- Tuesday
- August 11th, 2026
ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಮಾರ್ಚ್ 2025 ರಲ್ಲಿ ನಡೆಸಿದ ಅಂತಿಮ ವರ್ಷದ ಸ್ನಾತಕೋತರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆವಿಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ 02 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 01 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆಗೆ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶನಿವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವಯೋನಿವೃತ್ತಿ ಹೊಂದಿರುವ ಡಾ| ನಂದಕುಮಾರ್ ಬಾಳಿಕಳ ರವರು ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರು ಹಾಗೂ ಎ.ಓ.ಎಲ್.ಇ ಅಧ್ಯಕ್ಷರೂ...
ಸುಳ್ಯ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿ ಸಾಮಾನ್ಯ ಸಭೆ ಏ. 01 ರಂದು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆ ಚಂದ್ರನ್ ಕೂಟೇಲ್, ಅಬ್ದುಲ್ ರಝಾಕ್, ರಾಧಾಕೃಷ್ಣ ಪಾರಿವಾರಕಾನ, ಸುರೇಶ್ ಕಾಮತ್ ಗಿರೀಶ್ ಪಡ್ದoಬೈಲ್, ಸಂಜೀವ ಬಡ್ಡೆಕಲ್ಲು, ತಾಲೂಕು...
ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿಯವರನ್ನು ಮೈಸೂರು ವಿಭಾಗೀಯ ವ್ಯಾಪ್ತಿಯಲ್ಲಿ ಬರುವ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಸ್ತುವಾರಿಗಳಾಗಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ನೇಮಕಗೊಳಿಸಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಡಿ....
ಮಂಡೆಕೋಲು ಗ್ರಾಮದ ಮುರೂರು ದ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ.03 ರಂದು ಸಂಜೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.
ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2024-25 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಪ್ರಥಮ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 19.22 ಕೋಟಿ ವ್ಯವಹಾರ ನಡೆಸಿ...
Loading posts...
All posts loaded
No more posts
