- Tuesday
- July 28th, 2026
ರಾಷ್ಟ್ರೀಯ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಬೆಂಗಳೂರು ಇದರ ಸಹಕಾರದೊಂದಿಗೆ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸಂಸ್ಕೃತಿ ಸಂಭ್ರಮವು ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜು 26 ರಂದು ಜರುಗಲಿದೆ.ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ 2 ಚುಟುಕುಗಳನ್ನು ವಾಚಿಸಲಿದ್ದಾರೆ.
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 25 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯ: ಸುಳ್ಯದ ಕೆರೆಮೂಲೆ ಪ್ರದೇಶದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ಒಂದು ಮನೆ ಸೇರಿದಂತೆ ಇತರ ಮನೆಗಳಿಗೆ ಕಳೆದ ಸುಮಾರು 42 ವರ್ಷಗಳಿಂದಲೂ ಕಾಲುದಾರಿ ಮಾತ್ರ ಇದ್ದು, ಸಂಪರ್ಕ ರಸ್ತೆಯಿಲ್ಲದೆ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕದ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಆರೋಪಿಸಿದರು. ಅವರು ಜು. 25ರಂದು ಸುಳ್ಯದ ಪತ್ರಿಕಾಭವನದಲ್ಲಿ...
ಚೆಂಬು ಗ್ರಾಮ ಪಂಚಾಯತ್ ಮತ್ತು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಜನಪ್ರೀಯ ಸಮಾಜಸೇವಕರಾದ ಆದಂ ಕುಂಞ ಸಂಟ್ಯಾರ್ ರವರು ಇದೀಗ ಹೃದಯಾಘಾತದಿಂದ ನಿಧನರಾದರೆಂದು ತಿಳಿದುಬಂದಿದೆ. ಮೃತರಿಗೆ 60 ವರ್ಷ ವಯಸ್ಸಾಗಿತ್ತು. ಇಂದು(ಜು.25) ಸಂಪಾಜೆ ಪಯಸ್ವಿನಿ ಸಹಕಾರಿ ಬ್ಯಾಂಕ್ ಮಹಾಸಭೆ ನಡೆಯುತ್ತಿತ್ತು. ಆದಂ ರವರು ಮಹಾಸಭೆಯಲ್ಲಿ ಸಕ್ರೀಯವಾಗಿ ಭಾಗವಹಿಸಿ...
ಸುಳ್ಯ: ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ, ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಹಿಂದೂ ಪರಿಷತ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೆ.08 ರಂದು ನಡೆಯುವ ಅದ್ದೂರಿ ಮೊಸರು ಕುಡಿಕೆ ಹಾಗೂ ಶೋಭಾಯಾತ್ರೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜುಲೈ 25ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ಶ್ರೀ ಚೆನ್ನಕೇಶವ ದೇವರಿಗೆ ಪೂಜೆ ನೆರವೇರಿದ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ...
ಸುಳ್ಯ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹಾಲೆಮಜಲು ಶಾಲಾ ಬಳಿ ಅಪಾಯಕಾರಿ ತಿರುವಿನಲ್ಲಿ ಗಿಡಗಂಟಿಗಳು ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಅಪಘಾತಗಳು ಸಂಭವಿಸುವುದನ್ನು ಗಮನಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸ್ವಯಂಸೇವಕರು ಸೇರಿ ಸ್ವಚ್ಛತೆ ಮಾಡುವ ಮೂಲಕ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸುವ ಮೂಲಕ ಸಾಮಾಜಿಕ ಕಾರ್ಯ ಮಾಡಿದರು. ಇವರ ಸೇವಾ ಕಾರ್ಯಕ್ಕೆ...
ಮೆಸ್ಕಾಂ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪವಿಭಾಗಗಳಿಗೆ ಸಂಬಂಧಿಸಿದ ಮೆಸ್ಕಾಂ ಜನಸಂಪರ್ಕ ಸಭೆಯು ಸುಬ್ರಹ್ಮಣ್ಯ ಉಪವಿಭಾಗ ಕಛೇರಿಯಲ್ಲಿ ಜು.29ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ನಡೆಯಲಿದ್ದು, ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ದೂರವಾಣಿ ಮೂಲಕವೂ 08257-200699...
ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸೂಚನೆ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಮತ್ತು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ವತಿಯಿಂದ ಗೃಹಲಕ್ಷ್ಮಿ ಜಾಗೃತಿ ಕಾರ್ಯಕ್ರಮ ಇಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲು ಪ್ರಾರಂಭಿಸಲಾಗಿದ್ದು, ಮೊದಲ ಹಂತವಾಗಿ ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ...
Loading posts...
All posts loaded
No more posts
