ದ.ಕ.ಜಿ.ಪಂ ಕಿ.ಪ್ರಾ ಶಾಲೆ ಮೆಟ್ಟಿನಡ್ಕದಲ್ಲಿ 79ನೇ ಸ್ವಾತಂತ್ರೋತ್ಸವ

ದ.ಕ.ಜಿ.ಪಂ.ಕಿ.ಪ್ರಾ ಶಾಲೆ ಮೆಟ್ಟಿನಡ್ಕದಲ್ಲಿ ಆ.15 ರಂದು 79 ನೇ ಸ್ವಾತಂತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ  ಜರುಗಿತು.ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ನ ಸದಸ್ಯರಾದ  ಶ್ರೀಮತಿ ಅನಿತಾ ರಮಾನಂದ  ರವರು ನೆರವೇರಿಸಿದರು. ನಂತರ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳು, ಪೋಷಕರು, ಮತ್ತು ಶಿಕ್ಷಕರು ಸೇರಿ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ನಂತರ ಸಭಾಕಾರ್ಯಕ್ರಮ ನಡೆಯಿತು, ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ...

ಎನ್.ಎಸ್.ಎಸ್ ಸೇವಾಸಂಗಮ ಟ್ರಸ್ಟ್ ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ  ಸ್ವಾತಂತ್ರ್ಯ ದಿನಾಚರಣೆ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.) ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ  ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾದ ಡಾ| ಅನುರಾಧಾ ಕುರುಂಜಿಯವರು   ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇವಾಸಂಗಮದ ಗೌರವ ಸಲಹೆಗಾರಾದ ಚಂದ್ರಶೇಖರ.ಸಿ ಬಿಳಿನಲೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಅಥಿತಿಗಳಾಗಿ ಗೌರವ ಸಲಹೆಗಾರಾದ ಪಾಲಚಂದ್ರ ವೈ.ವಿ, ಅಂಗನವಾಡಿ...
Ad Widget

ಪಳ್ಳಿಮಜಲು : 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ) ಮಸೀದಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಿರಾಜುಲ್ ಇಸ್ಲಾಂ ಸೆಕೆಂಡರಿ ಮದರಸ ಪಳ್ಳಿಮಜಲು ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿ ದು:ಆ ನೆರವೇರಿಸಿದರು.ದ್ವಜಾರೋಹಣವನ್ನು ಸಿರಾಜುಲ್ ಇಸ್ಲಾಂ ಖೊಮ್ಮಿಟೆ ಪಳ್ಳಿಮಜಲು ಅಧ್ಯಕ್ಷರಾದ ಹನೀಫ್ ಸಲಾಲ  ನೆರವೇರಿಸಿದರು.ಪಳ್ಳಿಮಜಲು ಮಸೀದಿ ಖತೀಬರಾದ ರಫೀಖ್ ಅಹ್ಸನಿ ಉಸ್ತಾದರು ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡಿ ನಮ್ಮ ಭಾರತವು ಸರ್ವ ಧರ್ಮೀಯರು ಒಂದಾಗಿ...

ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ 79ನೇ ಸ್ವಾತಂತ್ರೋತ್ಸವ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ

ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ 79ನೇ ಸ್ವಾತಂತ್ರೋತ್ಸವ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಸ್ಮಾರ್ಟ್ ಟಿವಿ ಉದ್ಘಾಟನೆ ಮತ್ತು ನೀರಿನ ಟ್ಯಾಂಕ್ ಕಾಮಗಾರಿಗೆ ಗುದ್ದಲಿ ಪೂಜೆ ಆ.15 ರಂದು ನಡೆಯಿತು.ಧ್ವಜಾರೋಹಣ ವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ರವರು ನೆರವೇರಿಸಿದರು.ಅತಿಥಿಗಳಾಗಿ ಅವಿನಾಶ್ ಡಾಕ್ಟರ್ ಅಜ್ಜಾವರ, ಅಬ್ದುಲ್ ರಹಿಮಾನ್ ಸಂಕೇಶ್, ಬಾಲಕೃಷ್ಣ ಮಾಸ್ತರ್ ಅಜ್ಜಾವರ, ಯಶೋಧರ...

