- Tuesday
- August 11th, 2026
ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶ ಸುಳ್ಯದ ಸಿಎ ಬ್ಯಾಂಕ್ ನಲ್ಲಿ ಮೇ.17 ರಂದು ನಡೆಯಿತು. ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶ ಉದ್ಘಾಟಿಸಿದರು. ವೇದಿಕೆಯಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಸತೀಶ್ಚಂದ್ರ, ಬಿಜೆಪಿ ಜಿಲ್ಲಾ ಪ್ರಧಾನ...
ಸುಬ್ರಹ್ಮಣ್ಯ ಮೇ 16: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಲೀಜನ್ ನ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್.ಎಚ್.ಎಲ್ ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಸೀನಿಯರ್ ಗೋಪಾಲ್ ಎಣ್ಣೆಮಜಲ್, ಕೋಶಾಧಿಕಾರಿಯಾಗಿ ಸೀನಿಯರ್ ಮೋನಪ್ಪ.ಡಿ, ನಿಕಟ ಪೂರ್ವ ಅಧ್ಯಕ್ಷರಾಗಿ ಸೀನಿಯರ್ ರವಿ ಕಕ್ಕೆ ಪದವು, ಉಪಾಧ್ಯಕ್ಷರುಗಳಾಗಿ ಸೀನಿಯರ್ ಪ್ರಕಾಶ್ ಕಟ್ಟೆಮನೆ, ಹಾಗೂ ಸೀನಿಯರ್ ಅಶೋಕ್ ಮೂಲೆ...
ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ ಚಾಳೆಪ್ಪಾಡಿ ಎಂಬಲ್ಲಿ ನೂತನವಾಗಿ ಪುನರ್ ನಿರ್ಮಾಣಗೊಂಡ ನಾಗನ ಕಟ್ಟೆಯ ಪ್ರತಿಷ್ಠಾ ಕಾರ್ಯಕ್ರಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.16 ರಂದು ನೆರವೇರಿತು.ಮೇ.15 ಸಂಜೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಪ್ರಾಸಾದ ಶುದ್ದಿ, ಅಘೋರ ಹೋಮ, ಬಾದಾಕರ್ಷಣೆ, ಉಚ್ಚಾಟನೆ, ವಾಸ್ತುಹೋಮ, ನೂತನಬಿಂಬ, ಜಲಾಧೀವಾಸ ಮೊದಲಾದ ಧಾರ್ಮಿಕ ಕಾರ್ಯಕ್ರಮ ನಡೆದು, ಮೇ.16...
ಸುಳ್ಯದ ಜಾಲ್ಸೂರು ಕದಿಕಡ್ಕ ಬಳಿ 33 ಕೆ.ವಿ.ವಿದ್ಯುತ್ ಲೈನ್ ನ ವೈರ್ ಕಟ್ ಆಗಿದ್ದು ವಿದ್ಯುತ್ ವಿಳಂಬವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಹಗಲಿನಲ್ಲಿ ನಿರ್ಹಹಣಾ ಕೆಲಸಕ್ಕೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಇದೀಗ ಮತ್ತೆ ವಿದ್ಯುತ್ ಕಡಿತದಿಂದ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ವಿದ್ಯಾರ್ಥಿ ಸಂಘ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ದಿನಾಂಕ 13 ಮೇ 2025ರಂದು ನಡೆಸಲಾಯಿತು. ಈ ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಇವರು ತೆಂಗಿನ ಕಾಯಿ ಒಡೆಯುವುದರ ಮೂಲಕ ಚಾಲನೆಯನ್ನು ನೀಡಿದರು. ಒಟ್ಟು 10 ಪಂದ್ಯಾಟಗಳು...
ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 22 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ...
ಬೆಳ್ಳಾರೆ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ 2024 - 25 ನೇ ಸಾಲಿನ ವಾರ್ಷಿಕ ಸಭೆ ಮೇ. 13 ರಂದು ಬೆಳ್ಳಾರೆಯ ಸ್ನೇಹ ಸದನ ಸಭಾಂಗಣದಲ್ಲಿ ನಡೆಯಿತು. ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಮಣಿಯಾಣಿ ಪಡ್ಪು ಇವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ವಸಂತ ಗೌಡ...
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಐನೆಕಿದು ವಾರ್ಡ್ ನ ತೆರವಾದ ಒಂದು ಸ್ಥಾನ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಬಿಜೆಪಿಯ ಶ್ರೀಮತಿ ಮೋಹಿನಿ ಶ್ರೀಧರ ಅಂಙಣ ರವರು ಮೇ.14 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಾಮಪತ್ರ ಸಲ್ಲಿಕೆ ಮಾಡಲು ನಿನ್ನೆ ಕೊನೆಯ ದಿನವಾಗಿದ್ದು, ಇತರೆ ಯಾವುದೇ ಪಕ್ಷಗಳು ಅಥವಾ ವ್ಯಕ್ತಿಗಳು ನಾಮಪತ್ರ ಸಲ್ಲಿಸದೇ ಇರುವ...
ದೇವಚಳ್ಳ ಗ್ರಾಮದ ತಳೂರು ನಿವಾಸಿ ತೀರ್ಥರಾಮ ಗೌಡ ಬಾಳೆತೋಟ ಅಲ್ಪ ಕಾಲದ ಅಸೌಖ್ಯದಿಂದ ಮೇ 13 ರಂದು ಸ್ವಗೃಹ ತಳೂರು ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಶಶಿಕಲಾ, ಪುತ್ರರಾರ ಯತಿನ್, ಕಾರ್ತಿಕ್, ದಿವಿನ್ ಹಾಗೂ ಕುಟುಂಬಸ್ಥರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
Loading posts...
All posts loaded
No more posts
