- Wednesday
- May 6th, 2026
2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಮೋಕ್ಷಾ ಎಂ.ಕೆ ಮುಡಿಪು ಪಿ.ಎಂ.ಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಸುಳ್ಯ ತಾಲ್ಲೂಕು ಕೂತ್ಕುಂಜ ಗ್ರಾಮದ ಕುದ್ವ ಮಣಿಕುಮಾರ್ ಮತ್ತು ಸುಮಾ ದಂಪತಿಗಳ ಪುತ್ರಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೋಕ್ಷಾ...
ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೇಶವ ಕರ್ಮಜೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಪೊಯ್ಯಾಮಜಲು ಯವರಿಗೆ...
ದ.ಕ ಜೇನು ಸೊಸೈಟಿ ಸಂಸ್ಕರಣಾ ಘಟಕಕ್ಕೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕೃಷಿಕ ಸಮಾಜದ ರಾಜ್ಯ ನಿರ್ದೇಶಕರಾದ ಪದ್ಮನಾಭ ರೈ, ಸುಪ್ರೀತ್ ಮೋಂಟಡ್ಕ ಹಾಗೂ ಜೇನು ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ...
ಕಾಯರ್ತೋಡಿ: ಪಡ್ಪು-ಕಾಯರ್ತೋಡಿ-ಸೂರ್ತಿಲದ ಶ್ರೀನಿಧಿ ಮಹಿಳಾ ಮಂಡಲ(ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು 25ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ ಆ.31ರಂದು ಶ್ರೀನಿಧಿ ಮಹಿಳಾ ಮಂಡಲ ಸಭಾಂಗಣದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿಧಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕಲಾವತಿ ತೀರ್ಥರಾಮ ವಹಿಸಿದ್ದರು. ಸುಳ್ಯ ತಾಲೂಕು ಮಹಿಳಾ ಮಂಡಲಗಳ...
ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಮಂಗಳೂರಿನಲ್ಲಿ ನಡೆದಎಸ್.ಸಿ.ಡಿ. ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್ .ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಮತ್ತು ಸಂಘದ...
ಸುಳ್ಯ ಲ್ಯಾಂಪ್ ಸೊಸೈಟಿಗೆ ಸತತ ನಾಲ್ಕನೇ ಬಾರಿಗೆ ಜಿಲ್ಲಾ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಆ.30 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಲ್ಯಾಂಪ್ಸ್ ನ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಚಂದ್ರಶೇಖರ ಅವರು ಪ್ರಶಸ್ತಿ ಸ್ವೀಕರಿಸಿದರು.
ಕೃಷಿ ಪರಿವಾರ ಸಂಸ್ಥೆ ಬಾಳಿಲ ಇದರ ಕೃಷಿ ಸೇವೆಗಳ ಉದ್ಘಾಟನಾ ಕಾರ್ಯಕ್ರಮವು ಮುಪ್ಪೇರ್ಯ ಧರ್ಮಶಾಸ್ತಾ ಮಂದಿರದ ಸಭಾಂಗಣದಲ್ಲಿ ಸೆ 01 ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿದರು.ಸಭಾಧ್ಯಕ್ಷತೆ ಯನ್ನು ಬಾಳಿಲ ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ಅಧ್ಯಕ್ಷರಾದ ಯು ರಾಧಾಕೃಷ್ಣ...
2024-25 ಸಾಲಿನಲ್ಲಿ ಶೆ.100 ಸಾಲ ವಸೂಲಾತಿಗಾಗಿ ಕನಕಮಜಲು ಪ್ರಾಥಮಿಕ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ ದೊರಕಿದೆ. ಆ.30 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯ ಕ್ಷರಾದ ಡಾ. ಯಂ.ಎನ್ ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷರಾದ ಸುಧಾಕರ ಕಾಮತ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿಯವರಿಗೆ ಪ್ರಶಸ್ತಿ ನೀಡಿ...
ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಶೇ. 100 ಸಾಲ ವಸೂಲಾತಿ ಸಾಧನೆ ಮಾಡಿದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಮದುವೆಗದ್ದೆ, ಸಿಇಓ ಜಯಪ್ರಕಾಶ್ ಉರುಂಡೆ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಜೇಶ್ ನೆಕ್ಕಿಲ, ನಿರ್ದೆಶಕರಾದ...
ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಲಭಿಸಿದೆ. ಆ.30ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ರವರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ...
Loading posts...
All posts loaded
No more posts
