ತಿಂಗಳು ಪೂರೈಸುತ್ತಿರುವ ಭಾವ ತೀರ ಯಾನ – ಮಾ.19 ರಂದು ಸಂಜೆ 7.30ಕ್ಕೆ ಚಿತ್ರ ಪ್ರದರ್ಶನ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ತಿಂಗಳು ಪೂರೈಸುತ್ತಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. ಮಾ.19 ರಂದು ಸಂಜೆ 7.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಮಾ.18 ಮತ್ತು 19 ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ – ಮಾ.18 ರಂದು ರಾತ್ರಿ ತುಳು ಜನಪದ ಶೈಲಿಯ ನಾಟಕ ‘ಜೋಡು ಜೀಟಿಗೆ ‘ ಪ್ರದರ್ಶನ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ಶ್ರೀ ದೈವದ ಒತ್ತೆಕೋಲ ಮಹೋತ್ಸವ ನಡೆಯಲಿದೆ. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ , ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ , ಅಶ್ವತ್ಥ ಪೂಜೆ ಮದ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ ಅನ್ನ ಸಂತರ್ಪಣೆ ಹಾಗೂ ಕುಳಿಚಾಟ...
Ad Widget

ಅರಂತೋಡು : ಶ್ರೀದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ -ತಂಬುರಾಟಿ ಭಗವತಿ ಅರಂತೋಡು ಪ್ರಥಮ, ಟೀಂ ಮಡಿಮಲೆಮೂಲೆ ದ್ವಿತೀಯ, ವಿಟ್ಲ ಫ್ರೆಂಡ್ಸ್ ತೃತೀಯ, ಬೊಮ್ಮರು ತಂಡ ಚತುರ್ಥ

ಅರಂತೋಡು ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಮಹಿಳೆಯರ ಮತ್ತು ಪುರುಷರ ಹೊನಲು ಬೆಳಕಿನ ಹಗ್ಗ ಜಗ್ಗಾಟ ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ವಠಾರ ದಲ್ಲಿ ಮಾ.16 ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದುರ್ಗಾ ಗೆಳೆಯರ ಬಳಗ ಅಧ್ಯಕ್ಷ ಲಿಖಿನ್ ಕಳುಬೈಲು ವಹಿಸಿದರು.ಪಂದ್ಯಾಟದ ಉದ್ಘಾಟನೆಯನ್ನು ತೋಟಂ ಶ್ರೀ ಉಳ್ಳಾ ಕುಳು ದೈವಸ್ಥಾನ ಅಧ್ಯಕ್ಷ...

ಸುಳ್ಯ : ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರದಲ್ಲಿ ಸೌಹಾರ್ದ ಇಫ್ತಾರ್ ಮೀಟ್

ಸುಳ್ಯದ ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ ದಲ್ಲಿ ಮಾ.17 ರಂದು ಸೌಹಾರ್ದ ಇಫ್ತಾರ್ ಮೀಟ್ ನಡೆಯಿತು. ಈ ಸಂದರ್ಭದಲ್ಲಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸುಳ್ಯ ನಗರ ಯೋಜನಾ ಸಮಿತಿ ಅಧ್ಯಕ್ಷ ಕೆ. ಎಂ. ಮುಸ್ತಫ, ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆಎಂಎಸ್...

ಬೆಳ್ಳಾರೆ ಜ್ಞಾನದೀಪದಲ್ಲಿ ಬೇಸಿಗೆ ರಜೆಯ ವಿಶೇಷ ನವೋದಯ ತರಬೇತಿ ಶಿಬಿರ – ಏಪ್ರಿಲ್ 10ರ ಮೊದಲು ಹೆಸರು ನೋಂದಾಯಿಸಿ

ನವೋದಯ ಮತ್ತು ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಕಳೆದ 18 ವರ್ಷಗಳಿಂದ ತರಬೇತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಬೇಸಿಗೆ ರಜೆಯ ನವೋದಯ ತರಬೇತಿ ಶಿಬಿರ ಏ.15 ರಿಂದ ಮೇ. 15ರವರೆಗೆ ನಡೆಯಲಿದೆ. ಒಂದು ತಿಂಗಳು ನಡೆಯುವ ಈ ತರಬೇತಿ ಶಿಬಿರದಲ್ಲಿ 4 ಅಥವಾ 5ನೇ ತರಗತಿಯಲ್ಲಿ ಓದುತ್ತಿರುವ...

ಶ್ರೀ. ಕ್ಷೇ. ಧ. ಬಿ. ಸಿ.‌ ಟ್ರಸ್ಟ್ ಸುಳ್ಯ ಇದರ ವತಿಯಿಂದ ಬೆಳ್ಳಾರೆ ಹಿಂದೂ ರುದ್ರಭೂಮಿಗೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡರವರು ಪಂಚಾಯತ್ ಅಧ್ಯಕ್ಷೆ ನಮಿತಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್...

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಿಜ್ರಂಭಣೆಯ ದೈವಂಕಟ್ಟು ಮಹೋತ್ಸವ – ಕಣ್ತುಂಬಿಕೊಂಡ ಸಾವಿರಾರು ಭಕ್ತರು – ಮಹೋತ್ಸವ ಇಂದು ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ಮಾ.20 : ಮಡಪ್ಪಾಡಿ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಲಿದ್ದು, ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಉಷಾ ಜಯರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃಷಿ ಮಾಹಿತಿ...

ಪಂಬೆತ್ತಾಡಿಯ ಯುವಕ ಬ್ಯಾಂಕಾಕ್ ನಲ್ಲಿ ಮೃತ್ಯು

ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ. ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಇಂದು ರಾತ್ರಿ ಬೆಂಗಳೂರಿಗೆ ವಿಮಾನ ಮೂಲಕ ಮೃತ ದೇಹ ತಲುಪಲಿದ್ದು,ನಾಳೆ (ಮಾ. 18) ರಂದು ಹುಟ್ಟೂರಿಗೆ ಮೃತ ದೇಹ ಬರಲಿದೆ. ಈಜಿಪ್ಟ್...

ಐನೆಕಿದು : ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ. 16ರಂದು ಐನೆಕಿದು ಗ್ರಾಮದ ಗುಂಡಡ್ಕ ಬಳಿ ನಡೆದಿದೆ. ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಎಂಬವರು ಮೃತಪಟ್ಟ ವ್ಯಕ್ತಿ. ಜಗದೀಶರವರು ಸಂಜೆ ವೇಳೆ ಗುಂಡಡ್ಕ ಬಳಿ ಮೀನು ಹಿಡಿಯಲು ಹೊಳೆಗೆ ತೆರಳಿದ್ದಾಗ ನೀರಲ್ಲಿ ಮುಳುಗಿದ್ದು, ಅವರೊಂದಿಗಿದ್ದ ಮಕ್ಕಳು ಮನೆಯವರಿಗೆ ಬಂದು ಅಪ್ಪ ನೀರಲ್ಲಿ...
Loading posts...

All posts loaded

No more posts

error: Content is protected !!