ನಮ್ಮವರಿಗಾಗಿ ಒಂದಿಷ್ಟು ಸಮಯ ಮೀಸಲಿಡೋಣ…

ಯಾವತ್ತೋ ಒಂದು ದಿನ ಮರೆಯಾಗುವ ಮನುಷ್ಯನ ಬದುಕಿಗೆ ಮರುಹುಟ್ಟು ಎಂಬುವುದೇ ಇಲ್ಲವೇ…!?ಒಂದಲ್ಲ ಒಂದು ದಿನ ಕೊನೆಯಾಗುವ ಅವರ ಕನಸಿಗೆ ಕಂಬನಿಯೇ ಕೊನೆಯ ಉತ್ತರವೇ…!?ಅವರು ನಮ್ಮಿಂದ ದೂರವಾದ ನಂತರ ನಾವು ನಮ್ಮ ದುರಾದೃಷ್ಟವನ್ನು ದೂರುವುದೇ…!?ಅವರು ನಮ್ಮ ಜೊತೆಗಿದ್ದಾಗಲೇ ನಾವು ಅವರೊಂದಿಗೆ ಸಂತೋಷದಿಂದ ಸಮಯವನ್ನು ಕಳೆಯಬಹುದಿತ್ತಲ್ಲವೇ, ಬೆಟ್ಟದಷ್ಟು ಪ್ರೀತಿಯನ್ನು ಅವರಿಗೆ ನೀಡಬಹುದಿತ್ತಲ್ಲವೇ…!? ಜೊತೆಗಿದ್ದಾಗಲೇ ನಮ್ಮವರಿಗೆ ಒಂದಿಷ್ಟು ಪ್ರೀತಿಯನ್ನು ನೀಡಲಾಗದ...

ಬೇಕಾಗಿದ್ದಾರೆ

ಬೇಕಾಗಿದ್ದಾರೆ ಸುಳ್ಯದ ಅಮರ ಸುದ್ದಿ ವಾರ ಪತ್ರಿಕೆಯಲ್ಲಿ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪಾರ್ಟ್ ಟೈಮ್ ಜಾಬ್ ಮಾಡಲು ಅವಕಾಶವಿದೆ. ಸಂಪರ್ಕಿಸಿ 9980344970 ( ಬಯೊಡೇಟ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ) ದ್ವಿಚಕ್ರ ಹೊಂದಿದವರಿಗೆ ಆದ್ಯತೆ
Ad Widget

ಗುತ್ತಿಗಾರು : ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ – ಅಧ್ಯಕ್ಷರಾಗಿ ಜಯಪ್ರಕಾಶ್ ಮೊಗ್ರ – ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮೂಲೆತೋಟ ಆಯ್ಕೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯಪ್ರಕಾಶ್ ಮೊಗ್ರ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮೂಲೆತೋಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊರಗಜ್ಜನ ತುಳು ಭಕ್ತಿಗೀತೆ “ಕೇಪುಳ ಪ್ರಿಯೆ” ಮೊಗಪ್ಪೆ ಸಾನಿಧ್ಯದಲ್ಲಿ ಬಿಡುಗಡೆ

ಮೊಗಪ್ಪೆ: ತುಳುನಾಡಿನ ಜನಪ್ರಿಯ ಭಕ್ತಿ ಪರಂಪರೆಯಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿರುವ *ಕೇಪುಳ ಪ್ರಿಯೆ* ಕೊರಗಜ್ಜನ ತುಳು ಭಕ್ತಿಗೀತೆ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ಬಿಡುಗಡೆಯಾಯಿತು. ಈ ಭಕ್ತಿಗೀತೆಯನ್ನು ಆರ್.ಪಿ. ಕ್ರಿಯೇಷನ್ ಗೌರವಪೂರ್ವಕವಾಗಿ ಅರ್ಪಿಸಿದ್ದು, ನಿರ್ದೇಶಕ ಹಾಗೂ ಗಾಯಕ ರವಿ ಪಾಂಬಾರ್ ಅವರ ಮಾರ್ಗದರ್ಶನದಲ್ಲಿ ಈ ಗೀತೆ ಮೂಡಿಬಂದಿದೆ. ಪ್ರಖ್ಯಾತ ಗಾಯಕಿ ಕುಸುಮ ವೈ.ಎಸ್. ಅವರ ಸಹಗಾಯನ, ಯುವ ಸಾಹಿತಿ...

ವಿಶ್ವ ಕಿಡ್ನಿ ದಿನ – ಮಾರ್ಚ್ 12

ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು....

