- Sunday
- August 9th, 2026
ಸುಳ್ಯ ಗಾಂಧಿನಗರ ಮುಹಿಯದ್ದೀನ್ ಜುಮಾ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಗೆ ವಖ್ಫ್ ನಿಂದ ರೂ 10 ಲಕ್ಷ ಅನುದಾನ ದಫನ ಭೂಮಿ ( ಖಬರ್ ಸ್ಥಾನ ) ಆವರಣ ಗೋಡೆ ರಚನೆಗೆ ಈ ಹಿಂದೆಯೇ ಮಂಜೂರಾತಿ ಗೊಂಡು ರೂ 5 ಲಕ್ಷ ಬಿಡುಗಡೆ ಗೊಂಡಿರುತ್ತದೆ, ಇದೀಗ 2 ನೇ ಕಂತಿನ ಅನುದಾನ ರೂ...
ಜೇಸಿಐ ಬೆಳ್ಳಾರೆಯ ವತಿಯಿಂದ ಸೆ. 9ರಿಂದ ಸೆ.15ರವರೆಗೆ ಜೇಸಿ ಸಪ್ತಾಹ ವಿವಿಧ ತರಬೇತಿ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ. 9ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಪ್ತಾಹ ಉದ್ಘಾಟನೆ ನೆಡೆಯಲಿದ್ದು, ಆ ದಿನ ಬೆಳ್ಳಾರೆ ಜೇಸಿಐನ ಸ್ಥಾಪಕ ಅಧ್ಯಕ್ಷ ದಿ.ಬಿ ಎಸ್ ಸರ್ದಾರ್ ಸ್ಮರಣಾರ್ಥ ತರಬೇತು ಕಾರ್ಯಗಾರ ನಡೆಯಲಿದೆ. ವಲಯ 15ರ ಸ್ಕಾಲರ್ ಶಿಪ್ ಮತ್ತು...
"ಜಿ ಎಸ್ ಟಿ ಕಡಿಮೆ ಮಾಡಿದ್ದೇವೆ ಅಂತ ಇವತ್ತು ಕೇಂದ್ರ ಸರ್ಕಾರ ಹಾಗೂ ಬಿಜೆಪಿಗರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಜಿ ಎಸ್ ಟಿ 28%,18% ಹಾಕಿದವರು ಯಾರು? ಕಾಂಗ್ರೆಸ್ ನವರು ಹಾಕಿದ್ದಾರ? ಜಿಎಸ್ ಟಿ ತೆರಿಗೆ ಜಾಸ್ತಿ ಮಾಡಿದ್ದು ಬಿಜೆಪಿ. ಈಗ ಅದನ್ನು ಕಡಿಮೆ ಮಾಡಿದ್ದೇವೆ ಅಂತ ಹೇಳುತ್ತಾ ಫೋಸು ಕೊಡುತ್ತಿರುವುದು ಅವರೇ. ಇದು ಮಗುವಿಗೆ ಚಿವುಟಿ...
ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆಯು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನಡೆಯಿತು. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು.ಮಹಾಸಭೆಯ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು ವಹಿಸಿದರು.ಈ ವರ್ಷದ ಬ್ಯಾಂಕಿಂಗ್ ಕ್ಷೇತ್ರದ ಎಲ್ಲಾ ವಿಭಾಗಗಳಲ್ಲಿ ಪ್ರಗತಿಯನ್ನು ಕಂಡಿದ್ದು ಒಟ್ಟು...
ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಖೋ-ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡ ರನ್ನರ್ ಆಗಿ ಹೊರಹೊಮ್ಮಿದೆ.
ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ದಿನಾಂಕ ಸೆ.06 ರಂದು ಶಿಕ್ಷಕರ ದಿನಾಚರಣೆ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಮಾಡಲಾಯಿತು.ಪುಟಾಣಿಗಳೆಲ್ಲರು ಸೇರಿ ಶಿಕ್ಷಕರೆಲ್ಲರನ್ನು ಪ್ರೀತಿಯಿಂದ ಬರಮಾಡಿಕೊಂಡರು.ಪುಟಾಣಿಗಳೆಲ್ಲರೂ ಶಿಕ್ಷಕರಿಗೆ ಉಡುಗೊರೆ ನೀಡಿ ಶಿಕ್ಷಕರ ದಿನಾಚರಣೆಯ ಶುಭ ಹಾರೈಸಿದರು.ಪುಟಾಣಿ ಮಕ್ಕಳು ಶಿಕ್ಷಕರ ಕುರಿತು ಮುದ್ದು ಮುದ್ದಾಗಿ ಮಾತನಾಡಿದರು. ಕೆಲವು ಪುಟಾಣಿಗಳು ನೃತ್ಯ ಹಾಗೂ ಹಾಡಿನ ಮೂಲಕ ಮನರಂಜಿಸಿದರು.ಯು.ಕೆ.ಜಿ ವಿದ್ಯಾರ್ಥಿಗಳಾದ...
ಸುಳ್ಯದ ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಸೆ.03 ರಂದು ಓಣಂ ಹಬ್ಬವನ್ನು ಆಚರಿಸಲಾಯಿತು. ಶಿಕ್ಷಕರು ಹಾಗೂ ಪುಟಾಣಿಗಳೆಲ್ಲರೂ ಸೇರಿ ವಿಧ ವಿಧವಾದ ಪುಷ್ಪಗಳಿಂದ ಪೂಕಳಂ ರಚಿಸಿದರು . ನಮ್ಮ ಶಾಲೆಯ ಸಂಚಾಲಕಿ ಶ್ರೀಮತಿ. ಗೀತಾಂಜಲಿ ಮೇಡಂ ಅವರು ಓಣಂ ಹಬ್ಬದ ವಿಶೇಷತೆ ಹಾಗೂ ಕತೆಯನ್ನು ಪುಟಾಣಿಗಳಿಗೆ ತಿಳಿಸಿದರು.ರಾಜ ಮಹಾಬಲಿಯಾಗಿ ಹೃತಿಕ್ ಯು .ಕೆ .ಜಿ ಹಾಗೂ...
ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ ನಡೆಯಿತು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಕೊಳಂಬಳ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಓಣಂ ಮತ್ತು ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪೂರ್ವಾಧ್ಯಕ್ಷ ಎ ಕೆ ಮಣಿಯಾಣಿ,...
ಭಾರತದ ದ್ವಿತೀಯ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ವಹಿಸಿ "ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ತುಂಬಾ ಇದೆ ಮತ್ತು ಒಬ್ಬ ನೈಜ ಶಿಕ್ಷಕ ವಿದ್ಯಾರ್ಥಿಯನ್ನು ಪ್ರೀತಿಯಿಂದ ಕಾಣಬೇಕೆಂದು"...
ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮವು ನಿವೃತ್ತ ಶಿಕ್ಷಕರಾದ ಉಮಿಕ್ಕಳ ಲವ.ಕೆ ಇವರ ಮನೆಯಲ್ಲಿ ಇವರಿಗೆ ಗುರುವಂದನಾ ಪತ್ರದೊಂದಿಗೆ ಸನ್ಮಾನಿಸಿ, ಗೌರವಾರ್ಪಣೆಯನ್ನು ಸಮರ್ಪಿಸಿ, ಸಂಘದ ಸದಸ್ಯರು, ಹಿತೈಷಿಗಳು ಗುರುಗಳ ಆಶೀರ್ವಾದವನ್ನು ಪಡೆದರು. ಸ್ನೇಹಿತರ ಕಲಾಸಂಘದ ಉಪಾಧ್ಯಕ್ಷ ವಸಂತ ಗೌಡ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣೇಶ್...
Loading posts...
All posts loaded
No more posts
