- Tuesday
- August 11th, 2026
ಪ್ರತಿ ವರುಷ ಮಾರ್ಚ್ ತಿಂಗಳ ಎರಡನೇ ಬುಧವಾರದಂದು ವಿಶ್ವ ಧೂಮಪಾನ ರಹಿತ ದಿನ ಎಂದು ಆಚರಿಸಲಾಗುತ್ತದೆ. ಈ ವರುಷಮಾರ್ಚ್ 13 ರಂದು ವಿಶ್ವದಾದ್ಯಂತ ವಿಶ್ವ ಧೂಮಪಾನ ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು...
ಗುತ್ತಿಗಾರಿನ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಶಿವರಾಮ ದೇವ ಮಾಲೀಕತ್ವದ ಪ್ರಕೃತಿ ಸ್ಟೇಷನರಿ ಮಾ.7 ರಂದು ಶುಭಾರಂಭಗೊಂಡಿತು. ಹಿರಿಯರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿಕಟಪೂರ್ವ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ, ರಾಘವೇಂದ್ರ ಕಾಂಪ್ಲೆಕ್ಸ್ ನ...
ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕಗೊಂಡಿದ್ದಾರೆ. ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಸುಳ್ಯ ತಾಲ್ಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘ ನಿ., (ಲ್ಯಾಂಪ್ಸ್) ಸುಳ್ಯ, ಇದರ ಆಡಳಿತ ಮಂಡಳಿಗೆ ಭವಾನಿಶಂಕರ್ ಕಲ್ಮಡ್ಕ ಇವರನ್ನು ಸರಕಾರದ...
ಶ್ರೀನಿಧಿ ಮಹಿಳಾ ಮಂಡಳಾ (ರಿ) ಕಾಯರ್ತೋಡಿ,ಸೂರ್ತಿಲ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.9 ರಂದುಶ್ರೀ ನಿಧಿ ಮಹಿಳಾ ಮಂಡಲದ ಸಭಾಂಗಣದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಮಧುಮತಿ ಬೊಳ್ಳೂರು,ಜತೆ ಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಒಕ್ಕೂಟ ಮತ್ತು ಅಧ್ಯಕ್ಷರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸುಳ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು...
ಇತಿಹಾಸ ಪ್ರಸಿದ್ಧ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಪೂರ್ವ ಪದ್ದತಿಯ ಪ್ರಕಾರವಾಗಿ ಧ್ವಜಾರೋಹಣ ನೇರವೇರಿತು. ಮಾರ್ಚ್ 14 ರಂದು ಮುಂಡೋಡಿ ತರವಾಡು ಮನೆಯಿಂದ, ಶ್ರೀ ರುದ್ರ ಚಾಮುಂಡಿ ದೈವಸ್ಥಾನದಿಂದ,ತಳೂರಿನಿಂದ ಶ್ರೀ ದೈವಗಳ ಭಂಡಾರ ಬಂದು ರಾತ್ರಿ ಪಲ್ಲಕ್ಕಿ ಉತ್ಸವ ಹಾಗೂ 15 ರಂದು ಬೆಳಿಗ್ಗೆ ಶ್ರೀ ರಾಜ್ಯದೈವ, ಶ್ರೀ ರುದ್ರ...
ಸಂದರ್ಶನ ಕೌಶಲ್ಯವಿದ್ದಾಗ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಡಾ.ರಾಜೇಶ್ ಬೆಜ್ಜಂಗಳ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರಿಗೆ ನಡೆದ ಸಂದರ್ಶನ ಕೌಶಲ್ಯ ಕಾರ್ಯಾಗರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.ಭವಿಷ್ಯದ ಶಿಕ್ಷಕಿಯರಿಗೆ ಸಂದರ್ಶನ ಎದುರಿಸಲು ಅಗತ್ಯವಿರುವ ಕೌಶಲ್ಯಗಳನ್ನು ಅಭಿವೃದ್ಧಿ ಮಾಡಿಸುವ ಉದ್ದೇಶದಿಂದ ಆಯೋಜಿಸಲಾದ...
ಯುವಕ ಮಂಡಲದ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಸಕ್ರಿಯ ಕಾರ್ಯಕರ್ತರು, ಪ್ರಸ್ತುತ ಐನೆಕಿದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ನವೀನ್ ಕಟ್ರಮನೆ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ ಕಾರ್ಯಕ್ರಮವು ಮಾ.10 ರಂದು ಐನೆಕಿದು ಅಮೃತ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ...
ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಇನ್ನರ್ ವೀಲ್ಸ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಮತ್ತು ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 16 ಭಾನುವಾರದಂದು ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆಯಲ್ಲಿ...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 19 ನೇ ದಿನಕ್ಕೆ ಕಾಲಿರಿಸಿದೆ. ಮಾ. 11ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ...
2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಭಾರತೀಯ ಸಂಸ್ಕೃತಿಯ ಆಚಾರ ವಿಚಾರದಂತೆ ಮಾತಾ ಪಿತೃ ಗುರುವಂದನಾ ಕಾರ್ಯಕ್ರಮದ ಮೂಲಕ ವಿಶೇಷ ರೀತಿಯಲ್ಲಿ ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ತಂದೆ ತಾಯಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ತಮ್ಮ ಹೆತ್ತವರ ಪಾದಪೂಜೆ ನಡೆಸಿ, ಗಂಧ ತಿಲಕವನ್ನು ಹಚ್ಚಿ, ಆರತಿ ಬೆಳಗಿ ಪುಷ್ಪಾರ್ಚನೆಯೊಂದಿಗೆ ಹೆತ್ತವರ...
Loading posts...
All posts loaded
No more posts
