂಪ ರಸ್ತೆ- 3.50ಬೇರ್ಯ ರಸ್ತೆ-1.80ನೆಕ್ಕಿಲ- ಬೆದ್ರಾಣೆ ರಸ್ತೆ-1.80ನಾಡಕಛೇರಿ ರಸ್ತೆ-1.80...

ದಿನಾಂಕ 27/03/25 ರಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಕೊಲ್ಲಮೊಗ್ರು ಗಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮಾನ್ಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.ಕೊಲ್ಲಮೊಗ್ರ-ಆಲದಮರಬಳಿ ಮುಖ್ಯ ರಸ್ತೆಗೆ ನೂತನ ಸೇತುವೆಗೆ - 1ಕೋಟಿ ಕಲ್ಮಕಾರು ರಸ್ತೆಯ ಗಡಿಕಲ್ಲು ಬಳಿ ತಡೆಗೋಡೆಗೆ 25ಲಕ್ಷಕೊಲ್ಲಮೊಗ್ರ ಗ್ರಾಮದ ಕುಂಟುಕಾಪು ರಸ್ತೆಗೆ 10ಲಕ್ಷಕೊಲ್ಲಮೊಗ್ರ ಗ್ರಾಮದ ಮಲ್ಲಾಜೆ-ಕೊಳೆಕ್ಕಾನ -20ಲಕ್ಷಕೊಲ್ಲಮೊಗ್ರ ಗ್ರಾಮದ ಕಡಂಬಳ- 5ಲಕ್ಷ...

ಸುಳ್ಯ: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಗಳ ಸನ್ನಿಧಿಯಲ್ಲಿ ಎ.5 ರಿಂದ 6 ರವರೆಗೆ ನಡೆಯುವ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಮಾ.28 ರಂದು ಶುಕ್ರವಾರ ಸಾರ್ವಜನಿಕ ಶ್ರೀ ದುರ್ಗಾಪೂಜೆಯು ಪುರೋಹಿತ ಶಿವಪ್ರಸಾದ್ ಭಟ್ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ...

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ 33 ಕೆ.ವಿ. ವಿದ್ಯುತ್ ಲೈನ್ ನ ಕಂಬಕ್ಕೆ ಲಾರಿ ಗುದ್ದಿ ಹಾನಿಯಾಗಿದೆ. ರಾತ್ರಿ 3.30 ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಬಹುದೆಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ.

ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಸುಳ್ಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಕವಿ, ಸಾಹಿತಿ, ಗಾಯಕ, ಜ್ಯೋತಿಷಿಯಾದ ಎಚ್ ಭೀಮರಾವ್ ವಾಷ್ಠರ್ ರವರ 49 ನೇ ಹುಟ್ಟುಹಬ್ಬದ ಆಚರಣೆ ಸಂಭ್ರಮ ಪ್ರಯುಕ್ತ, ರಾಜ್ಯಮಟ್ಟಟದ ಚುಟುಕು ಕವಿಗೋಷ್ಠಿ - ಎರಡು ಸಾಹಿತ್ಯ ಕೃತಿಗಳ ಬಿಡುಗಡೆ - ಪ್ರಶಸ್ತಿ ಪ್ರದಾನ -...

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಜಾನಪದ ಉತ್ಸವ 2025, ನಮ್ಮ ಸಂಸ್ಕೃತಿ ನಮ್ಮ ಉತ್ಸವ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಮಾ -27 ರಂದು ನಡೆಯಿತು. ನೆಹರು ಮೆಮೊರಿಯಲ್ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ ಪೂವಪ್ಪ ಕಣಿಯೂರು ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ದಿನನಿತ್ಯದ ಜೀವನ ಕ್ರಮಕ್ಕೂ ಜಾನಪದ ಕ್ಕೂ ಅವಿನಾಭಾವ...

ಸುಳ್ಯಸರಕಾರಿ ಪ್ರಥಮ ದರ್ಜೆ ಕಾಲೇಜು, ಐ.ಕ್ಯೂ.ಎ.ಸಿ ವಿಭಾಗ, ನೇಷನಲ್ ಇಂಟಿಗ್ರೇಟೆಡ್ ಫಾರಮ್ ಆಫ್ ಆರ್ಟಿಸ್ಟ್ಸ್ ಆಂಡ್ ಆಕ್ಟಿವಿಸ್ಟ್ಸ್ ಕರ್ನಾಟಕ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಲಯನ್ಸ್ ಕ್ಲಬ್ ಹಿರಿಯಡ್ಕ ಇದರ ಜಂಟಿ ಆಶ್ರಯದಲ್ಲಿ ಸಂವೇದನಾ-2 ಶೀರ್ಷಿಕೆಯಡಿ ರಕ್ತದಾನ ಶಿಬಿರವು ಕಾಲೇಜಿನ ಸಭಾಂಗಣದಲ್ಲಿ ಮಾ.22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ. ಆರ್...

ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದ ನಗರಾಭಿವೃದ್ಧಿ Sunflower ನೇಮಕಗೊಂಡ ಕೆ. ಎಂ. ಮುಸ್ತಫ ರನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿವೃತ್ತ ಐಪಿಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರು ಬೆಂಗಳೂರಿನ ಆಯೋಗದ ಕಚೇರಿಯಲ್ಲಿ ಅಭಿನಂದಿಸಿದರು. ಅಭಿನಂದಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ, ಸೌಲಭ್ಯ ತಲುಪಿದಾಗ ಸರ್ಕಾರ...

ಅರಿವು ಕೇಂದ್ರ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ನಡೆಯುತ್ತಿದ್ದ ನವೋದಯ/ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ 2024-2025 ನೇ ಸಾಲಿನ ವಿದ್ಯಾರ್ಥಿಗಳಾದ ಹಿತೈಷಿ ಎಚ್( ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿ)...

All posts loaded
No more posts