- Thursday
- August 6th, 2026
ಬೆಳ್ಳಾರೆ ಜೇಸಿಐ ಘಟಕದ 2025ನೇ ಸಾಲಿನ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು ಜೇಸಿಐ ಭಾರತದ ವಲಯ 15ರ 2026ನೇ ಸಾಲಿನ ನೀಡ್ ಬ್ಲಡ್ ಕಾಲ್ ಜೇಸಿ ರಕ್ತದಾನ ವಿಭಾಗದ ವಲಯ ಸಂಯೋಜಕರಾಗಿ ವಿಟ್ಲದಲ್ಲಿ ನಡೆದ ವಲಯಾಡಳಿತ ಮಂಡಳಿಯ ಪದಪ್ರದಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ಜೇಸಿಐ ಬೆಳ್ಳಾರೆ ಘಟಕದ 2025ನೇ ಸಾಲಿನ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ...
ಶ್ರೀ ಶಾಸ್ತಾವೇಶ್ವರ ದೇವಸ್ಥಾನ ಕರ್ಲಪ್ಪಾಡಿ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಚೈತ್ರ ಯುವತಿ ಮಂಡಲ ಅಜ್ಜಾವರ, ಪ್ರತಾಪ ಯುವಕ ಮಂಡಲ ಅಜ್ಜಾವರ ಸಹಯೋಗದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ರ ಅಂಗವಾಗಿ ಶ್ರಮಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ರೂಪಾನಂದ ಕರ್ಲಪ್ಪಾಡಿ, ಸದಸ್ಯೆ ಶ್ರೀಮತಿ ಸುಲೋಚನಾ, ಉತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ಪಡ್ಡಂಬೈಲು,...
ಡಿ.14ರಂದು ರವೀಂದ್ರ ಭವನ ಮಡ್ಗಾವ್ ಗೋವಾದಲ್ಲಿ ಚಿರಾಯು ಕನ್ನಡ ಟಿವಿ ಮತ್ತು ನೆನಪು ಫೌಂಡೇಶನ್(ರಿ.) ಕರ್ನಾಟಕ ಆಯೋಜಿಸಿದ ರಾಷ್ಟ್ರ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯೋಗ ಪಟು ಗೌರಿತಾ ಕೆ.ಜಿ ಗೆ ನಡೆದಾಡುವ ದೇವರು ಪರಮ ಪೂಜ್ಯ ಶ್ರೀ ಮಲ್ಲಿಕಾರ್ಜುನ ಅಪ್ಪಾಜಿಯವರು ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಚಿರಾಯು...
ರಾಷ್ಟ್ರ ಚಿಂತನ ವೇದಿಕೆ ಸುಳ್ಯ, ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘ ಹಾಗೂ ಭಾರತೀಯ ಮಜ್ದೂರ್ ಸಂಘದ ನೇತೃತ್ವದಲ್ಲಿ ರಂಗಭೂಮಿ ಟ್ರಸ್ಟ್ ಕೊಡಗು ಪ್ರಸ್ತುತಿ ಪಡಿಸುವ ಮೈಸೂರು ರಂಗಾಯಣ ನಿಕಟಪೂರ್ವಾದ್ಯಕ್ಷ ಅಡ್ಡಂಡ ಕಾರ್ಯಪ್ಪ ನಿರ್ದೇಶನದ "ನಿಜಮಹಾತ್ಮ ಬಾಬಾಸಾಹೇಬ" ನಾಟಕ ಡಿ.16 ರಂದು ಸಂಜೆ ಯುವಜನ ಸಂಯುಕ್ತ ಮಂಡಳಿಯ ರಂಗಮಂದಿರದಲ್ಲಿ ಉಚಿತ ಪ್ರದರ್ಶನಗೊಳ್ಳಲಿದೆ ಎಂದು ರಾಷ್ಟ್ರ ಚಿಂತನ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರ ಸ್ವಚ್ಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಸದಸ್ಯರಾದ ದೇವಿಚರಣ ದೇವ, ಶ್ರೀಶಾಂತ್ ಪಡ್ಪು, ಗೋಪಾಲಕೃಷ್ಣ ದೇವ, ಹಾಗೂ ಸಂದೀಪ್ ತಳೂರು...
