- Tuesday
- August 11th, 2026
ತ್ಯಾಗ ಬಲಿದಾನ ದ ಹಬ್ಬವಾದ ಇದುಲ್ ಪಿತರ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು. ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಈದ್ ಸಂದೇಶ ನೀಡಿ ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಿಸಲು ಕರೆಯಿತ್ತರು. ಮುಹದ್ದೀನ್ ಮುಸ್ತಫಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು...
ಮಗುವಿಗೆ ಗುರುತಿಸಿ ಕಲಿಯಲು ಸಹಕಾರಿಯಾಗುವ ಮೊಂಟೆಸ್ಸರಿ ಕಲಿಕಾ ಪದ್ಧತಿಯಲ್ಲಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಪ್ರದರ್ಶನ ತರಗತಿ ನಡೆಯಿತು. ಪ್ರದರ್ಶನ ತರಗತಿಯಲ್ಲಿ ವಿದ್ಯಾರ್ಥಿ ಶಿಕ್ಷಕಿಯರುಗಳೇ ರಚಿಸಿದ ವಿವಿಧ ರೀತಿಯ ಅಧ್ಯಯನ ಮಾದರಿಗಳು ಹಾಗೂ ತಾವೇ ಸಂಗ್ರಹಿಸಿ ಪ್ರದರ್ಶಿಸಿದ ಅಪರೂಪದ ಹಳೆಯ ಕಾಲದ ಪಾರಂಪರಿಕ ವಸ್ತುಗಳು ಗಮನ ಸೆಳೆಯಿತು.ಭಾರತ್...
ಬ್ರಿಟಿಷರ ಆಡಳಿತದಲ್ಲಿ ತೊಂದರೆಯಿಂದ ಬೇಸತ್ತ ಕೃಷಿಕರು ರಾಜ ಪ್ರಭುತ್ವ ಪುನರ್ ಸ್ಥಾಪಿಸುವ ಉದ್ದೇಶದಿಂದ ಬಂಡಾಯ ಆರಂಭಿಸಿದರು. ಆ ವೇಳೆ ಜನರ ವಿಸ್ವಾಸಗಳಿಸಿದ್ದ ಕೆದಂಬಾಡಿ ರಾಮಯ್ಯ ಗೌಡರು ನಾಯಕರಾಗಿ ರೂಪುಗೊಂಡರು ಎಂದು ಅರವಿಂದ ಚೊಕ್ಕಾಡಿ ಹೇಳಿದರು.ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಅಮೈಮಡಿಯಾರು ಶಾಲೆಯಲ್ಲಿ ನಡೆದ ಸಮರ ವೀರ ಕೆದಂಬಾಡಿ ರಾಮಣ್ಣ ಗೌಡರ...
ಚೇರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಗುರು ಒಗ್ಗು ಬಿಳಿನೆಲೆಯ ದಮಯಂತಿ ಅವರು ಮಾ.31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ದಮಯಂತಿ ಜಿ ಅವರು 1994 ಸೆಪ್ಟೆಂಬರ್ ನಲ್ಲಿ ತನ್ನ ಶಿಕ್ಷಣ ವೃತ್ತಿಯನ್ನು ಆರಂಭಿಸಿ, ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ, ಸ....
ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿಯವರು ಮಾ.31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಸುದೀರ್ಘ 37 ವರ್ಷಗಳ ಕಾಲ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಸೇವೆ ಸಲ್ಲಿಸಿ ಇವರು ನಿವೃತ್ತಿಗೊಳ್ಳಲಿದ್ದಾರೆ. ಮುರುಳ್ಯ ಗ್ರಾಮದ ಅಲೆಕ್ಕಾಡಿ ಲಿಂಗಪ್ಪ ಪೂಜಾರಿ ಮತ್ತು ಬಾಲಕ್ಕ ದಂಪತಿಗಳ ಪುತ್ರನಾಗಿ ದಿನಾಂಕ : 04-03-1965 ರಂದು ಜನಿಸಿ, ಪ್ರಾಥಮಿಕ ಶಿಕ್ಷಣವನ್ನು...
