- Tuesday
- April 22nd, 2025

ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯಆಮಂತ್ರಣ ಪತ್ರಿಕೆಯನ್ನು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೀಡಲಾಯಿತು.ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಿಗೆ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಶ್ರೀ ದೇವಳಕ್ಕೆ ಆಗಮಿಸಿ ನೀಡುವ ಮೂಲಕ ವಿರಾಟ್ ದೇವತಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬಳಿಕ ಶ್ರೀ ದೇವಳದಿಂದ ಬೋಜನ...

ಕೊಡಗು ಸಂಪಾಜೆ ಗ್ರಾಮದ ಅರೆಕಲ್ಲು ಬಳಿ ರಕ್ಷಿತಾರಣ್ಯದಲ್ಲಿ ಆನೆಯೊಂದು ಸತ್ತು ಕೊಳೆತ ಸ್ಥಿತಿಯಲ್ಲಿ ಮಾ.21ರಂದು ಪತ್ತೆಯಾಗಿದ್ದು, ಸಹಜವಾಗಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ವಯಸ್ಸಾಗಿರುವ ಆನೆಯಾಗಿದ್ದು ಕಲ್ಲಿನ ಎಡೆಯಲ್ಲಿ ಕಾಲು ಸಿಲುಕಿ ಸಾವು ಸಂಭವಿಸಿರಬುದು. ಮೂರು ನಾಲ್ಕು ದಿನಗಳ ಹಿಂದೆ ಸತ್ತಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾ.22 ರಂದು ನಡೆಯಿತು. ಸುಳ್ಯ ಪೋಲೀಸ್ ಉಪನಿರೀಕ್ಷಕ ಶ್ರೀ ಸಂತೋಷ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾ. ಜ್ಯೋತಿ ಆರ್. ಪ್ರಸಾದ್, ಸೆಕ್ರೆಟರಿ ಕಮಿಟಿ ‘ಬಿ’ ಎ.ಒ.ಎಲ್.ಇ(ರಿ), ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರುಡಾ....

ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕುಕ್ಕನ್ನೂರು ಉಳ್ಳಾಕುಲು ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ಮಾ.22 ರಂದು ಬೆಳಿಗ್ಗೆ ಮುಹೂರ್ತ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ. ಎನ್.ಎಸ್. ನಡುಬೆಟ್ಟು, ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಅಧ್ಯಕ್ಷ ಗಿರೀಶ್ ನಾಯಕ್, ಕಾರ್ಯದರ್ಶಿ ಸುದೀರ್ ರೈ, ಖಜಾಂಚಿ...

ಸುಬ್ರಹ್ಮಣ್ಯ ಮಾ .21: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಮುಂದಿನ ತಿಂಗಳು ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ ಅವರು ಭೇಟಿ ನೀಡುವ ಸಮಯದಲ್ಲಿ ಪೂರ್ವ ತಯಾರಿ ಹಾಗೂ ಪರಿಶೀಲನೆಗಾಗಿ ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ್ ಬೆಳ್ಳಾರೆ ಅವರು ಬುಧವಾರ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಭವನದಲ್ಲಿ ಕ್ಲಬ್ ಅಸೆಂಬ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸುಬ್ರಹ್ಮಣ್ಯ ರೋಟರಿ...

ಸ್ನೇಹ ಸಂಗಮ ಯೋಗ ಬಳಗ(ರಿ.), ಪತಂಜಲಿ ಯೋಗ ಕೇಂದ್ರ ಹಾಗೂ ಭುವನ್ ರಾಜ್ ಫೌಂಡೇಶನ್ ಮೈಸೂರು ಇವುಗಳ ಸಹಯೋಗದೊಂದಿಗೆ ಫೆ.23 ರಂದು ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 8 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ.ಕೊರಂಬಡ್ಕ, ಚಿನ್ನದ ಪದಕ,8 ವರ್ಷದಿಂದ 12 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಹವೀಕ್ಷ. ಎಸ್. ಆರ್ 4ನೇ ಸ್ಥಾನ,ಜಿಶಾ. ಕೊರಂಬಡ್ಕ...

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಂದ ರಸ್ತೆಯ ಬಾಳ್ವಿಕೆ ಕಡಿಮೆಯಾಗಿ ಹೊಸದಾಗಿ ನಿರ್ಮಾಣಗೊಂಡ ರಸ್ತೆಗೂ ಹಾನಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಡ್ತಲೆ ಭಾಗದ ನಾಗರಿಕರು ವಾಹನ ತಡೆದು ಪೋಲೀಸರಿಗೆ ಮಾಹಿತಿ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ.ಈ ಹಿಂದೆಯೇ ರಸ್ತೆಯ ಧಾರಣಾ ಸಾಮರ್ಥ್ಯಕ್ಕಿಂತ ಅಧಿಕ ಭಾರದ ವಾಹನಗಳನ್ನು ನಿರ್ಬಂಧಿಸಿ...

ಇತ್ತೀಚಿನ ಕೆಲವು ದಿನಗಳಿಂದ ವಾತಾವರಣದ ಉಷ್ಣತೆ ಹೆಚ್ಚಾಗುತ್ತಿದ್ದು ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸಾಯುತ್ತಿವೆ. ಒಂದು ಹನಿ ನೀರಿಗೂ ಪರಿತಪಿಸುವ ಈ ಸಂದರ್ಭದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಶಾಲಾ ಪರಿಸರದ ಸುತ್ತ ನೀರಿಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಸ್ಕೌಟ್ಸ್...

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಹೌಸ್ ಫುಲ್ ಪ್ರದರ್ಶನದೊಂದಿಗೆ 5 ನೇ ವಾರಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಇಂದು ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಸಂಭ್ರಮಾಚರಣೆ ನಡೆಯಿತು. ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು, ನಟ ತೇಜಸ್ ಕಿರಣ್,ಸಂದೀಪ್ ರಾಜಗೋಪಾಲ್,...

ವಿಶ್ವ ಜಲ ದಿನದ ಅಂಗವಾಗಿ ಕರ್ನಾಟಕದ ಜೀವನಾಡಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ಕಾರ್ಯಕ್ರಮ ಕಾವೇರಿ ಆರತಿ ಇಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ ಭಾಗಮಂಡಲದ ತಲ ಕಾವೇರಿ ಯಲ್ಲಿ ಪೂಜೆ ಸಲ್ಲಿಸಿ ಸಂಜೆ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಆವರಣದಲ್ಲಿ ಕಾವೇರಿ ಆರತಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ಯುವ ಕಾಂಗ್ರೆಸ್...

All posts loaded
No more posts