ಬೆಳ್ಳಾರೆ ಗ್ರಾಮದ ನೂಜಾಲು ಕಲ್ಲೋಣಿ ಜನಾರ್ಧನ ಗೌಡ(58) ಡಿ.13ರಂದು ನಿಧನರಾದರು.ಮೃತರು ಪತ್ನಿ ಹೇಮಾವತಿ, ಪುತ್ರಿ ಭಾಗ್ಯಶ್ರೀ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಕೆಲವು ವರುಷಗಳ ಹಿಂದೆ ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದರು.
ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇವರ ಸಹಯೋಗದೊಂದಿಗೆ ಆಯೋಜಿಸಲಾದ "ಶುಚಿ 2025" ಆರೋಗ್ಯ ಅರಿವು ಕಾರ್ಯಕ್ರಮ ಡಿ.13ರಂದು ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇದರ ವಾಣಿಜ್ಯ ಶಾಸ್ತ್ರ...
ಯೇನೆಕಲ್ಲು ಸರಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವು ಡಿ.13 ರಂದು ಜರಗಿತು. ಶಾಲಾ ಧ್ವಜಾರೋಹಣವನ್ನು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ ನೆರವೇರಿಸಿದರು.ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಸಂಕಡ್ಕ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್...
ಯೇನೆಕಲ್ಲು-ಪುಂಡಿಗದ್ದೆ-ನಡುಗಲ್ಲು ರಸ್ತೆಯನ್ನು ಸಂಕಡ್ಕ ಉಡುದೋಳಿ ಬೈಲ್ ನ ನಿವಾಸಿಗಳು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಲಕ್ಷ್ಮಣ ಸಂಕಡ್ಕ, ವೆಂಕಟೇಶ್ ಕಾರಂತ್ ಗೊರವನಮನೆ, ಚಂದ್ರಶೇಖರ ಉಡುದೋಳಿ, ನಿತ್ಯಾನಂದ ಸಂಕಡ್ಕ, ದೊಡ್ಡಣ್ಣ ಗೌಡ ಉಡುದೋಳಿ, ದುರ್ಗಾಪ್ರಸಾದ್ ಪರಮನೆ, ರಮೇಶ್ ಹೊಸಮನೆ, ಪುಟ್ಟಣ್ಣ ಅರ್ಗುಡಿ, ಕುಸುಮಾಧರ ಪರಮಲೆ, ಚಿದಾನಂದ ಉಡುದೋಳಿ, ವೆಂಕಟ ಪರಮಲೆ, ಈಶ್ವರ ಪರಮಲೆ, ನಾಗೇಶ್ ಹೊಸಮನೆ, ಜೀವನ್ ಸಂಕಡ್ಕ,...
ಬೆಳ್ಳಿಪ್ಪಾಡಿ ದೇಲಂಪಾಡಿ ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ 3 ನೇ ವಾಡಿ೯ನ ಅಭ್ಯರ್ಥಿ ಧನಂಜಯ ಬೆಳ್ಳಿಪ್ಪಾಡಿ ರವರು ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಂಜಿಕಲ್ಲು ನಲ್ಲಿ ಬಿಜೆಪಿ ಕಾಯ೯ಕತ್ರರಿಂದ ಪಟಾಕಿ ಸಿಡಿಸಿ ಸಂಭ್ರಮ ಚಾರಣೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾದ ಬ್ರಿಜ್ ಪಂಜಿಕಲ್ಲು ಕೌಶಿಕ್ ಬೆಳ್ಳಿಪ್ಪಾಡಿ ಉಮೇಶ್ ಅಮ್ಮಾಜಿಮೂಲೆ ಕೃಷ್ಣ ಪ್ರಸಾದ್...
Loading posts...
All posts loaded
No more posts
