ಎಲಿಮಲೆಯಲ್ಲಿ ಬಿಜೆಪಿ ವಿಜಯೋತ್ಸವ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಎಲಿಮಲೆ ಪೇಟೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ನೂತನವಾಗಿ ಚುನಾಯಿತಗೊಂಡ ನಿರ್ದೇಶಕಾರದ ಕೃಷ್ಣಯ್ಯ ಮೂಲೆತೋಟ, ಜನಾರ್ಧನ ಅಚ್ರಪ್ಪಾಡಿ ಉಪಸ್ಥಿತರಿದ್ದರು. ವಿಜಯೋತ್ಸವ ಕಾರ್ಯಕ್ರಮದಲ್ಲಿ ಗುತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕಾರದ ಬಿ...

ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಫೆ.24 ರಂದು ಸಂಜೆ ಶೋ ಲಭ್ಯ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21, 22 ಮತ್ತು 23...
Ad Widget

ಶ್ರೀಮತಿ ಪಾರ್ವತಿ ದೋಣಿಮೂಲೆ ನಿಧನ

ಆಲೆಟ್ಟಿ ಗ್ರಾಮದ ದೋಣಿಮೂಲೆ ದಿ.ಶೇಷಪ್ಪ ಗೌಡ ರವರ ಪತ್ನಿ ಶ್ರೀಮತಿ ಪಾರ್ವತಿ ದೋಣಿಮೂಲೆ ಯವರು ಅಲ್ಪಕಾಲದಅಸೌಖ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಪುರುಷೋತ್ತಮ ದೋಣಿಮೂಲೆ, ಅರುಣೋದಯ ದೋಣಿಮೂಲೆ, ಪುತ್ರಿಯರಾದ ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಲೀಲಾಕ್ಷಿ,ಅಳಿಯಂದಿರಾದ ಶಿವರಾಮ ಗೌಡ ಕಲ್ಲೆಂಬಿ, ವಸಂತ ಗೌಡ ಬೊಳ್ಳೂರು,...

ನಾಳೆ (ಫೆ.25) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...

ಕವನ : ಕೊನೆಯೇ ತಿಳಿಯದ ಬದುಕಿನಲ್ಲಿ ಕೊನೆಯವರೆಗೂ ಬದುಕಬೇಕಿದೆ…

ಈ ಭೂಮಿಯ ಮೇಲೆ ಸಾವು ಅನ್ನೋದು ಸಾರ್ವಕಾಲಿಕ ಸತ್ಯ, ಹುಟ್ಟಿದವರು ಒಂದಲ್ಲಾ ಒಂದು ದಿನ ಸಾಯಲೇಬೇಕು ಇದು ಎಂದಿಗೂ ಬದಲಿಸಲಾಗದ ಕೃತ್ಯ…ಇಂದು ನಮ್ಮ ಕೈಯಲ್ಲೊಂದು ಸುಂದರವಾದ ಬದುಕಿದೆ, ಆ ಬದುಕನ್ನು ನಾವು ನಮ್ಮವರೊಂದಿಗೆ ಖುಷಿಯಿಂದ ಕಳೆಯಬೇಕಿದೆ, ನಮ್ಮ ಕನಸುಗಳ ಹಿಂದೆ ಸಾಗುತ್ತಾ ಬದುಕಬೇಕಿದೆ, ನಮ್ಮ ಕನಸುಗಳನ್ನು ನಾವು ನನಸಾಗಿಸಿಕೊಂಡು ನಮ್ಮವರ ಕಣ್ಣಿನಲ್ಲಿ ಸಂತೋಷವನ್ನು ತರಬೇಕಿದೆ…ಕೊನೆಯೇ ತಿಳಿಯದ...

ವಳಲಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ವ್ಯವಸ್ಥಾಪನ ಸಮಿತಿಯ ನೂತರ ಸದಸ್ಯರುಗಳಾಗಿ ಕೇಶವ ಹೊಸೋಳಿಕೆ, ಮಿತ್ರದೇವ ಮಡಪ್ಪಾಡಿ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ ರುದ್ರ ಚಾಮುಂಡಿ, ಸನತ್ ಮುಳುಗಾಡು, ಶ್ರೀಮತಿ ಉಷಾ ಪುರುಷೋತ್ತಮ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಸಮಿತಿ...

ಗುತ್ತಿಗಾರು : ಸೊಸೈಟಿ ಚುನಾವಣೆ : ಬಿಜೆಪಿ ಭರ್ಜರಿ ಗೆಲುವು, ವಿಜಯೋತ್ಸವ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ ಎಲ್ಲಾ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯಿತು. ಪಟಾಕಿ ಸಿಡಿಸಿ, ಪೇಟೆಯಲ್ಲಿ ಮೆರವಣಿಗೆ ಸಾಗಿ ಸಂಭ್ರಮಿಸಿದರು. ಗೆಲುವು ಸಾಧಿಸಿದ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ,...

ಗುತ್ತಿಗಾರು : ಸೊಸೈಟಿ ಚುನಾವಣೆ : ಬಿಜೆಪಿ ಕ್ಲೀನ್ ಸ್ವೀಪ್ – ಎಲ್ಲಾ 12 ಸ್ಥಾನ ಉಳಿಸಿಕೊಂಡ ಸಹಕಾರ ಭಾರತಿ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ್ದು ಕಾಂಗ್ರೆಸ್ ಬೆಂಬಲಿತ ಸಹಕಾರ ಭಾರತ ತಂಡ,ಹಾಗೂ ಪಕ್ಷೇತರರು ಸೋಲು ಕಂಡಿದ್ದಾರೆ. ಸಹಕಾರ ಭಾರತಿ ಅಭ್ಯರ್ಥಿಯಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಹಾಲಿ ಅಧ್ಯಕ್ಷ ವೆಂಕಟ್...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ: ಚಿಂತನ ದಿನಾಚರಣೆ ಮತ್ತು ದ್ವಿತೀಯ ಸೋಪಾನ ಪರೀಕ್ಷಾ ಶಿಬಿರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ಚಿಂತನ ದಿನಾಚರಣೆ ಮತ್ತು ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರವನ್ನು ಫೆ.22ರಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇಲ್ಲಿ ಆಯೋಜಿಸಲಾಯಿತು. 84 ಸ್ಕೌಟ್ಸ್ ಮತ್ತು 105 ಗೈಡ್ಸ್ ಪರೀಕ್ಷಾ ಶಿಬಿರದಲ್ಲಿ...

ರಾಜ್ಯಾದ್ಯಾಂತ ಹೌಸ್ ಫುಲ್ ತೆರೆ ಕಂಡ ಸುಳ್ಯದ ಯುವಕ ನಿರ್ಮಿಸಿದ ಭಾವ ತೀರ ಯಾನ ಚಲನಚಿತ್ರ – ಫೆ.23 ರಂದು ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಎರಡು ಶೋ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21 ಮತ್ತು 22 ರಂದು...
Loading posts...

All posts loaded

No more posts

error: Content is protected !!