ರೋಹನ್ ಕಾರ್ಪೊರೇಷನ್ ವತಿಯಿಂದ ಅನಾವರಣಗೊಳ್ಳಲಿದೆ  “ರೋಹನ್ ಮರೀನಾ ಒನ್”

ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು...

ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ – ಡಾ. ರವಿ ಕಕ್ಕೆಪದವು ಅವರಿಗೆ “ಅಕ್ಷಯ ಸಾಧಕ ಪುರಸ್ಕಾರ”

ಪುತ್ತೂರು : ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ      ದಿನಾಚರಣೆಯನ್ನು  ಸಂಭ್ರಮದಿಂದ  ಆಚರಿಸಲಾಯಿತು.     ಕಾರ್ಯಕ್ರಮವನ್ನು ಹಿರಿಯ  ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ  ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ.ಕೆ      ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು. "ಅಕ್ಷಯ  ಗುರು ...
Ad Widget

ರೋಟರಿ ಕ್ಲಬ್ ವತಿಯಿಂದ ಯಶೋಧರ ಕಳಂಜರವರಿಗೆ ನೇಶನ್ ಬಿಲ್ಡ‌ರ್ ಪ್ರಶಸ್ತಿ ಪ್ರದಾನ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆಯಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಯಶೋಧರ ಕಳಂಜರವರಿಗೆ ನೇಶನ್ ಬಿಲ್ಡ‌ರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅಶೋಕ್ ಕುಮಾ‌ರ್ ಮತ್ತು ಸುಭಾಶ್ಚಂದ್ರ ರೈ ತೋಟರವರು ಅಭಿನಂದಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ದಯಾನಂದ ಕಂಬಳ, ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ...

ಆತ್ಮಹತ್ಯಾ ತಡೆ ದಿನ – ಸೆಪ್ಟೆಂಬರ್,10 ; ✍️ಡಾ|| ಮುರಲೀ ಮೋಹನ್‍ ಚೂಂತಾರು

ಪ್ರತಿ ವರ್ಷ ಸೆಪ್ಟಂಬರ್ 10ರಂದು ವಿಶ್ವ ಆತ್ಯಹತ್ಯಾ ತಡೆದಿನ ಎಂದು ಆಚರಿಸಿ, ಯುವಜನರಲ್ಲಿ ಆತ್ಮಹತ್ಯೆಯನ್ನು ಮಾಡದಿರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶ್ವದಲ್ಲಿ ಪ್ರತಿ 60 ಸೆಂಕೆಂಡ್‍ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ವರ್ಷವೊಂದರಲ್ಲಿ ಏನಿಲ್ಲವೆಂದರೂ 10ರಿಂದ 12 ಲಕ್ಷ ಮಂದಿ ಆತ್ಮಹತ್ಯೆ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಬದುಕಿನಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ನಷ್ಟ, ವಿದ್ಯಾಭ್ಯಾಸದಲ್ಲಿ ಅನುತೀರ್ಣ, ಕೆಲಸದಲ್ಲಿ ಒತ್ತಡ...

ಸುಳ್ಯ : ತಾಲೂಕು ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಸೆಪ್ಟೆಂಬರ್ ೧೦ ರಂದು ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಂಜುಳಾ ಎಂ., ನಗರ ಪಂಚಾಯತ್ ಅಧ್ಯಕ್ಷ ಶಶಿಕಲಾ...

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಆರೋಪ – ಕೇಸು ದಾಖಲು

ಸೆ.9 ರಂದು ರಾತ್ರಿ ಸಂಜೆ ಕಡಬದಿಂದ ಸುಳ್ಯಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ರ ಸುಳ್ಯದ ಹಳೆಗೇಟು ಸಮೀಪ ಕಾರಿಗೆ ಗುದ್ದಿದ ಘಟನೆ ನಡೆದಿತ್ತು. ಈ ಅಪಘಾತದಿಂದ ಎರಡು ಕಾರುಗಳು ಜಖಂ ಆಗಿತ್ತು. ಈ ಪೈಕಿ ಚಂದ್ರ ಕೋಲ್ಚಾರ್ ಅವರ ಕಾರಿಗೂ ಡ್ಯಾಮೇಜ್ ಆಗಿತ್ತು. ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಬಂದ ಪೋಲೀಸರಿಗೆ ನನ್ನ ಮೇಲೆ ಹಲ್ಲೆಯಾಗಿದೆ...

