ಕಲ್ಮಕಾರು : ಶ್ರೀ ಕ್ಷೇ. ಧ. ಗ್ರಾ. ಯೋಜನೆ ವತಿಯಿಂದ ನಿರ್ಮಾಣಗೊಂಡ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದ ಕಿಲಾರ್ಕಜೆ ಎಂಬಲ್ಲಿ ವಾಸ ಮಾಡುತ್ತಿರುವ ರುಕ್ಮಯ್ಯ S/o ರಾಮಪ್ಪ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ...

ಸುಳ್ಯ ಪ್ರೆಸ್ ಕ್ಲಬ್ ಗೆ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಭೇಟಿ ಪ್ರೆಸ್ ಕ್ಲಬ್ ಗ್ರಂಥಾಲಯ ನಿರ್ಮಾಣಕ್ಕೆ ರೂ.5 ಲಕ್ಷ ನೆರವಿನ ಭರವಸೆ

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಇಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭ ಅವರನ್ನು ಸುಳ್ಯ ಪ್ರೆಸ್ ಕ್ಲಬ್ಬಿಗೆ ಆಹ್ವಾನಿಸಿದ ಮೇರೆಗೆ ಅವರು ಪ್ರೆಸ್ ಕ್ಲಬ್ಬಿಗೆ ಭೇಟಿ ನೀಡಿದರು. ಅಲ್ಲಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತಲ್ಲದೆ ಪ್ರೆಸ್ ಕ್ಲಬ್ಬಿನ ವತಿಯಿಂದ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಸುಸಜ್ಜಿತ ಗ್ರಂಥಾಲಯ ರಚನೆಯ ಯೋಜನೆಗೆ ನೆರವು ನೀಡುವಂತೆ...
Ad Widget

ಪುತ್ತೂರು ; ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ಚಲನಚಿತ್ರದ ಪ್ರಥಮ ಶೋ ಉದ್ಘಾಟನೆ – ಹೌಸ್ ಫುಲ್ ಪ್ರದರ್ಶನ ಕಂಡ ಸಿನೇಮಾಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ

ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡಿದ್ದು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು ಹೌಸ್ ಫುಲ್ ಪ್ರದರ್ಶನಗೊಂಡ ಸಿನೇಮಾಕ್ಕೆ ಜನರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ...

ಪರೀಕ್ಷೆ ಯೊಂದು ಹಬ್ಬ ಬನ್ನಿ ಸಂಭ್ರಮಿಸೋಣ ವಿಧ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಸುಳ್ಯ: ವಲಯ ೧೫ ರ ತರಬೇತಿ ವಿಭಾಗದ ತರಬೇತಿ ಕಾರ್ಯಕ್ರಮ ಪರೀಕ್ಷೆ ಯೊಂದು ಹಬ್ಬ ಬನ್ನಿ ಸಂಭ್ರಮಿಸೋಣ ಎಂಬ ವಿಶೇಷ ಶೀರ್ಷಿಕೆಯಡಿಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ,ಚೈತ್ರ ಯುವತಿ ಮಂಡಲ ಅಜ್ಜಾವರ , ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಕಾರದೊಂದಿಗೆ ಸರಕಾರಿ ಪ್ರೌಢಶಾಲೆ ಅಜ್ಜಾವರ ಇಲ್ಲಿ ನಡೆಯಿತು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ...

ಸುಳ್ಯದ ಗಾಯಕ ವಿಜಯ್ ಕುಮಾರ್ ರಿಗೆ ರಾಜ್ಯಮಟ್ಟದ ಸ್ವರ ಚೈತನ್ಯ ಪ್ರಶಸ್ತಿ

ಎ.ಬಿ. ಕ್ರಿಯೇಷನ್ಸ್ ನ ಹಾಡು ಹಕ್ಕಿಯ ಗೂಡು ನೇತಾಜಿ ರಂಗ ಮಂದಿರ ಬಿಳಗುಳ ಮೂಡಿಗೆರೆ ಚಿಕ್ಕಮಗಳೂರು ಇಲ್ಲಿ ಫೆ. 16 ರಂದು ನಡೆದ 50ನೇ ಸಂಚಿಕೆ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ  ಸಂಗೀತ ಕಲರವ ನಡೆಸಿ ಬಳಿಕ ರಾಜ್ಯಮಟ್ಟದ  ಸ್ವರ ಚೈತನ್ಯ ಪ್ರಶಸ್ತಿಯನ್ನು ಸುಳ್ಯದ ವಿಜಯ್ ಕುಮಾರ್ ಇವರು ಪಡೆದಿರುತ್ತಾರೆ ‌.  ಇವರು ಸುಳ್ಯದ ಟಿ...

