- Sunday
- August 9th, 2026
ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವ ಸೆ.21 ರಂದು ಆರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ, ಹುಂಡಿ ಸಮರ್ಪಣೆ ನಡೆದು ನವರಾತ್ರಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಆಡಳಿತಾಧಿಕಾರಿ ಪ್ರವೀಣ್ ಕುಮಾರ್, ವ್ಯವಸ್ಥಾಪನ...
ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಸೆ.14ರಂದು ಮಂಗಳೂರು ದೇರಳಕಟ್ಟೆಯಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಲಾ ರತ್ನ ರವಿ ಪಾಂಬಾರ್ ಇವರಿಗೆ ರಾಜ್ಯ ಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೀರ ಮಾರುತಿ ಸ್ಪೋರ್ಟ್ ಕ್ಲಬ್ (ರಿ.) ಗುತ್ತಿಗಾರು ಇದರ ಆಶಯದಲ್ಲಿ ಸ್ವಚ್ಛತೆ ಹಾಗೂ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ಗುತ್ತಿಗಾರಿನ ಗುಂಡಡ್ಕ ಬಳಿ ಸೆಪ್ಟೆಂಬರ್ 21ರಂದು ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ಸಂಪನ್ಮೂಲ ವ್ಯಕ್ತಿಯಾಗಿ ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಂ ಪ್ರಸಾದ್ ಮರ್ಕಂಜ ಆಗಮಿಸಿದ್ದರು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಶಿವಪ್ರಕಾಶ್ ಕಡಪಳ, ಯುವಜನ ಸಂಯುಕ್ತ...
ಅಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾ ಡಿ. ಪ್ರಸಾದ್ ಕಾನತ್ತೂರ್, ಕಾರ್ಯದರ್ಶಿಯಾಗಿ ಶ್ರೀಮತಿ ಹೇಮಾ ವೇಣುಗೋಪಾಲ್ ಕಾಯರ್ತೋಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಚಂದ್ರಾಕ್ಷಿ ಜೆ. ರೈ , ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು,ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ ಸೆ. 20ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಧುಮತಿ ಬೊಳ್ಳೂರುರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ 2025-27 ನೇ ಸಾಲಿನ ನೂತನ...
ಸುಬ್ರಹ್ಮಣ್ಯ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಸುಳ್ಯ ಇದರ ಗುತ್ತಿಗಾರು ವಲಯದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ನೆರವೇರಿತು.ವಲಯದ ನೂತನ ಅಧ್ಯಕ್ಷರಾಗಿ ಮಾಧವ ಶೆಟ್ಟಿಗಾರ್ ಸುಬ್ರಹ್ಮಣ್ಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನವೀನ್.ಕೆ, ಕಾರ್ಯದರ್ಶಿಯಾಗಿ ನೇತ್ರಾವತಿ, ಕೋಶಾಧಿಕಾರಿಯಾಗಿ ಕವಿತಾ ಗುತ್ತಿಗಾರು ನೇಮಕಗೊಂಡರು.
"ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸೆಪ್ಟೆಂಬರ್ 23, 2025 ರಂದು 10ನೇ ಆಯುರ್ವೇದ ದಿನಾಚರಣೆ ಅಂಗವಾಗಿ "ಆಯುರ್ವೇದದ ಕಡೆಗೆ ನಮ್ಮ ನಡೆ" ಎಂಬ ಧ್ಯೇಯದೊಂದಿಗೆ ಸಾರ್ವಜನಿಕ ಜಾಥಾ ಕಾರ್ಯಕ್ರಮವನ್ನು ಆಯುಷ್ ಇಲಾಖೆ ಹಾಗೂ ಎನ್.ಸಿ.ಐ.ಎಸ್.ಎಂ ನವದೆಹಲಿಯ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಜಾಥವು ಪೂರ್ವಾಹ್ನ 9.30 ಕ್ಕೆ ಕೆವಿಜಿ ಆಯುರ್ವೇದ ಕಾಲೇಜಿನ ಮುಂಭಾಗದಿಂದ ಆರಂಭಗೊಂಡು...
ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ಮಹಾಸಭೆ ಸೆ.20 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಪವನ್ ಪಲ್ಲತಡ್ಕ, ಮಂಡಳಿಯ ಗೌರವಾಧ್ಯಕ್ಷರಾಗಿ ವಿಜಯ ಕುಮಾರ್ ಉಬರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮುರಳಿ ನಳಿಯಾರು, ಕೋಶಾಧಿಕಾರಿಯಾಗಿ ಲೋಹಿತ್ ಬಾಳಿಕಳ, ಉಪಾಧ್ಯಕ್ಷರಾಗಿ ದಯಾನಂದ ಪಾತಿಕಲ್ಲು, ವಿನುತಾ ಪಾತಿಕಲ್ಲು, ಜತೆ ಕಾರ್ಯದರ್ಶಿಯಾಗಿ ನಿತೀಶ್ ಎರ್ಮೆಟ್ಟಿ, ಸಾಂಸ್ಕೃತಿಕ...
ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ ಇದರ ಮಹಾಸಭೆಯಲ್ಲಿ ಅತ್ಯುತಮ ಯುವಕ & ಯುವತಿ ಮಂಡಳಿಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ನಡೆಯಿತು. 2024 - 2025 ನೇ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿದ ಯುವಕ ಮಂಡಲ ಪ್ರಶಸ್ತಿಯನ್ನು ಪ್ರಥಮ ಬಾರಿಗೆ ಗೆಳೆಯರ ಬಳಗ ದೇವ ಪಡೆದುಕೊಂಡಿತು. ಈ ಪ್ರಶಸ್ತಿಯನ್ನು ಮಂಡಳಿಯ ಪೂರ್ವಾಧ್ಯಕ್ಷ ದಿನೇಶ್...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೊಳುಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದ ಘಟನೆ ಇಂದು ಸಂಜೆ ನಡೆದಿದೆ....
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಕ್ಷೇತ್ರ ಬಸವನ ಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೆ.25 ಗುರುವಾರದಂದು ಬೆಳಿಗ್ಗೆ 8:00 ಗಂಟೆಯಿಂದ “ತೆನೆ ಮುಹೂರ್ತ(ನವಾನ್ನ)” ಹಾಗೂ “ಸಾಮೂಹಿಕ ಚಂಡಿಕಾ ದುರ್ಗಾ ಹವನ” ನಡೆಯಲಿದ್ದು, ರಾತ್ರಿ 6:00 ಗಂಟೆಯಿಂದ “ಶ್ರೀ ದುರ್ಗಾ ಪೂಜೆ ನಡೆಯಲಿದ್ದು, ಆ ಪ್ರಯುಕ್ತ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು...
Loading posts...
All posts loaded
No more posts