ಕೊಲ್ಲಮೊಗ್ರು : ದೊಡ್ಡಣ್ಣ ಶೆಟ್ಟಿ ಕೆರೆ ಅಮೃತ ಸರೋವರದ ಬಳಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮದ ದೊಡ್ಡಣ್ಣ ಶೆಟ್ಟಿ ಕೆರೆ ಅಮೃತ ಸರೋವರದ ಬಳಿಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಕಟ್ಟ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ್, ಪಂಚಾಯತ್ ಸಿಬ್ಬಂದಿಗಳಾದ ಲೀಲಾವತಿ ಬೊಳಿಯಾನ, ನವ್ಯ ನಡುಗಲ್ಲು, ವಸಂತ...

ಸಂಪಾಜೆ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿ ಮುಂಭಾಗ 79ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಧ್ವಜಾರೋಹಣ ನೆರವೇರಿಸಿದರು.‌ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ ಎಂ. ಶಹೀದ್ ತೆಕ್ಕಿಲ್,  ಪಂಚಾಯತ್ ಅಬಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಮಾತನಾಡಿದರು.ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೆ. ಆರ್.,...

ಸುಳ್ಯ : ಎಸ್.ಡಿ.ಪಿ.ಐ. ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಸುಳ್ಯದ ಪಕ್ಷದ ಕಛೇರಿಯ ಮುಂಭಾಗದಲ್ಲಿ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಿದ್ದೀಕ್ ಕೊಡಿಯಮ್ಮೆ ಧ್ವಜಾರೋಹಣಗೈದರು.ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ರಶೀದ್ ಗೂನಡ್ಕ ಸಂದೇಶ ಭಾಷಣಗೈದರು. ಸುಳ್ಯ ಬ್ಲಾಕ್ ಸಮಿತಿ ಕಾರ್ಯದರ್ಶಿ ಸುಹೈಲ್ ಸುಳ್ಯ...

ವಿದ್ಯಾ ಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ : 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮವು ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣ ರಾವ್ .ಯು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ವಿಶೇಷ ಆಹ್ವಾನಿತರಾಗಿ ಶ್ರೀ ಚಿದಾನಂದ ಗೌಡ ಬಾಳಿಲ, ಹಿರಿಯ ವಿದ್ಯಾರ್ಥಿ, ನಿವೃತ್ತ ಪ್ರಾಂಶುಪಾಲರು, ಕೆವಿಜಿ ಐಟಿಐ ಸುಳ್ಯ ಭಾಗವಹಿಸಿದ್ದು, "ವಿದ್ಯಾರ್ಥಿಗಳು ದೇಶ ಪ್ರೇಮ ಬೆಳಸಿಕೊಳ್ಳಕೊಳ್ಳಬೇಕು....

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ : ಸ್ವಾತಂತ್ರ್ಯೋತ್ಸವ

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಆಚರಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷರೂ, ಕರ್ನಾಟಕ ಸರ್ಕಾರದ ಮಾಜಿ ಮಂತ್ರಿಗಳೂ ಆದ ಎಸ್. ಅಂಗಾರ ಅವರು ಧ್ವಜಾರೋಹಣಗೈದು ಗಾಂಧೀಜಿ ಮತ್ತು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ನಿರ್ದೇಶಕರಾದ ಆನಂದ ಚಿಲ್ಪಾರು,...

ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಭಕ್ತಿ ಗೀತೆ ಬಿಡುಗಡೆ

ತುಳು ನಾಡ ಗಾನ ಗಂಧರ್ವ ಗಾಯಕ ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದಿಂದ ಮೂಡಿಬಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹೊಸ ಭಕ್ತಿ ಗೀತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಬಿಡುಗಡೆಗೊಳಿಸಿದರು.ಈ ಅದ್ಭುತ ಗೀತೆಯು ಜಗದೀಶ್ ಆಚಾರ್ಯ ಮತ್ತು ಅವರ ಕಲಾ ಬಳಗದಿಂದ ಮೂಡಿಬಂದಿದ್ದು, ಭಕ್ತರ ಹೃದಯ ಮುಟ್ಟುವಂತೆ...
Loading posts...

All posts loaded

No more posts

error: Content is protected !!