ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ “ಆಧಾರ್ ತಿದ್ದುಪಡಿ ಮತ್ತು ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ” ; ಮೂರು ದಿನಗಳ ಕಾಲ ನಡೆದ ಶಿಬಿರದ ಪ್ರಯೋಜನ ಪಡೆದ 185 ಮಂದಿ ಫಲಾನುಭವಿಗಳು

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಸಹಭಾಗಿತ್ವದಲ್ಲಿ “ಆಧಾರ್ ತಿದ್ದುಪಡಿ ಮತ್ತು ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ” ವು ಮೂರು ದಿನಗಳ ಕಾಲ ನಡೆದಿದ್ದು, ಮೊದಲನೇ ದಿನ ಸೆ.14 ಸಂಘದ ಮಹಾಸಭೆಯ ದಿವಸ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ...

ಓಡಬಾಯಿ : ಸರಣಿ ಅಪಘಾತ – ಓರ್ವನಿಗೆ ಗಾಯ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಓಡಬಾಯಿ ಸಮೀಪ ಕಾರು, ರಿಕ್ಷ ಹಾಗೂ ಬುಲ್ಲೆಟ್ ಬೈಕ್ ಮಧ್ಯೆ ಸರಣಿ ಅಪಘಾತ ನಡದಿದೆ....
Ad Widget

ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ

ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ ಬಿಳಿಯಾರು ಮಸೀದಿ ವಠಾರದಲ್ಲಿ 15 ರಂದು ನಡೆಯಿತು. ಇಷ್ಕೆ ಮದೀನಾ ಪ್ರಯುಕ್ತ ಪಯ್ಯಕ್ಕಿ ಉಸ್ತಾದ್ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಗಳಿಂದ ಬುರ್ದ ಮಜ್ಲಿಸ್ ಕಾರ್ಯಕ್ರಮ ನಡೆಯಿತು. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್...

ಬೆಳ್ಳಾರೆ : ಪಡ್ಪು ಕಲ್ಪವೃಕ್ಷ ನವೋದಯ ಸ್ವಸಹಾಯ ಸಂಘ ವಾರ್ಷಿಕ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಚಂದ್ರಕುಮಾರ್ ಪಡ್ಪು , ಕಾರ್ಯದರ್ಶಿಯಾಗಿ ವಸಂತ ಕುಮಾರ ಪಡ್ಪು ಆಯ್ಕೆ ಪಡ್ಪು ಕಲ್ಪವೃಕ್ಷ ನವೋದಯ ಸ್ವಸಹಾಯ ಸಂಘ ದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು 14 ಸಪ್ಟೆಂಬರ್ ರಂದು ಸಂಘದ ಸದಸ್ಯರಾದ ವಸಂತಕುಮಾರ್ ಪಡ್ಪು ಇವರ ಮನೆ ವಠಾರದಲ್ಲಿ ಜರುಗಿತು.2024-25 ನೇ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಚಂದ್ರಕುಮಾರ್ ಪಡ್ಪು ಮತ್ತು ವಾರ್ಷಿಕ ಲೆಕ್ಕಪತ್ರವನ್ನು...

ನಿವೃತ್ತ ಹೋಮ್ ಗಾರ್ಡ್ ಆತ್ಮಹತ್ಯೆ ಯತ್ನ – ಗಂಭೀರ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಆ್ಯಸಿಡ್ ಸೇವಿಸಿ ನಿವೃತ್ತ ಹೋಮ್ ಗಾರ್ಡ್ ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೆರಾಜೆ ಅಂಜಿಕಾ‌ರ್ ನ ಪ್ರಭಾಕರ ಪೈ...

ಸುಳ್ಯ : ತಾಲೂಕು ಕಛೇರಿಯ ಇಬ್ಬರಿಗೆ ವರ್ಗಾವಣೆ

👉👁️Subscribe "AMARA SUDDI" YouTube Channel👇https://youtu.be/73DBBtw85Nc?si=XDvuh409OQebT3EG ಸುಳ್ಯ ತಾಲೂಕು ಕಛೇರಿಯ ಶಿರಸ್ತೆದಾರ್ ಕೆ.ಎಂ. ಮಂಜುನಾಥ ಅವರಿಗೆ ಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿಯಕಂದಾಯ ಶಾಖೆ ಶಿರಸ್ತೇದಾರ್ ಆಗಿ ಮತ್ತು ಸುಳ್ಯ ಉಪತಹಶೀಲ್ದಾರ್ ಆಗಿದ್ದ ಶ್ರೀಮತಿ ಪೂರ್ಣಿಮಾ ಅವರಿಗೆ ಮಂಗಳೂರು ತಾಲೂಕು ಕಛೇರಿಯ ಆಹಾರ ಶಿರಸ್ತೇದಾರ್ ಆಗಿ ವರ್ಗಾವಣೆ ಆದೇಶವಾಗಿದೆ.