ಪಂಜ: ಶ್ರೀ ಶಾಸ್ತಾವೇಶ್ವರ ದೇವರಿಗೆ ಪ್ರಭಾವಳಿ ಸಮರ್ಪಣೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶಾಸ್ತಾವೇಶ್ವರ ದೇವರಿಗೆ ಪ್ರಭಾವಳಿಯನ್ನು ಗಂಗಾಧರ ಗೌಡ ಗುಂಡಡ್ಕ ಹಾಗು ಶ್ರೀಮತಿ ಸೀತ ಇವರ ಪುತ್ರ ಚೇತನ್ ಗುಂಡಡ್ಕ, ಶ್ರೀಮತಿ ರಶ್ಮಿ ಮತ್ತು ದಿಯಾನ್ ಗುಂಡಡ್ಕ ಇವರು ಸೇವಾ ರೂಪದಲ್ಲಿ ಸಮರ್ಪಿಸಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯದಲ್ಲಿ ಪತಂಜಲಿ ಉಚಿತ ಯೋಗ ಶಿಕ್ಷಣ ತರಬೇತಿ ಆರಂಭ

ಸುಬ್ರಹ್ಮಣ್ಯ ಮಾ.9: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿಜಿಸ್ಟರ್ಡ್ ಕರ್ನಾಟಕ ತುಮಕೂರು ನೇತ್ರಾವತಿ ವಲಯ ಮಂಗಳೂರು ನಗರ ಇವರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಇಂದು ಆದಿತ್ಯವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಯೊಂದಿಗೆ ಆರಂಭವಾಯಿತು.ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ...

ಸುಬ್ರಹ್ಮಣ್ಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ರೋಟರಿ ಕಣ್ಣಿನ ಆಸ್ಪತ್ರೆ ಪುತ್ತೂರು, ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ( ಅಂದತ್ವ ನಿವಾರಣ ವಿಭಾಗ )ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ಸತೀಶ್ ಪೈ ಡಾ....

ಮೂರನೇ ವಾರ ಪೂರೈಸುತ್ತಿರುವ  “ಭಾವ ತೀರ ಯಾನ” – ಪುತ್ತೂರಿನಲ್ಲಿ ನಾಳೆ ಸಂಜೆ 7.15 ಕ್ಕೆ ಶೋ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು.   ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ  ಭಾವ ತೀರ ಯಾನ ನಿರಂತರ ಪ್ರದರ್ಶನ ಕಾಣುತ್ತಿದ್ದು 18 ನೇ ದಿನಕ್ಕೆ ಕಾಲಿರಿಸಿದೆ.  ಮಾ. 10ರಂದು ಸಂಜೆ 7.15 ಕ್ಕೆ  ಚಿತ್ರ ಪ್ತದರ್ಶನಕ್ಕೆ ಸಮಯ ನಿಗದಿಯಾಗಿದೆ.  ಕೌಂಟರ್‌'ನಲ್ಲಿ ಟಿಕೆಟ್...

ಮಾ. 15 ರಂದು ಸುಳ್ಯಕ್ಕೆ ಆಗಮಿಸುವ ನಂದಿ ರಥಯಾತ್ರೆ ಅದ್ದೂರಿ ಸ್ವಾಗತಕ್ಕೆ ತೀರ್ಮಾನ – ಗೋವು ಮತ್ತು ಕೃಷಿಗೆ ಭಾವನಾತ್ಮಕ ಸಂಬಂಧವಿದೆ ಅದನ್ನು ಸಮಾಜಕ್ಕೆ ತಿಳಿಸುವುದೇ ನಂದಿ ಯಾತ್ರೆ ಉದ್ದೇಶ: ಅಕ್ಷಯ್ ಕೆ.ಸಿ. – ಸಮಾಜದಲ್ಲಿ ಗೋವಿನ ಮಹತ್ವ ಅರಿವು,ಜಾಗೃತಿ ಅವಶ್ಯಕತೆಯಿದೆ : ರಾಜೇಶ್ ಶೆಟ್ಟಿ ಮೇನಾಲ

ಗೋವಿನ ಬಗ್ಗೆ ಹಾಗೂ ಅದರ ಉತ್ಪನ್ನದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಂದಿ ರಥಯಾತ್ರೆ ನಡೆಯುತ್ತಿದ್ದು ಮಾ.15ರಂದು ಸುಳ್ಯಕ್ಕೆ ನಂದಿ ರಥಯಾತ್ರೆ ಪುರಪ್ರವೇಶ ಮಾಡಲಿದ್ದು ಈ ಪುಣ್ಯ ಕಾರ್ಯದಲ್ಲಿ ಸಮಾಜ ಬಂಧುಗಳು ಭಾಗವಹಿಸಬೇಕು ಎಂದು ನಂದಿ ರಥಯಾತ್ರೆಯ ಸುಳ್ಯ ತಾಲೂಕಿನ ಸ್ವಾಗತ ಸಮಿತಿ ಅಧ್ಯಕ್ಷ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿರಾಗಿರುವ...
Loading posts...

All posts loaded

No more posts

error: Content is protected !!