Ad Widget

ಸಂಪಾಜೆ:  ಹೆದ್ದಾರಿಗೆ ಉರುಳಿದ ಮರ- ಸಂಚಾರ ವ್ಯತ್ಯಯ

ಸಂಪಾಜೆಯ ಚೌಕಿ ಎಂಬಲ್ಲಿ ಬೃಹತ್ ಮರವೊಂದು ಬಿದ್ದು ತಾತ್ಕಾಲಿಕವಾಗಿ ಸಂಚಾರ ವ್ಯತ್ಯಯವಾದ ಘಟನೆ ಇಂದು ಸಂಜೆ ನಡೆದಿದೆ. ದಿವಂಗತ ಎನ್ .ಎಸ್ ದೇವಿ ಪ್ರಸಾದ್ ಮನೆಗೆ ಹೋಗುವ ರಸ್ತೆ ಎದುರಲ್ಲೇ ಬೃಹತ್ ಮರವೊಂದು ಗಾಳಿ ಮಳೆಗೆ ಧರೆಗುರುಳಿದೆ.  

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸತತವಾಗಿ 11ನೇ ಬಾರಿ ಶೇ.100 ಫಲಿತಾಂಶ ಹಾಗೂ ತಾಲೂಕಿಗೆ ಪ್ರಥಮ

ಸಿಬಿಎಸ್ಇ ಪಠ್ಯಕ್ರಮದ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯು ಸತತವಾಗಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದಲ್ಲದೆ, 32 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 7ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ  ಹಾಗೂ ಒಬ್ಬ ವಿದ್ಯಾರ್ಥಿಯು ಉತ್ತೀರ್ಣರಾಗಿರುತ್ತಾರೆ.  ಕಾಂತಮಂಗಲದ ಯಶವಂತ ಡಿ. ಜಿ ಮತ್ತು...
Ad Widget

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸತತವಾಗಿ 11ನೇ ಬಾರಿ ಶೇ.100 ಫಲಿತಾಂಶ ಹಾಗೂ ತಾಲೂಕಿಗೆ ಪ್ರಥಮ

ಸಿಬಿಎಸ್ಇ ಪಠ್ಯಕ್ರಮದ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯು ಸತತವಾಗಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದಲ್ಲದೆ, 32 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 7ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ  ಹಾಗೂ ಒಬ್ಬ ವಿದ್ಯಾರ್ಥಿಯು ಉತ್ತೀರ್ಣರಾಗಿರುತ್ತಾರೆ.  ಕಾಂತಮಂಗಲದ ಯಶವಂತ ಡಿ. ಜಿ ಮತ್ತು...

ಬೆಳ್ಳಾರೆ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಜೀಪ್

ಚಾಲಕನ ನಿಯಂತ್ರಣ ತಪ್ಪಿ ಜೀಪೊಂದು ಚರಂಡಿಗೆ ಬಿದ್ದ ಘಟನೆ ಮೇ.14 ರಂದು ರಾತ್ರಿ ಬೆಳ್ಳಾರೆ ಸಮೀಪ ನೆಟ್ಟಾರಿನಲ್ಲಿ ನಡೆದಿದೆ.ಬೆಳ್ಳಾರೆ ಕಡೆಯಿಂದ ಮಾಡಾವು ಕಡೆಗೆ ಹೋಗುತ್ತಿದ್ದ ಥಾರ್ ಜೀಪು ನಿಯಂತ್ರಣ ತಪ್ಪಿ ರಸ್ತೆ ಬದಿಯ ದೊಡ್ಡ ಚರಂಡಿಗೆ ಉರುಳಿ ಬಿದ್ದಿದೆ. ಪರಿಣಾಮ ಜೀಪಿನ ಎದುರುಭಾಗ ಸಂಪೂರ್ಣ ಜಖಂಗೊಂಡಿದೆ. ಚಾಲಕ ವಿನೋದ್ ಪಾಲ್ತಾಡುರವರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.  

ಸುಬ್ರಹ್ಮಣ್ಯ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ಹಸ್ತಾಂತರ     

          ಸುಬ್ರಹ್ಮಣ್ಯ ಮೇ14.: ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಖಡ 92 ಅಂಕಗಳಿಸಿದ ಬಡ ತನದಲ್ಲಿರುವ ವಿದ್ಯಾರ್ಥಿ ಅಕ್ಷಯ ನಂಬಿಯಾರಿಗೆ ಮುಂದಿನ ಪಿಯುಸಿ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನ ಮಂಗಳವಾರ ನೀಡಲಾಯಿತು. ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾl ತಿಲಕ್ ಎ.ಎ. ಸಹಾಯಧನವನ್ನ ನೀಡಿದರು. ಈ...

