- Tuesday
- August 11th, 2026
ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕ ಗೊಂಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಇಂದು ಸುಳ್ಯ ನಗರ ಪಂಚಾಯತ್ ಸಭಾಂಗಣ ದಲ್ಲಿ ನಡೆದ ಸಮಾರಂಭ ದಲ್ಲಿ ಅಧಿಕಾರ ಸ್ವೀಕರಿಸಿದರುಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ದಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ದೇವಚಳ್ಳ ಗ್ರಾಮದ ಭಾವಮಿತ್ರ ದೇವರವರಿಗೆ ವೀಲ್ ಚಯರ್ ಹಾಗೂ ದೇವ ರಾಟೆ ಗೌರಮ್ಮ ಮತ್ತು ಮಡಪ್ಪಾಡಿ ಗ್ರಾಮದ ಸೀತಮ್ಮ ಕಾಯರ ರವರಿಗೆ ವಾಟರ್ ಬೆಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಗುತ್ತಿಗಾರು ವಲಯದ ಅಧ್ಯಕ್ಷರಾದ ಯೋಗೀಶ್ ದೇವ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಮಡಪ್ಪಾಡಿ...
ಅರ್ನಾಡಿಯಲ್ಲಿರುವ ಶಶಾಂಕ್ ರೈಸ್ ಮಿಲ್ ಮಾಲಕ ಅರ್ನಾಡಿ ಸದಾನಂದ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಹಲವಾರು ವರ್ಷಗಳಿಂದ ರೈಸ್ ಮಿಲ್ ನಡೆಸುತ್ತಾ ಬಂದಿರುವ ಅವರು ಇತ್ತೀಚೆಗೆ ಬೆಂಗಳೂರಿನ ಮಗನ ಮನೆಯಲ್ಲಿ ನೆಲೆಸಿದ್ದರು. ಮೃತರು ಪತ್ನಿ ಶಂಕರಿ, ಪುತ್ರ ಶಶಾಂಕ್, ಪುತ್ರಿ ಪ್ರಿಯಾಂಕ, ಸೊಸೆ, ಅಳಿಯ,...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.18 ರಂದು ಮಂಗಳವಾರ ಬೆಳಿಗ್ಗೆ 10.30 ಮತ್ತು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...
ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಪೇಟೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಢಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಓರ್ವ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮತ್ತೋರ್ವನ ಕಾಲಿನ ಹೆಬ್ಬೆರಳು ತುಂಡಾಗಿದ್ದು ಮೂವರನ್ನು ಸುಳ್ಯದ...
ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ನೀತೂ ವಿನೋದರ್ ಡಿಸ್ಟಿಂಕ್ಷನ್ (92%) ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಮಂಡೆಕೋಲಿನ ಮಹಾಲಕ್ಷ್ಮಿ ಹೋಟೆಲ್ ಮಾಲಕರಾದ ಶಿಜು ಮತ್ತು ಸರೋಜಿನಿಯವರ ದಂಪತಿಗಳ ಪುತ್ರಿ. ಕಾಸರಗೋಡಿನ ವಿನೋದ್ ರವರ ಪತ್ನಿ.
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಪ್ರಥಮ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಂ.ಮುಸ್ತಫ ಅವರನ್ನು ಸರಕಾರ ನೇಮಿಸಿದೆ. ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಗರದ ಅಭಿವೃದ್ಧಿಗಾಗಿ ಯೋಜನಾ ಪ್ರಾಧಿಕಾರ ರಚನೆ ಆಗುವಲ್ಲಿ ಶ್ರಮಿಸಿದ್ದರು. ಮಾ. 17 ರಂದು ನಗರ ಪಂಚಾಯತ್ ನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸುಬ್ರಹ್ಮಣ್ಯ ಮಾ.15 : ನಿಟ್ಟೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್, ಇನ್ನರ್ವಿಲ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸದಾನಂದ...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.17 ರಂದು ಸೋಮವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು...
Loading posts...
All posts loaded
No more posts
