- Saturday
- September 12th, 2026
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಅಕ್ಟೋಬರ್ 2ರ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 5ರಂದು ಸುಳ್ಯದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸೆ.8ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲೆ–2ರ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎನ್.ಎ....
ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ ಹಾಗೂ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮೂರು ದಿನಗಳ ಪಿಸಿಬಿ ವಿನ್ಯಾಸ, ತಯಾರಿಕೆ ಮತ್ತು ಪರೀಕ್ಷಾ ಕಾರ್ಯಾಗಾರಕ್ಕೆ ಸೆ.10ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಪ್ರಸ್ತುತ ತಾಂತ್ರಿಕ ಕ್ಷೇತ್ರದಲ್ಲಿ ಪ್ರಾಯೋಗಿಕ...
ಈ ವರ್ಷ ಸುಳ್ಯ ತಾಲೂಕಿನಿಂದ ಸುಮಾರು 40 ಕ್ಕೂ ಮಿಕ್ಕಿದ ಯಾತ್ರಿಕರು ಪವಿತ್ರ ಹಜ್ ಯಾತ್ರೆ ಯನ್ನು ಕೈ ಗೊಳ್ಳುತ್ತಿದ್ದು, ಎಲ್ಲರಿಗೂ ವೈದ್ಯಕೀಯ ತಪಾಸಣೆ ನಡೆಸಿ ಫಿಟ್ ನೆಸ್ ಸರ್ಟಿಫಿಕೇಟ್ ನ್ನು ಅಪ್ ಲೋಡ್ ಮಾಡಬೇಕಾಗಿದೆ ಈ ಹಿಂದೆ ಯಾತ್ರಾರ್ಥಿಗಳು ಮಂಗಳೂರಿನ ಜಿಲ್ಲಾ ಆಸ್ಪತ್ರೆಗೆ ಹೋಗಿ ಡಿಸ್ಟ್ರಿಕ್ ಸರ್ಜನ್ ರವರಿಂದ ಮೆಡಿಕಲ್ ಸರ್ಟಿಫಿಕೇಟ್ ಪಡಯಬೇಕಾಗಿತ್ತು. ಕಳೆದ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹೈಕೋರ್ಟ್ ವಕೀಲ ಹಾಗೂ ಕಳೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ ಅವರನ್ನು ಎಐಸಿಸಿ ಹೈಕಮಾಂಡ್ ನೇಮಕ ಮಾಡಿದೆ.ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಇತ್ತೀಚೆಗೆ 'ಸಂಘಟನ್, ಸಮರ್ಥನ್, ಸೃಜನ್' ಅಭಿಯಾನವನ್ನು ನಡೆಸಿತ್ತು. ಈ ಅಭಿಯಾನದ ಭಾಗವಾಗಿ ಎಐಸಿಸಿ ನಿಯೋಜಿಸಿದ್ದ ವೀಕ್ಷಕರ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಸೆಪ್ಟೆಂಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಪದ್ಮರಾಜ್ ಆರ್. ಪೂಜಾರಿ ಅವರನ್ನು ಜಿಲ್ಲಾ ಎನ್ಎಸ್ಯುಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಭೇಟಿಯಾಗಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಎನ್ಎಸ್ಯುಐ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪದ್ಮರಾಜ್ ಆರ್. ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತಷ್ಟು ಬಲಿಷ್ಠವಾಗಿ, ಸಂಘಟಿತವಾಗಿ ಬೆಳೆಯುವುದರೊಂದಿಗೆ...
ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ (ರಿ.), ಸುಳ್ಯ ಘಟಕದ ವತಿಯಿಂದ “ಸುಸ್ನಿಲ – ಸ್ನೇಹದ ಸ್ಪಂದನ, ಸೇವೆಯ ಸಂಭ್ರಮ” ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗಿರುವ ಜೇಸಿಐ ಸಪ್ತಾಹ 2026ರ ಸಮಾರೋಪ ಸಮಾರಂಭವು ಸೆ. 15ರಂದು ಸಂಜೆ 6.30ಕ್ಕೆ ಅಂಬಟೆಅಡ್ಕ, ಸುಳ್ಯ, ಆರೋಹಿ ಎನ್ಕ್ಲೀವ್ ಸಭಾಂಗಣದಲ್ಲಿ ನಡೆಯಲಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಹಾಗೂ ಸೇವೆ ಸಲ್ಲಿಸಿರುವ...
ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮ ಗ್ರಾಹಕರಿಗಾಗಿ ವಿಶೇಷ ಆಫರ್ಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 12ರಿಂದ 14ರವರೆಗೆ ಕೇವಲ 3ದಿನಗಳ ಕಾಲ ಈ ಸೀಮಿತ ಅವಧಿಯ ಕೊಡುಗೆಗಳು ಲಭ್ಯವಿರಲಿವೆ.ಚಿನ್ನಾಭರಣಗಳ VA ಶುಲ್ಕದ ಮೇಲೆ ಫ್ಲಾಟ್ 30% ರಿಯಾಯಿತಿ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ. 8000...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ತಾಲೂಕುಮೊ : 9591969197 *01,🐏ಮೇಷರಾಶಿ🐏*📃,ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ಸ್ನೇಹಿತರು ನಿಮ್ಮೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದುತ್ತಾರೆ. ಕೈಯಲ್ಲಿ ಹಣ ಉಳಿಯುವುದಿಲ್ಲ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳಿರುತ್ತವೆ. ಕುಟುಂಬ ಸದಸ್ಯರ ಒತ್ತಡ ಹೆಚ್ಚಾಗುತ್ತದೆ,ಗಮನಿಸಿ:- ಇಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ,ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸಿ, *02,🐂ವೃಷಭರಾಶಿ🐂*📃,ಒಂದು ವಿಷಯಕ್ಕೆ...
.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ವತಿಯಿಂದ ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರು ಕಾರ್ಯಕ್ಷೇತ್ರದ ದ. ಕ. ಜಿ. ಪ ಹಿರಿಯ ಪ್ರಾಥಮಿಕ ಶಾಲೆ , ಕೊಲ್ಲಮೊಗ್ರು ಇಲ್ಲಿ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಸುಬ್ರಹ್ಮಣ್ಯ ವಲಯದ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದಸತೀಶ್...
Loading posts...
All posts loaded
No more posts