ಸರಕಾರಿ ಪ್ರೌಢಶಾಲೆ ಎಲಿಮಲೆಗೆ ಸ್ಮಾರ್ಟ್ ಟಿವಿ/ಬೋರ್ಡ್ ಕೊಡುಗೆ

ಐ ಜಿ ಡಿ ( ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್ಮೆಂಟ್) ಸಂಸ್ಥೆಯ ಸಂಯೋಜನೆಯಲ್ಲಿ " ಐ ಟಿ ಸಿ ಆಶಿರ್ವಾದ್ ಸ್ಮಾರ್ಟ್ ಇಂಡಿಯಾ" ಸಹಭಾಗಿತ್ವದೊಂದಿಗೆ ಸರಕಾರಿ ಪ್ರೌಢ ಶಾಲೆಗೆ ದಿನಾಂಕ:20-02-2025 ನೇ ಗುರುವಾರರಂದು ಸ್ಮಾರ್ಟ್ ಟಿವಿ ಕೊಡುಗೆ ಹಾಗೂ ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ...

ಫೆ. 22 ಮತ್ತು 23ರಂದು ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ರಂಗ ಚಟುವಟಿಕೆ ಕಾರ್ಯಾಗಾರ

ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆ, ಜೇಸಿಐ ಬೆಳ್ಳಾರೆ ಮತ್ತು ನಿನಾದ ಸಾಂಸ್ಕೃತಿಕ ಕಲಾ ಕೇಂದ್ರ ತಂಟೆಪ್ಪಾಡಿ ಇವುಗಳ ಆಶ್ರಯದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಹಾಗೂ ಆಸಕ್ತ ಮೊಂಟೆಸ್ಸರಿ ಅಥವಾ ನರ್ಸರಿ ಶಿಕ್ಷಕಿಯರಿಗೆ ಎರಡು ದಿನಗಳ ರಂಗ ಚಟುವಟಿಕೆ ಕಾರ್ಯಾಗಾರ ಫೆ.22 ಮತ್ತು ಫೆ. 23 ರಂದು ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ...

ಇಂದು ತೆರೆ ಕಾಣುತ್ತಿರುವ ಭಾವ ತೀರ ಯಾನ ಚಲನಚಿತ್ರಕ್ಕೆ ಕರಾವಳಿಯಾದ್ಯಂತ ವ್ಯಾಪಕ ಬೆಂಬಲ – ರಸ್ತೆಯುದ್ದಕ್ಕೂ ಬ್ಯಾನರ್ ಹಾಕಿ ಶುಭಕೋರಿದ ಅಭಿಮಾನಿಗಳು

ಕರಾವಳಿಯ ಯುವ ಪ್ರತಿಭೆ ಸಂಗೀತ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಕಾಲಿರಿಸಿದ ಮಯೂರ ಅಂಬೆಕಲ್ಲು ಸಾಧನೆಯ ಇನ್ನೊಂದು ಮೆಟ್ಟಿಲೇರಿದ್ದಾರೆ. ನೂತನ ಸಿನಿಮಾ ನಿರ್ಮಾಣ ಮಾಡುವ ಮೂಲಕ ಕರಾವಳಿಯ ಮನಗೆದ್ದಿದ್ದಾರೆ.‌ ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿರುವ "ಭಾವ ತೀರ ಯಾನ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ನ ಯುವ ಕಲಾವಿದನಾಗಿ ಮಾಡಿ ಬರಲಿದ್ದಾರೆ. ಅವರೇ ಕತೆ,...

ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ ನಾಯಕರಿಗೆ ಒಂದು ದಿನದ ನಾಯಕತ್ವ ತರಬೇತಿ ಶಿಬಿರ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ನಾಯಕರಿಗೆ ಒಂದು ದಿನದ "ಲೀಡ್ ಒನ್" ನಾಯಕತ್ವ ತರಬೇತಿ ಶಿಬಿರವು ಸುಳ್ಯದ ಗ್ರಾಂಡ್ ಪರಿವಾರ್ ಸಭಾಭವನದಲ್ಲಿ ನಡೆಯಿತು. ಬೆಳಿಗ್ಗೆ 9:30ಕ್ಕೆ ಸಭಾ ಕಾರ್ಯಕ್ರಮದೊಂದಿಗೆ ಆರಂಭವಾದ ಶಿಬಿರವು ಸಾಯಂಕಾಲ 6:00ವರೆಗೆ ನಡೆಯಿತು.ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯರಾದ ಅಬ್ದುಲ್ ಕಲಾಂ ರವರು ಪ್ರಸ್ತಾವಿಕವಾಗಿ ಮಾತನಾಡಿ ಮೆಲಸ್ಥರದ ನಾಯಕರ...

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ – ಡಾ. ನರೇಂದ್ರ ರೈ ದೇರ್ಲ

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ "ಬರವಣಿಗೆ ಮಾಧ್ಯಮ ಶಿಬಿರ"ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು....
Loading posts...

All posts loaded

No more posts

error: Content is protected !!