ಯೋಗಾಸನದಲ್ಲಿ ವಿಶ್ವದಾಖಲೆ  ಬರೆದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ  ಜಿಶಾ ಕೊರಂಬಡ್ಕ

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ಜಿಶಾ ಕೊರಂಬಡ್ಕ,  ಉಪವಿಷ್ಟ ಕೋನಾಸನ ದಲ್ಲಿ  02 ಗಂಟೆ 6 ನಿಮಿಷ  50 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಲ್ತಾಜೆ ಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು...

ಸಂಪಾಜೆ: ಕಾರು-ಪಿಕಪ್ ನಡುವೆ ಅಪಘಾತ!

ಮಡಿಕೇರಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆಯ ಅರೆಕಲ್ಲು ರೋಡಿನ ತಿರುವಿನಲ್ಲಿ ನಡೆದಿದೆ. ಕಾರು ಮಡಿಕೇರಿ ಕಡೆಯಿಂದ ಬರುತ್ತಿದ್ದು, ಕಾರಿನೊಳಗಿದ್ದ ಮಗುವಿಗೆ ಅಲ್ಪ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಕಲ್ಲುಗುಂಡಿ:  ಹೋಟಲ್ ಕಾರ್ಮಿಕನ  ಸಾವು- ಪೊಲೀಸರ ಆಗಮನ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಹೋಟೆಲ್ ವೊಂದರಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೊಬ್ಬ ರಾತ್ರಿ ಮಲಗಿದಲ್ಲೇ ಸಾವಿಗೀಡಾಗಿರುವ ಘಟನೆ  ಮೇ.14ರಂದು ವರದಿಯಾಗಿದೆ.ಸಾವಿಗೀಡಾಗಿರುವ ವ್ಯಕ್ತಿ ವಿಶ್ವನಾಥ ಎಂದು ಗುರುತಿಸಲಾಗಿದೆ.     ರಾತ್ರಿ ಊಟ ಮಾಡಿ ಮಲಗಿದ್ದ ಇವರು  ಬೆಳಗ್ಗಿನ ಜಾವ ನೋಡಿದಾಗ  ಮೃತಪಟ್ಟ ರೀತಿ ಕಂಡು ಬಂದಿದ್ದು, ಇವರಿಗೆ ಹೃದಯಾಘಾತ ಆಗಿರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ...

ಕಥೆ : ಕಗ್ಗತ್ತಲ ರಾತ್ರಿಯಲ್ಲಿ ಬೆಚ್ಚಿಬೀಳಿಸಿದ ಸದ್ದು…

ಅದೊಂದು ದಿನ ರಾತ್ರಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಜೋರಾಗಿ ಮಳೆ ಸುರಿಯುತ್ತಿತ್ತು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಎರಡು ದಿವಸಗಳ ಕಾಲ ಆಫೀಸ್ ಗೆ ರಜೆ ಹಾಕಿ ನಾಳೆ ತನ್ನೂರಿಗೆ ಹೊರಡಲು ಸಿದ್ಧನಾಗಿದ್ದ. ಆದರೆ ಊರಿಗೆ ಹೋಗುವ ಮೊದಲು ಬಾಕಿ ಇರುವ ತನ್ನ ಆಫೀಸ್ ಕೆಲಸಗಳನ್ನು ಇಂದೇ ಮಾಡಿ ಮುಗಿಸಬೇಕೆಂದು ಆತ ಕಂಪ್ಯೂಟರ್ ಎದುರು ಕುಳಿತ.ರಾತ್ರಿ...

ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಪ್ರಕಟ – ಬೆಳ್ಳಾರೆಯ ಜ್ಞಾನ ಗಂಗಾ ಶಾಲೆಗೆ ಶೇ. 100 ಫಲಿತಾಂಶ

ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ಅಂಕ ಪಡೆದಿದ್ದಾರೆ. ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಧನುಷ್ ರಾಮ್...
Loading posts...

All posts loaded

No more posts

error: Content is protected !!