ಸುಳ್ಯ : ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಪ್ರಭು ಗ್ರೌಂಡ್ಸ್ ನಲ್ಲಿ ಪ್ರಥಮ ವರ್ಷದ ಆಯುಧ ಪೂಜಾ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದಿಂದ ಪ್ರಭು ಗ್ರೌಂಡ್ಸ್ ನಲ್ಲಿ ಪ್ರಥಮ ವರ್ಷದ ಆಯುಧ ಪೂಜಾ ಕಾರ್ಯಕ್ರಮ ಬಹಳ ವಿಜ್ರಂಭಣೆಯಿಂದ ನೆರವೇರಿತು. ವಲಯದ ಎಲ್ಲಾ ಸದಸ್ಯರು ಕುಟುಂಬ ಸಮೇತ ರಾಗಿ ಆಗಮಿಸಿ ಆಯುಧ ಪೂಜೆಯನ್ನು ವಿಶೇಷವಾಗಿ ತಮ್ಮ ವಾಹನಗಳನ್ನು ಸಿಂಗರಿಸಿ ಆಚರಿಸಿದರು. ಪುರೋಹಿತ ಶ್ರೀ ನಟರಾಜ ಶರ್ಮಾ ಅವರು, ದೀರ್ಘಕಾಲದ ಸಂಪ್ರದಾಯ ಹಾಗೂ ದುರ್ಗಾದೇವಿಯ...

ನಾಳೆ(ಅ.02) ಬೆಳ್ಳಾರೆಯಲ್ಲಿ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವ

ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ಇದರ ವತಿಯಿಂದ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.02ರಂದು ಬೆಳ್ಳಾರೆ ಮೇಲಿನ ಪೇಟೆ ಅಚಲಾಪುರ ಕಟ್ಟೆಯಲ್ಲಿ ಜರುಗಲಿದೆ.ಬೆಳಿಗ್ಗೆ ಘಂಟೆ 10:00ರಿಂದ ಸಂಜೆ 4:00ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ‌ ಕಾರ್ಯಕ್ರಮ ನಡೆಯಲಿದೆ.ಸಂಜೆ 4:00 ಘಂಟೆಯಿಂದ 6:00ರ ವರೆಗೆ ವಾಹನ ಪೂಜೆ ನಡೆಯಲಿದೆ.ಸಂಜೆ 6:00ರಿಂದ ಕಲರ್ಸ್ ಕನ್ನಡ ಖ್ಯಾತಿಯ,...
Ad Widget

ಅ.02 ರಂದು ಬೆಳ್ಳಾರೆಯಲ್ಲಿ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಶುಭಾರಂಭ

ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ರಮೇಶ್ ಮಾಲಕತ್ವದ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಅ 2 ಶುಭಾರಂಭಗೊಳ್ಳಲಿದೆ.ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿವೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಅ.02ರಂದು ಬೆಳ್ಳಾರೆಯಲ್ಲಿ ಜಗದಂಬಾ ಎಲೆಕ್ಟ್ರಿಕಲ್ಸ್ ಶುಭಾರಂಭ

ಬೆಳ್ಳಾರೆಯ ಕೆಳಗಿನ ಪೇಟೆಯ ಕಾತ್ಯಾಯಿನಿ ಆರ್ಕೇಡ್ ನಲ್ಲಿ ಸೌರೂಪ್ ಸಿಂಗ್ ಮಾಲಕತ್ವದ ಜಗದಂಬಾ ಎಲೆಕ್ಟ್ರಿಕಲ್ಸ್ ಅ.02 ಶುಭಾರಂಭಗೊಳ್ಳಲಿದೆ. ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್  ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರೀಶ್ ಕುಮಾರ್ ರವರಿಗೆ ಟಿ.ಎಂ ಶಹೀದ್ ರವರಿಂದ ಸನ್ಮಾನ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ನಿಗಮ(ನಿ.) ಇದರ ಅಧ್ಯಕ್ಷರಾಗಿ ನೇಮಕಗೊಂಡ ಡಿ.ಸಿ.ಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಮೆಸ್ಕಾಂ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮೆಸ್ಕಾಂ ಎಂ.ಡಿ ಜಯಕುಮಾರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ...