ಅಮರ ಸುಳ್ಯ ಹೆರಿಟೇಜ್ ಫೌಂಡೇಷನ್,ಗ್ರಾಮ ಪಂಚಾಯತ್ ಬೆಳ್ಳಾರೆ,ಸ್ನೇಹಿತರ ಕಲಾ ಸಂಘ ಬೆಳ್ಳಾರೆ,ಅಕ್ಷಯ ಯುವಕ ಮಂಡಲ ನೆಟ್ಟಾರು ಸಂಯುಕ್ತ ಆಶ್ರಯದಲ್ಲಿ 1837 ರ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ 188 ನೇ ವರ್ಷದ ನೆನಪಿಗಾಗಿ ಅಮರ ಸುಳ್ಯ ವಿಜಯ ಸ್ಮರಣೆ ದಿನ ಕಾರ್ಯಕ್ರಮವು ಮಾ.30 ರಂದು ಬೆಳ್ಳಾರೆ ಕೆಪಿಎಸ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯರವರು ಕಾರ್ಯಕ್ರಮವನ್ನು...
“ವೈದ್ಯೋ ನಾರಾಯಣೋ ಹರಿಃ” ಎಂಬ ಶ್ಲೋಕದಲ್ಲಿ ಹೇಳಿರುವಂತೆ “ವೈದ್ಯರಾದವರು ದೇವರಿಗೆ ಸಮಾನರಾದವರು, ಅವರು ರೋಗಿಯ ರೋಗವನ್ನು ಪರಿಹಾರ ಮಾಡುವುದು ಮಾತ್ರವಲ್ಲದೇ ರೋಗಿಯ ಹಿತಚಿಂತಕರೂ ಆಗಿರುತ್ತಾರೆ” ಎನ್ನುವ ಮಾತಿದೆ. ಇಂದು ಈ ಮಾತಿಗೆ ನಮ್ಮೆದುರು ಸ್ಪಷ್ಟ ಉದಾಹರಣೆಯಾಗಿ ನಿಂತಿರುವವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುಧೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ, ಪ್ರಸ್ತುತ ಸುಳ್ಯ ತಾಲೂಕು...
1837 ರ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ 188ನೇ ವರ್ಷದ ಸ್ಮರಣಾರ್ಥ ವಾಗಿ "ಮಂಜುನಾಥ” ಮಡ್ತಿಲ ರವರಿಂದ “ಗಂಗಾ ವತರಣ ಭೀಷ್ಮ ಉದಯ “ಎಂಬ ಅರೆಭಾಷೆ ಪುಸ್ತಕ ವನ್ನು ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಗ್ರಂಥಾಲಯ ಮೇಲ್ವಿಚಾರಕಿ ಲೀಲಾವತಿ ಯವರು ಸ್ವೀಕರಿಸಿದರು.
ಮಾರ್ಚ್ 30 ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಪ್ರಯುಕ್ತ ವಿಕಲಚೇತನ ವಿದ್ಯಾರ್ಥಿಗಳಾದ ಬೆಳ್ಳಾರೆ ಗ್ರಾಮದ ನೆಟ್ಟಾರಿನ ಶಿವಪ್ರಸಾದ್ ಹಾಗೂ ಯಮುನಾ ದಂಪತಿಗಳ ಮಗಳಾದ ನಿಖಿತಾ ಹಾಗೂ ದಾಸನಮಜಲು ದೇವಿಪ್ರಸಾದ್ ಹಾಗೂ ಸುನಂದಾ ದಂಪತಿಗಳ ಮಗಳಾದ ಚೈತನ್ಯ ಇವರಿಗೆ ಸಹಾಯ ಹಸ್ತ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ...
ಸುಳ್ಯ ತಾಲೂಕು ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಕಾಲಾವಧಿ ನಡೆಯುವ ಶ್ರೀ ಬ್ರಹ್ಮ ಬೈದರ್ಕಳ ನೇಮ ಏ.4 ಶುಕ್ರವಾರದಂದು ನಡೆಯಲಿದೆ. ಆ ದಿನ ಬೆಳಿಗ್ಗೆ 6.00ಕ್ಕೆ ಕೊಡಮಂತಾಯ ದೈವಕ್ಕೆ ನೇಮ, ಪೂ. 10.00ಕ್ಕೆ ಬ್ರಹ್ಮರ ಉತ್ಸವ,ಸಂಜೆ 4.00ಕ್ಕೆ ಬೈದರ್ಕಳ ಭಂಡಾರ ತೆಗೆಯುವುದು,ಸಂಜೆ 7.30ಕ್ಕೆ ಭಜನಾ ಕಾರ್ಯಕ್ರಮ,ರಾತ್ರಿ 9.00ಕ್ಕೆ ಅನ್ನ ಸಂತರ್ಪಣೆ,ರಾತ್ರಿ 10.00ಕ್ಕೆ ಬ್ರಹ್ಮ ಬೈದರ್ಕಳ...
Loading posts...
All posts loaded
No more posts
