ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಸುಳ್ಯ ಶಾಖೆಯ ಪದಗ್ರಹಣ

ಸುಳ್ಯದಲ್ಲಿ ಡಿ.14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ.ವಿ.ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು.ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ.ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ ಕಾರ್ಯಕ್ರಮ ಹಾಗೂ ಇನ್ನಿತರ ಎಲ್ಲಾ ಜಾಗೃತಿ ಮೂಡಿಸುವ...

ಗುತ್ತಿಗಾರು : ವೀರಾಂಜನೇಯ ಸ್ಪೋರ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಪ. ವರ್ಗದ ಸಭಾಭಾವನ ಗುತ್ತಿಗಾರು ಇಲ್ಲಿ ಕ್ಲಬ್ ನಸ್ಥಾಪಕಾಧ್ಯಕ್ಷರಾದ ಮಾಯಿಲಪ್ಪ ಕೊಂಬೆಟ್ಟು ಇವರ ಸಮ್ಮುಖದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶಿರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ನಿರಂತ್ ದೇವಶ್ಯ, ಕೋಶಾಧಿಕಾರಿಯಾಗಿ ವಿನೀತ್ ಮುತ್ಲಾಜೆ ಹಾಗೂ ನಿರ್ದೇಶಕರುಗಳಾಗಿ ಗಿರೀಶ್ ಪಾರೆಪ್ಪಾಡಿ, ಜಯಂತ...
Ad Widget

ಮೀಫ್ ವತಿಯಿಂದ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಕಾರ್ಯಾಗಾರ

ಏಳು ಜಿಲ್ಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವ ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ(ಮೀಫ್) ಮಂಗಳೂರು ಕೇಂದ್ರ ಕಚೇರಿ ಆಶ್ರಯದಲ್ಲಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ, ಜಮೀಯ್ಯತ್ತುಲ್ ಫಲಾಹ್ ಸುಳ್ಯ ಘಟಕದ ಸಹಬಾಗಿತ್ವ ದಲ್ಲಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಸಭಾಂಗಣ ದಲ್ಲಿ ಸುಳ್ಯ ತಾಲೂಕಿನ 11 ಹೈಸ್ಕೂಲ್ ಗಳ 140 ವಿದ್ಯಾರ್ಥಿಗಳಿಗೆ 2 ದಿನಗಳ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಪ್ರತಿಭೋತ್ಸವ ; “ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಸೂಕ್ತ ವೇದಿಕೆಯೇ ಪ್ರತಿಭೋತ್ಸವ” : ಸದಾನಂದ ಮಾವಜಿ

“ಪಠ್ಯ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೊರಸೋಸುವುದಕ್ಕೆ ಪ್ರತಿಭೋತ್ಸವ ಸೂಕ್ತ ವೇದಿಕೆಯಾಗಿದೆ” ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ  ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಎಸ್. ಡಿ.ಎಂ.ಸಿ...

ಸುಬ್ರಹ್ಮಣ್ಯ : ಹೆದ್ದಾರಿ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಡಿಸೆಂಬರ್ 15 : ನಾಗರಾಧನೆಯ ಪುಣ್ಯಕ್ಷೇತ್ರ ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಇಡಿ ಪ್ರಪಂಚದಲ್ಲಿ ನಾಗರಾಧನೆಗೆ ಹೆಸರುವಾಸಿಯಾದ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನನಿತ್ಯ ಸಾವಿರಾರು ಭಕ್ತರು ಶ್ರೀ ದೇವರ ದರ್ಶನ ಹಾಗೂ ಸೇವೆಗಾಗಿ ಬರುತ್ತಿದ್ದಾರೆ. ಆದರೆ ಎಲ್ಲೆಡೆ ಹೆದ್ದಾರಿ ಬದಿಗಳಲ್ಲಿ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಎಸೆದು ಹೋಗುತ್ತಿರುವುದು ಕಳೆದ ಹಲವಾರು...

