ಕುಕ್ಕೆಯಲ್ಲಿ ಉಚಿತ ಸಾಮೂಹಿಕ ವಿವಾಹಹಸೆಮಣೆಗೇರಿದ 10 ನವ ಜೋಡಿಗಳು

ಸುಬ್ರಹ್ಮಣ್ಯ ಮಾ.24: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷ ನಡೆಸಿಕೊಂಡು ಬರುವಂತೆ ಈ ವರ್ಷವೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸೋಮವಾರ ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11:00 ರಿಂದ 12:00 ರವರೆಗಿನ ವೃಷಭ ಲಗ್ನದಲ್ಲಿ 10 ನವ ಜೋಡಿಗಳು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ...

ವಳಲಂಬೆ : ಜಾತ್ರೋತ್ಸವದ ಅಂಗವಾಗಿ ಸತ್ಯನಾರಾಯಣ ದೇವರ ಪೂಜೆ – ದೈವಗಳ ಭಂಡಾರ ಆಗಮನ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ತಳೂರು ಹಾಗೂ ಕಂದ್ರಪ್ಪಾಡಿಯಿಂದ ಶ್ರೀ ರಾಜ್ಯದೈವ ಮತ್ತು ಪುರುಷ ದೈವದ ಭಂಡಾರ ಶ್ರೀಕ್ಷೇತ್ರಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ...
Ad Widget

ಸಂಪಾಜೆ : ಗ್ರಾ.ಪಂ.ವತಿಯಿಂದ ಅಶಕ್ತರಿಗೆ ನೆರವು

ಸಂಪಾಜೆ ಗ್ರಾಮ ಪಂಚಾಯಿತಿ ವತಿಯಿಂದ ವಿಕಲಚೇತನರಾದ ಸುರೇಶ ಗೂನಡ್ಕ ರವರ ಮನೆ ರಿಪೇರಿಗೆ ಸಹಾಯಧನ ಹಾಗೂ ಕಡೆಪಾಲ ನಿವಾಸಿ ಅನಿಶ್ ಪಿಂಟೋ ರವರಿಗೆ ವಾಟರ್ ಬೆಡ್ ನೀಡಲಾಯಿತು.‌ ಸಹಾಯಧನ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ, ಉಪಾಧ್ಯಕ್ಷರಾದ ಎಸ್. ಕೆ.ಹನೀಫ್,...

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಮಾ.25  ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ  ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.25ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಕವಯತ್ರಿ ಪ್ರಿಯಾ ಸುಳ್ಯರವರಿಗೆ ಚಂದನ ಸಾಹಿತ್ಯ ರತ್ನ ಪ್ರಶಸ್ತಿ

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಭ್ರಮ-2025 ದಿನಾಂಕ 23-03-2025 ರಂದು ದೇವಮ್ಮ ಕಾಂಪ್ಲೆಕ್ಸ್ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಇವರು ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ 2025 ನೇ ಸಾಲಿನ ಚಂದನ ಸಾಹಿತ್ಯ ರತ್ನ ಪ್ರಶಸ್ತಿ...

ಇಂದು ವಳಲಂಬೆಯಲ್ಲಿ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ದುರ್ಗಾ ಪೂಜೆ – ನಾಳೆ ರಾಜ್ಯದೈವ, ಪುರುಷ ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ. ಸಂಜೆ ಭಜನೆ ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ರಾತ್ರಿ ದಿ| ಕೀರ್ತಿಶೇಷ ದೇವಕಿ ಸ್ಮರಣಾರ್ಥ ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಸಾಸ್ತಾನ...

ಬಳ್ಪ : ವ್ಯಕ್ತಿ ಕಾಣೆ – ಪೋಲೀಸ್ ದೂರು

ಕಡಬ ತಾಲೂಕು ಬಳ್ಪ ಗ್ರಾಮದ ಜೋಗಿಮನೆ ಚೆನ್ನಕೇಶವ ಜೋಗಿ ಮಾ.11 ರಂದು ಮನೆಯಿಂದ ತೆರಳಿದವರು ಇದುವರೆಗೆ ಪುನಃ ಹಿಂತಿರುಗಿ ಬಾರದೇ ಇದ್ದುದರಿಂದ ಮನೆಯವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರಿಗೆ 61 ವಯಸ್ಸಾಗಿತ್ತು. ದಿನಾಂಕ 11-03-2025 ಮಂಗಳವಾರದಂದು ಮನೆಯಿಂದ ಕೊಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೋದವರು ಇಲ್ಲಿತನಕ ಮನೆಗೆ ಮರಳಿರುವುದಿಲ್ಲ. ಇವರ ಮೊಬೈಲ್...

ಉಬರಡ್ಕ : ಮಾವಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಡ ಕುಟುಂಬಕ್ಕೆ ಬೇಕಿದೆ ಸಹಾಯ ಹಸ್ತ

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಜ ಚಂದ್ರಶೇಖರ ಎಂಬವರು ಮಾವಿನಕಾಯಿ ಜೊಯ್ಯುವ ವೇಳೆ ಮರದಿಂದ ಬಿದ್ದು ಗಂಬೀರ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಆರ್ಥಿಕವಾಗಿ ಬಡತನದಲ್ಲಿರುವ ಇವರ ಕುಟುಂಬಕ್ಕೆ ಅಘಾತವನ್ನುಂಟು ಮಾಡಿದ್ದು ಚಿಕಿತ್ಸಾ ವೆಚ್ಚ ಭರಿಸಲು ಪರದಾಡುವಂತಾಗಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಜಳನ್ನು ಹೊಂದಿರುವ ಈ ಬಡ ಕುಟುಂಬಕ್ಕೆ ಸಾರ್ವಜನಿಕ ಸಹೃದಯಿಗಳು...

ಬೆಳ್ಳಾರೆ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಸದೃಢ ಭಾರತ ಕಟ್ಟುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಪೂಜಾ ಎಸ್ ನಾಯಕ ಹೇಳಿದರು. ಅವರು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯ ದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ...

ಕೆ ಎಸ್ ಎಸ್ ಕಾಲೇಜು ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ 20 ಮಾರ್ಚ್ 2025 ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ a ಅವರ ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ...
Loading posts...

All posts loaded

No more posts

error: Content is protected !!