ಬೆಳ್ಳಾರೆ ಜೇಸಿ ಸಪ್ತಾಹ ಸಮಾರೋಪ

ಗೌರವ ಪುರಸ್ಕಾರ , ವಿಶೇಷ ಪುರಸ್ಕಾರ, ಕಮಲಪತ್ರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ ವಲಯಾಧ್ಯಕ್ಷರ ಭೇಟಿ, ಶಾಶ್ವತ ಯೋಜನೆಗಳ ಅನಾವರಣ ಬೆಳ್ಳಾರೆ ಜೇಸಿಐ ಇದರ ಜೇಸಿ ಸಪ್ತಾಹ 'ಸಪ್ತರ್ಷಿ 2025' ಅಂಗವಾಗಿ ಏಳು ದಿನ ನಡೆದ ವಿವಿಧ ಕಾರ್ಯಕ್ರಮಗಳು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮಾರೋಪಗೊಂಡಿತು. ಸಮಾರೋಪ ಸಮಾರಂಭದಲ್ಲಿ ವೈದಿಕ ವಿದ್ವಾoಸ...

ಶೇಣಿ : ರಿಕ್ಷಾ ಪಲ್ಟಿ – ಚಾಲಕ ಗಂಭೀರ

ಚೊಕ್ಕಾಡಿ ಸಮೀಪ ಶೇಣಿ ಬಳಿ ರಿಕ್ಷಾ ಬ್ರೇಕ್ ಫೈಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಚೊಕ್ಕಾಡಿಯಿಂದ ಶೇಣಿ ಮಾರ್ಗವಾಗಿ ಕೊಂಡೆಬಾಯಿಗೆ ಬಾಡಿಗೆಗೆ  ಹೋಗಿ ಹಿಂತಿರುಗುವಾಗ ಶೇಣಿ ಸಮೀಪದ ಕುಳ್ಳಾಜೆ ಚೆಡಾವು ಇಳಿಯುವಾಗ ರಿಕ್ಷಾದ ಬ್ರೇಕ್ ಫೈಲ್ ಆಗಿ ಸುಮಾರು 25 ಅಡಿಗಳಷ್ಟು ಆಳದಲ್ಲಿರುವ ಮನೆಯಂಗಳಕ್ಕೆ ಬಿದ್ದ...

ಕುಕ್ಕೆಯಲ್ಲಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

“ಕ್ರೀಡಾಮನೋಭಾವನೆಯು ಆಟಗಾರರ ಪ್ರಗತಿಗೆ ಅಸ್ತ್ರ” : ಶಾಸಕಿ ಕು| ಭಾಗೀರಥಿ ಮುರುಳ್ಯ

ಸುಬ್ರಹ್ಮಣ್ಯ: “ಕ್ರೀಡೆಯು ಕ್ರೀಡಾಳುಗಳ ಬದುಕಿಗೆ ಹೊಸ ಆಯಾಮ ನೀಡುತ್ತದೆ. ಕ್ರೀಡಾ ಮನೋಭಾವನೆಯು ಆಟಗಾರರ ಪ್ರಗತಿಗೆ ಅಸ್ತ್ರ.ಕ್ರೀಡಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಗುರಿಯತ್ತ ಸಾಗುವ ಗುಣ ಹೊಂದಬೇಕು. ಕ್ರೀಡಾ ಸಾಧನೆಯು ಬದುಕಿಗೆ ಹೊಸ ಭವಿಷ್ಯ ನೀಡುತ್ತದೆ ಆದುದರಿಂದ ಕಷ್ಟ ಪರಿಶ್ರಮದ ಅಭ್ಯಾಸ ಅತ್ಯಗತ್ಯ” ಎಂದು  ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ಹೇಳಿದರು....

ಅರಂತೋಡು : ಪೋಷಣ್  ಮಾಸಾಚರಣೆ

ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸುಳ್ಯ ಶಿಶು ಅಭಿವೃದ್ಧಿ ಯೋಜನೆ, ಗ್ರಾಮ ಪಂಚಾಯತ್ ಅರಂತೋಡು, ಸ್ತ್ರೀಶಕ್ತಿ ಗೊಂಚಲು ಅರಂತೋಡು ಇಪರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ 2025 ಕಾರ್ಯಕ್ರಮ ಸೆ.15 ರಂದು ನಡೆಯಿತು.  ಪ್ರಾ.ಕೃ.ಪ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು. ಗ್ರಾಮ ಪಂಚಾಯತ್ ಅಧ್ಯಕ್ಷ  ಕೇಶವ ಅಡ್ತಲೆ ಕಾರ್ಯಕ್ರಮದ...
Loading posts...

All posts loaded

No more posts

error: Content is protected !!