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ – ಗುತ್ತಿಗಾರು ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಗುತ್ತಿಗಾರಿನಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಅತಿಥೇಯ ಗುತ್ತಿಗಾರು ಬಾಲಕಿಯರ ತಂಡವು ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ...

ಧಾರ್ಮಿಕ ವಿಧ್ವಾಂಸ ಖಾಝಿ ಮಾಣಿ ಉಸ್ತಾದ್ ರವರಿಗೆ ಸುಳ್ಯದಲ್ಲಿ ಸನ್ಮಾನ

ಉಡುಪಿ ಮತ್ತು ಚಿಕ್ಕ ಮಗಳೂರು ಜಿಲ್ಲೆಗಳ ಖಾಝಿ ಯವರಾದ ಹಾಗೂ ದಾರುಲ್ ಇರ್ಷಾದ್ ಮಾಣಿ ಇದರ ಸಂಸ್ಥಾಪಕ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ( ಮಾಣಿ ಉಸ್ತಾದ್ )ರವರು ಖಾಸಗಿ ಕಾರ್ಯಕ್ರಮ ನಿಮಿತ್ತ ಉದ್ಯಮಿ ಹಾರಿಸ್ ಬಾರ್ಪಣೆ ಯವರ ನೂತನ ಮನೆ ಬಾರ್ಪಣೆ ಹೈ ಟ್ಸ್ ಉದ್ಘಾಟನಾ ಸಮಾರಂಭ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುಳ್ಯದ...

ಆಸರೆ ಎಂಟರ್ಪ್ರೈಸಸ್ ಲಕ್ಕಿ‌ಕೂಪನ್‌ನ ಪ್ರೀ ಡ್ರಾದಲ್ಲಿ ರೂ 5000 ಮೊತ್ತದ  ಚಿನ್ನ ಗೆದ್ದ ಬಂಟ್ವಾಳದ ಯುವಕ

ಸುಳ್ಯದ ಆಸರೆ ಎಂಟರ್ಪ್ರೈಸಸ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ನ ಮೊದಲ ಪ್ರೀ ಡ್ರಾ ಸೆ.09 ರಂದು ಸುಳ್ಯದಲ್ಲಿ‌ ನಡೆಯಿತು. ಈ ಪ್ರೀ ಡ್ರಾ ದಲ್ಲಿ ರೂ 5000 ರೂಪಾಯಿ ಯ ಚಿನ್ನವನ್ನು ಅಬಿಷೇಕ್ ಗೌಡ ಬಂಟ್ವಾಳ ಇವರು‌ ಪಡೆದುಕೊಂಡರು. ಬಹುಮಾನದ ಪ್ರಾಯೋಜಕರಾಗಿ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ‌ ಸಹಕರಿಸಿದ್ದಾರೆ.‌ ಮುಂದಿನ...

ಪುಣ್ಚತ್ತಾರು : ವಿದ್ಯಾರ್ಥಿನಿಗೆ ಕಿರುಕುಳ – ಆರೋಪಿ ಪತ್ತೆ ಹಚ್ಚಿದ ಬೆಳ್ಳಾರೆ ಪೋಲೀಸರು –  ನ್ಯಾಯಾಂಗ ಬಂಧನ

ಕಾಣಿಯೂರು ಸಮೀಪದ ಪುಣ್ಯತ್ತಾರು ಎಂಬಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಯುವಕನನ್ನು ಬಂಧಿಸಿದ ಘಟನೆ ನಡೆದಿದೆಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಬೆಳ್ಳಾರೆ ಪೊಲೀಸರು ಘಟನೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಬೈಕ್‌ ನಂಬರ್ ಆಧಾರದ ಮೇಲೆ...
Loading posts...

All posts loaded

No more posts

error: Content is protected !!