ಜಾಲ್ಸೂರು : ಅರಣ್ಯ ತನಿಖಾ ಠಾಣೆಯಲ್ಲಿ ಆಯುಧ ಪೂಜೆ

ಅರಣ್ಯ ಇಲಾಖೆಯ ಜಾಲ್ಸೂರು ಅರಣ್ಯ ತನಿಖಾ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಉಪವಲಯಾರಣ್ಯಾಧಿಕಾರಿಗಳಾದ ರವೀಂದ್ರ, ರವಿಪ್ರಕಾಶ್ ಮತ್ತು ರಂಜಿತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಾಳೆ ಸುಳ್ಯದಲ್ಲಿ “ಸಫಲ ಉದ್ಯಮ” ಬೃಹತ್ ಎಲೆಕ್ಟ್ರಾನಿಕ್ ಮಳಿಗೆ ಶುಭಾರಂಭ

ಸುಳ್ಯದ ಅಂಬಟೆಡ್ಕದ ಗಿರಿದರ್ಶಿನಿ ಕಲಾಮಂದಿರದ ಎದುರಿನ ಎಂ.ವೆಂಕಪ್ಪ ಗೌಡ ಕಾಂಪ್ಲೆಕ್ಸ್ ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೃಹತ್ ಮಳಿಗೆ  “ಸಫಲ ಉದ್ಯಮ ಎಲೆಕ್ಟ್ರಾನಿಕ್ಸ್” ಅಕ್ಟೋಬರ್ 02ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಉತ್ಕೃಷ್ಟ ದರ್ಜೆಯ ವಿವಿಧ ಬ್ರಾಂಡೆಡ್ ಕಂಪೆನಿಯ ಉತ್ಪನ್ನಗಳು ಲಭ್ಯವಿದ್ದು ರೂ. 10,000 ಮೇಲ್ಪಟ್ಟ ಖರೀದಿಗೆ ಉಚಿತ ಉಡುಗೊರೆ ಹಾಗೂ ರೂ. 3000 ಮೇಲ್ಪಟ್ಟ ಖರೀದಿಯ ಮೇಲೆ ಕೂಪನ್...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ ಆಚರಣೆ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಅ.01ರಂದು ಅರ್ಚಕರಾದ  ಶ್ರೀ ನಾರಾಯಣ ಭಟ್ ರವರ ನೇತೃತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ ಅವರ ನೇತೃತ್ವದಲ್ಲಿ ಪೂಜಾ ಆರಂಭಗೊಂಡು ಬಳಿಕ ಸಂಸ್ಥೆಯ ಎಲ್ಲಾ ವಿಭಾಗಗಳಿಗೂ, ವಾಹನಗಳಿಗೂ ಆಯುಧ ಪೂಜೆ ನಡೆಯಿತು.ನಂತರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ...

ಸುಳ್ಯ : ಇನ್ ಸ್ಟೈಲ್ ಟೈಲರಿಂಗ್ ಶಾಪ್ ಗೆ ನುಗ್ಗಿದ ಕಾರು

ಜಾಹೀರಾತು : ಕಾರ್ಯಕ್ರಮಗಳ ನೇರಪ್ರಸಾರ ಮಾಡಲು ಸಂಪರ್ಕಿಸಿ : ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳ ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ - 9449387044 | 9980085616ಸುಳ್ಯದ ಅಂಬಟಡ್ಕ ಬಳಿಯ ಅಕ್ಷಯ ಆರ್ಕೆಡ್ ನಲ್ಲಿರುವ ಇನ್ ಸ್ಟೈಲ್ ಟೈಲರಿಂಗ್ ಶಾಪ್ ಗೆ ಚಾಲಕನ ನಿಯಂತ್ರಣ ತಪ್ಪಿ ಇಕೋ ಕಾರೊಂದು ನುಗ್ಗಿದ ಘಟನೆ ಇಂದು...

ಫೋಟೋಗ್ರಾಫರ್ಸ್ ಅಸೋಸಿಯೇಶನ್ ಹಾಗೂ ಲಯನ್ಸ್ ವತಿಯಿಂದ ರಕ್ತದಾನ ಶಿಬಿರ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ(ರಿ.), ಸುಳ್ಳ ವಲಯ ವತಿಯಿಂದ, ಲಯನ್ಸ್ ಕ್ಲಬ್, ಪಂಜ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನದ ವಿಶೇಷವಾಗಿ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ, ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಅಧ್ಯಕ್ಷ ಶಶಿ ಗೌಡ, ಉಪಾಧ್ಯಕ್ಷ ಪ್ರಶಾಂತ್ ಶ್ರೇಣಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ನೂತನ ಕೋಶಾಧಿಕಾರಿ ವಸಂತಿ...
Loading posts...

All posts loaded

No more posts

error: Content is protected !!