- Tuesday
- August 11th, 2026
ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ...
ಕುಡಿಯುವ ನೀರಿನ ಯೋಜನೆಗಾಗಿ ಸುಳ್ಯ ನಗರದಲ್ಲಿ ಪೈಪ್ ಅಳವಡಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು ಕೆಲವೆಡೆ ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಪಾದಾಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಸಂಕಷ್ಟ ಪಡುವಂತಾಗಿದೆ. ಕುರುಂಜಿಭಾಗ್ ನಲ್ಲಿ ಬೇರೆಡೆ ಜಾಗವಿದ್ದರೂ ರಸ್ತೆ ಮಧ್ಯದಲ್ಲಿಯೇ ಕಾಂಕ್ರಿಟ್ ಒಡೆದು ಪೈಪ್ ಹಾಕಲಾಗುತ್ತಿದೆ. ಇಲ್ಲಿ ಮೊದಲಿದ್ದ ಕುಡಿಯುವ ನೀರಿನ ಪೈಪ್ ಲೈನ್ ಗಳನ್ನು ತುಂಡರಿಸಲಾಗಿದ್ದು...
ನಮ್ಮ ದೇಹದ ತೂಕದ ಸುಮಾರು 60 ಶೇಕಡಾದಷ್ಟು ನೀರಿನಾಂಶ ಇದ್ದು, ದೇಹದ ಹೆಚ್ಚಿ ಎಲ್ಲಾ ಜೈವಿಕ ಕ್ರಿಯೆಗಳಿಗೆ ನೀರು ಅತೀ ಅಗತ್ಯ. ಸುಮಾರು 70 ಕೆ.ಜಿ ತೂಕದ ವ್ಯಕ್ತಿಯಲ್ಲಿ ಸರಿಸುಮಾರು 40 ಲೀಟರ್ಗಳಷ್ಟು ಅಂದರೆ ದೇಹದ ತೂಕದ 60 ಶೇಕಡಾದಷ್ಟು ನೀರು ಇರುತ್ತದೆ. ನಮ್ಮ ದೇಹದಲ್ಲಿನ ನೀರು ಬೇರೆ ಬೇರೆ ಕಾರಣಗಳಿಂದ ಬೇರೆ ಬೇರೆ ರೂಪದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಮಾ.01 ರಂದು ದತ್ತು ಗ್ರಾಮವಾದ ಬಿಳಿನೆಲೆ ಗ್ರಾಮ ಪಂಚಾಯತ್ ನಲ್ಲಿ ವಾರಾಂತ್ಯ ಶಿಬಿರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬಿಳಿನೆಲೆ ಗ್ರಾಮ ಪಂಚಾಯಿತಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಹಾಗೂ ಕೆ ಎಸ್ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ...
ಕೇನ್ಯ ಗ್ರಾಮದ ಕಾಯರ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ಮಾ. 08 ಶನಿವಾರದಂದು ಶ್ರೀ ದೈವದ ನೇಮೋತ್ಸವ ನಡೆಯಲಿದೆ. ಅಂದು ರಾತ್ರಿ ಗಂಟೆ 7-00ಕ್ಕೆ ಸರಿಯಾಗಿ ಶ್ರೀ ಹೊಸಮ್ಮ ದೈವದ ಭಂಡಾರ ಹಿಡಿದು ಶ್ರೀ ದೈವಕ್ಕೆ 28ನೇ ವರ್ಷದ ನೇಮೋತ್ಸವವು ಕೇನ್ಯ-ಕಾಯೇರಡ್ಕದಲ್ಲಿ ನಡೆಯಲಿದೆ ಎಂದು ಕಿಶೋರ್ ರೈ ಕಂಡೆಬಾಯಿ ತಿಳಿಸಿದ್ದಾರೆ.
ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶದ ಸಹಕಾರ ಸಂಘ ( ಲ್ಯಾಂಪ್ಸ್) ಇದರ 9 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಮಾ.1 ರಂದು 4 ಸ್ಥಾನಗಳಿಗೆ ಚುನಾವಣೆ ನಡೆದು ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಲಾ ಎರಡು ಸ್ಥಾನಗಳಲ್ಲಿ ವಿಜೇತರಾಗಿದ್ದಾರೆ. ಅವಿರೋಧ ಆಯ್ಕೆಯಾದ ಸ್ಥಾನಗಳ ಪೈಕಿ ಕಾಂಗ್ರೆಸ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಸ್ತುವಾರಿ ಪ್ರಾಂಶುಪಾಲ ಡಾ.ದಿನೇಶ್ ಕೆ ಅವರು ಜಗತ್ತಿನಲ್ಲಿರುವ ಮೌಡ್ಯತೆ ಹಾಗೂ ಅಂಧಕಾರವನ್ನು ತ್ಯಜಿಸಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು ವಾಣಿಜ್ಯಶಾಸ್ತ್ರ...
ಅಡ್ತಲೆ ಬೆದ್ರುಪಣೆ ಶ್ರೀ ಉಳ್ಳಾಕುಲು ಮತ್ತು ಮಲೆದೈವಗಳ ದೈವಸ್ಥಾನ ಇದರ ಆಡಳಿತ ಸಮಿತಿಯ ಸಭೆ ಮಾ.1ರಂದು ನಡೆಯಿತು.ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಸದಾನಂದ ಅಡ್ತಲೆ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನ ಪಿಂಡಿಮನೆ ಇವರನ್ನು ಆಯ್ಕೆ ಮಾಡಲಾಯಿತು. ಸದಸ್ಯರುಗಳಾಗಿ ಶಿವಪ್ರಸಾದ್ ಮೇಲಡ್ತಲೆ, ಚಂದ್ರಶೇಖರ ಮೂರ್ಜೆ, ಯತೀಶ್ ನೆಕ್ಕರೆ ಆಯ್ಕೆಯಾದರು.
ಅಡ್ತಲೆ ಉಳ್ಳಾಕುಲು ಹಾಗೂ ಮಲೆದೈವಗಳ ದೈವಸ್ಥಾನ ಅಡ್ತಲೆ ಬೆದ್ರುಪಣೆ ಇದರ ಆಡಳಿತ ಸಮಿತಿ ವಾರ್ಷಿಕ ಮಹಾ ಸಭೆ ಮಾ. 1ರಂದು ಸಮಿತಿಯ ಅಧ್ಯಕ್ಷರಾದ ಗಣೇಶ್ ಮಾಸ್ತರ್ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ದೈವಸ್ಥಾನ ವಠಾರದಲ್ಲಿ ನಡೆಯಿತು. ಈ ವರ್ಷದ ಉಳ್ಳಾಕುಲು ಮತ್ತು ಮಲೆ ದೈವಗಳ ನಡಾವಳಿಯನ್ನು ವರ್ಷಂಪ್ರತಿಯಂತೆ ಮಾರ್ಚ್ ತಿಂಗಳ 21ರಂದು ಕೂಡಿ ಮಾರ್ಚ್ ತಿಂಗಳ 22ನೇ...
ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಡಿಕೇರಿ, ಕರ್ನಾಟಕ ಸರ್ಕಾರ ಇದರ ವತಿಯಿಂದ 2022-23ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮವು ಫೆ.28 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದವರಿಗೆ ನೀಡುವ ವಾದ್ಯ ಪರಿಕರಗಳನ್ನು ದೈವ ನರ್ತಕರಾದ ಕೊಲ್ಲಮೊಗ್ರು ಗ್ರಾಮದ...
Loading posts...
All posts loaded
No more posts
