- Tuesday
- August 11th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು, ಪುತ್ತೂರು ರೋಟರಿ ಕ್ಯಾಂಪುಕೋ ಬ್ಲಡ್ ಬ್ಯಾಂಕ್ ಸೆಂಟರ್, ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಿರಿಯ ವಿದ್ಯಾರ್ಥಿ ಸಂಘ ,ರೋವರ್ಸ್ ರೆಂಜರ್ಸ್ ಘಟಕ ,ಆಂತರಿಕ ಗುಣಮಟ್ಟ ವಿಭಾಗಇವುಗಳ ಜಂಟಿ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಾರ್ಚ್ 4ರಂದು ಕಾಲೇಜಿನಲ್ಲಿ ನಡೆಯಲಿರುವುದಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ದಿನೇಶ್ ಕೆ...
"ಸುಂದರ ಪರಿಸರದ ಸ್ನೇಹಾಲಯ ನನ್ನ ಬಾಲ್ಯದ ನೆನಪುಗಳನ್ನು ಮರುಕಳಿಸಿತು. ಶಾಲೆಗಳು ಇಂದು ವ್ಯಾಪಾರೀಕರಣ ಆಗುವ ಕಾಲಘಟ್ಟದಲ್ಲಿ ಗುರುಕುಲ ಪದ್ಧತಿಯಲ್ಲಿ ಶಿಕ್ಷಣದ ಪಾವಿತ್ರ್ಯತೆ ಕಾಪಾಡಿಕೊಂಡು , ಸಂಸ್ಕಾರ ನೀಡುವ ಶಾಲೆ ಸ್ನೇಹ ಶಾಲೆ.ಶಾಲೆ ಎಂದರೆ ಸ್ನೇಹದಂತಿರಬೇಕು. ಸಂಸ್ಕಾರದೊಂದಿಗೆ ಕಲಿತಾಗ ಸತ್ಪ್ರಜೆಯಾಗಲು ಸಾಧ್ಯ .ಇಂದಿನ ಕಲುಷಿತ ವಾತಾವರಣದಲ್ಲಿ ಸಂಸ್ಕಾರಯುತ ಸ್ನೇಹ ಶಾಲೆಯಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ನೀಡುವ ದೇಶಸೇವೆ...
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕ 14,36000 ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಾಹೀದ್ ನೆರವೇರಿಸಿದರು. ಗಡಿಕಲ್ಲು ಅಂಗನವಾಡಿ ಕೇದ್ರಗಳಲ್ಲಿ ಹಾಗೂ ಕಲ್ಲುಗುಂಡಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯವು ಶ್ರೀನಿವಾಸ್ ಯೂನಿವರ್ಸಿಟಿ ಪಾಂಡೇಶ್ವರ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ನಲ್ಲಿ ಕಾಲೇಜಿನ ತಂಡವು ಭಾಗವಹಿಸಿ ಸಮೂಹ ನೃತ್ಯ ಹಾಗೂ ಮುಖ ವರ್ಣಿಕೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಸಮೂಹ ನೃತ್ಯದಲ್ಲಿ ವಿಶ್ಮಿತಾ ಡಿ.ಬಿ. ಭಾರತಿ ಎಂ, ನಿಶಾ ಐ.ಕೆ, ಭವ್ಯ ಕೆ ಎನ್ ಶ್ರೇಯ,...
ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನದೊಂದಿಗೆ ವಾರ ಪೂರೈಸಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ, ಮಾ.1 ಮತ್ತು 2 ರಂದು ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಮಾ.01 ರಂದು ಸಂಜೆ 4.45 ಕ್ಕೆ...
113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ....
ಮಾಸ್ ಸಂಸ್ಥೆಯು ಕಳೆದ 23 ವರ್ಷಗಳಿಂದ ಅಡಿಕೆಗೆ ಪ್ರೋತ್ದಾಹ ಕೊಟ್ಟು ಖರೀದಿ ಮಾಡುತ್ತಿದೆ. ಆ ಮೂಲಕ ಬೆಳೆಗಾರರ ಹಿತ ಕಾಯುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಸುಳ್ಯದ ಮಾಸ್ ಸಂಸ್ಥೆಯ ಅಡಿಕೆ ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಳೆದ 23 ವರ್ಷಗಳಿಂದ ಸೇವೆ ನೀಡುತ್ತಿರುವ ಮಾಸ್ ಸಂಸ್ಥೆ...
ಕೆ.ವಿ.ಜಿ. ಎಂಜಿನಿಯರಿಂಗ್ ಕಾಲೇಜ್ನಲ್ಲಿ Adani Cement ( ACC) ಮತ್ತು ಕೆ.ವಿ.ಜಿ. ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ "NEEV ABHIYAN" ದಿನಾಂಕ: 27-02-2025 ರಂದು ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಿವಿಲ್ ಕಾಂಟ್ರಾಕ್ಟರ್ಗಳು ಮತ್ತು ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಡೆಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾದ ಇಂಜಿನಿಯರ್ ರಜತ್ ವಿ.ಜಿ.,...
ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ಮಾ.04 ರಿಂದ 06 ರವರೆಗೆ ವರ್ಷಾವಧಿ ಜಾತ್ರೋತ್ಸವವು ನಡೆಯಲಿದೆ.ಮಾ.04 ರಂದು ಬೆಳಿಗ್ಗೆ 8:00 ಗಂಟೆಗೆ ತೋರಣ ಮುಹೂರ್ತ ಮತ್ತು ಉಗ್ರಾಣ ಪೂಜೆ, ಬೆ.9:00ಗಂಟೆಯಿಂದ ಹಸಿರುವಾಣಿ ಸಮರ್ಪಣೆ ನಡೆಯಲಿದೆ.ನಂತರ ಬೆಳಿಗ್ಗೆ 9:30ರಿಂದ ಶ್ರೀ ಬೆಳರಂಪಾಡಿ ವನಶಾಸ್ತಾವು ಕ್ಷೇತ್ರದಲ್ಲಿ ಸಾನಿಧ್ಯ ಕಲಶ ಮತ್ತು ಪಂಚಗವ್ಯ, ವಿಶೇಷ ಪೂಜೆ, ಶ್ರೀ...
Loading posts...
All posts loaded
No more posts