ಡಿ.15 ಹಾಗೂ 16 ರಂದು ಬೆಳ್ಳಾರೆ ಕೆ.ಪಿ.ಎಸ್ ಶಾಲೆಯಲ್ಲಿ ರೋವರ್ ರೇಂಜರ್ಸ್ ಸಮಾಗಮ ಹಾಗೂ ಸ್ಕೌಟ್ಸ್ ಗೈಡ್ಸ್ ಮೇಳ 2025-26

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ಸಹಭಾಗಿತ್ವದಲ್ಲಿ ಡಿ.15 ಹಾಗೂ 16ರಂದು ರೋವರ್ ರೇಂಜರ್ಸ್ ಸಮಾಗಮ ಮತ್ತು ಸ್ಕೌಟ್ಸ್ ಗೈಡ್ಸ್ ಮೇಳ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಲಿದೆ.ಬೆಳಿಗ್ಗೆ 11:30ಕ್ಕೆ ಉದ್ಘಾಟನೆ ಜರುಗಲಿದ್ದು ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ.ಬೆಳ್ಳಾರೆ ಗ್ರಾಮ ಪಂಚಾಯತ್...

ಶೆಟ್ಟಿಮಜಲು ಚೈತನ್ಯ ಗೆಳೆಯರ ಬಳಗದ ವತಿಯಿಂದ ಕ್ರೀಡಾಂಗಣ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.14 ಭಾನುವಾರದಂದು ಶೆಟ್ಟಿಮಜಲು ಕ್ರೀಡಾಂಗಣ ಮತ್ತು ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು.ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿ ಕಾರ್ಯಕ್ರಮ...

ಸರಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿರುದ್ದ ದ.ಸಂ.ಸ ಮನವಿ

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಸರ್ವೆ ಸಂಖ್ಯೆ 100-2ರಲ್ಲಿರುವ ಸರಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಕುರಿತು ಈ ವಿಷಯದಲ್ಲಿ ಕೂಡಲೇ ಅದನ್ನು ತಡೆ ಹಿಡಿದು ಕಟ್ಟಿದ ಕಟ್ಟಡವನ್ನು ತೆರವುಗೊಳಿಸಿ ಇಲ್ಲಿ ಡಾ| ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಈ ಜಾಗವನ್ನು ಕಾಯ್ದಿರಿಸುವಂತೆ ದ.ಸಂ.ಸ ವತಿಯಿಂದ ತಹಸೀಲ್ದಾರರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಸಹಾಯಕ ಕಾರ್ಯ ನಿರ್ವಾಹಕ...

ಸುಬ್ರಹ್ಮಣ್ಯ – ಪಾಲಕ್ಕಾಡ್ ಕೇರಳ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಆರಂಭ

ಸುಬ್ರಹ್ಮಣ್ಯ ಡಿಸೆಂಬರ್ 14 : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಪಾಲಕ್ಕಾಡ್ ನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇವೆಯನ್ನು ಆರಂಭಿಸಿದೆ. ಈ ಬಸ್ಸು ಸುಬ್ರಹ್ಮಣ್ಯದಿಂದ ರಾತ್ರಿ 7:45 ಸುಳ್ಯದಿಂದ ಹೊರಟು ಮುಲೇರಿಯಾ, ಕಾಸರಗೋಡು, ಕಾಂಞಗಾಡ್, ಪಯ್ಯನೂರು, ಕಣ್ಣೂರು, ಕ್ಯಾಲಿಕಟ್ ಮಾರ್ಗವಾಗಿ ಪಾಲಕ್ಕಾಡ್ ಅನ್ನು ಬೆಳಿಗ್ಗೆ 5:00 ತಲುಪಲಿದೆ. ಸಂಜೆ 7:00 ಗಂಟೆಗೆ ಅಲ್ಲಿಂದ ಪ್ರಯಾಣ...

ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಬಲ್ಕಜೆ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ದಿನಾಂಕ ಡಿ.14 ಭಾನುವಾರ ಸಂಜೆ ಮಡಪ್ಪಾಡಿಯ ಕೇವಳ ಬಳಿಯ ಬಲ್ಕಜೆ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು ಹಾಗೂ...
Loading posts...

All posts loaded

No more posts

error: Content is protected !!