- Wednesday
- August 12th, 2026
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ತಾಲೂಕು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಮಿಥುನ್ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ , ಕೊರಗಪ್ಪ ಬೆಳ್ಳಾರೆ ಸಂತ ಜೋಸೆಫ್ ಶಾಲೆ ಸುಳ್ಯ , ಉಮೇಶ್ ಸಂತ ಬ್ರಿಜಿಡ್ಸ್ ಶಾಲೆ ಸುಳ್ಯ, ರಂಗನಾಥ್ ರೋಟರಿ...
ರಾಷ್ಟ್ರ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ರಂಗಭೂಮಿ ಟ್ರಸ್ಟ್ ಕೊಡಗು ಪ್ರಸ್ತುತ ಪಡಿಸಿದ ನಾಟಕ ಸತ್ಯವನ್ನೇ ಹೇಳುತ್ತೇನೆ ಫೆ.18ರಂದು ಸಾಯಂಕಾಲ ಸುಳ್ಯ ಯುವಜನ ಸಂಯುಕ್ತ ಮಂಡಳಿ ವಠಾರದಲ್ಲಿ ಪ್ರದರ್ಶನಗೊಂಡಿತು. ನೂರಾರು ಮಂದಿ ಆಗಮಿಸಿ ಈ ನಾಟಕ ಪ್ರದರ್ಶನವನ್ನು ವೀಕ್ಷಿಸಿದರು.
ಫೆ.19 : ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣಪತಿ ಹವನ, ಸುಬ್ರಹ್ಮಣ್ಯ ಹವನದ ಸಂಕಲ್ಪ, ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಪರಿವಾರ ದೇವರಿಗೆ ತಂಬಿಲ ಹಾಗೂ ಸುಬ್ರಹ್ಮಣ್ಯ ಹವನದ ಪೂರ್ಣಾಹುತಿ, ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರು ಹಾಜರಿದ್ದರು.
ಕ್ಯಾoಪ್ಕೋ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಅಲಂಕಾರು ಶಾಖೆಯ ಸಕ್ರೀಯ ಸದಸ್ಯರಾದ ಶ್ರೀ ಅಬ್ದುಲ್ ರಹಿಮಾನ್ ಎಚ್, ಕೊಯಿಲ ಇವರ ತೆರೆದ ಹೃದಯದ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.66,500/- (ರೂಪಾಯಿ ಅರುವತ್ತಾರು ಸಾವಿರದ ಐನೂರು)ನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 18.02.2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾದೇಶಿಕ...
ಗುತ್ತಿಗಾರು ಭಾಗದಲ್ಲಿ ಹಲವಾರು ದಿನಗಳಿಂದ 3 ಫೇಸ್ ವಿದ್ಯುತ್ ಇಲ್ಲದೇ ಕೃಷಿಕರು ಸಮಸ್ಯೆ ಅನುಭವಿಸುವಂತಾಗಿದೆ. ಭೂಗತ ಕೇಬಲ್ ಫಾಲ್ಟ್ ಕಾರಣ ನೀಡಿ ಫೆ.15 ರಿಂದ 3 ಫೇಸ್ ನೀಡದೇ ಇಲಾಖೆ ಇದ್ದರೂ ಜನಪ್ರತಿನಿಧಿಗಳು ಅಧಿಕಾರಿಗಳು ಮೌನ ವಹಿಸಿದ್ದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 3 ಫೇಸ್ ಇಲ್ಲದೇ ಜನತೆಗೆ ಸಾರ್ವಜನಿಕ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದ್ದು ಜತೆಗೆ...
ಇಂಟರ್ನ್ಯಾಷನಲ್ ಪ್ಯೂಮನ್ ಡೆವಲಪ್ಟೆಂಟ್ ಕೌನ್ಸಿಲ್ ಇಂಡಿಯಾ ಇವರು ವಿವಿಧ ಕ್ಷೇತ್ರದಲ್ಲಿ ಕೊಡಮಾಡುವ ರಾಷ್ಟ್ರೀಯ ರತ್ನ ಪ್ರಶಸ್ತಿ ಗೆ ಗಾಯಕಿ ಸಂಧ್ಯಾ ಮಂಡೆಕೋಲು ಭಾಜನರಾಗಿದ್ದು, ಫೆ.15ರಂದು ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಿತು. ಗಾಯನ ಕ್ಷೇತ್ರದಲ್ಲಿ ಸಂಧ್ಯಾ ಮಂಡೆಕೋಲುರವರು ಈ ಪ್ರಶಸ್ತಿ ಗೆ ಭಾಜನರಾಗಿದ್ದು, ಈಗಾಗಲೇ ಇವರನ್ನು ವಿವಿಧ ಸಂಘ ಸಂಸ್ಥೆಗಳು ಗೌರವಿಸಿದೆ. ಇದೀಗ...
ಬೆಳ್ಳಾರೆ : ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಮಕ್ಕಳ ಆರೈಕೆಯಲ್ಲಿ ಮಹಿಳೆಯರು ಎಂಬ ವಿಷಯದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ. ದಿನಾಂಕ 18 ಪೆಬ್ರವರಿ 2025 ರಂದು ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ (ತಡಗಜೆ ) ಅಂಗನವಾಡಿ ಕೇಂದ್ರದಲ್ಲಿ ಜರುಗಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಶ್ರೀ ಉದ್ಘಾಟಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
ಗುತ್ತಿಗಾರು ಗ್ರಾಮದ ಬಳ್ಳಕ್ಕ ಹೆಬ್ಬಾರ ಮನೆಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಬ್ರಹ್ಮಶ್ರೀ ವೇದಮೂರ್ತಿ ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ವೇದಮೂರ್ತಿ ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.19, 20 ಮತ್ತು 21 ರಂದು ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮ : ಫೆ.19 ಬುಧವಾರ ರಾತ್ರಿ ಗಂಟೆ 7-00ರಿಂದ...
ಭಾರತೀಯ ರಬ್ಬರ್ ಮಂಡಳಿ ವತಿಯಿಂದ ಅರಂತೋಡು ರಬ್ಬರ್ ಉತ್ಪಾದಕರ ಸಂಘದ ಸಹಯೋಗದಲ್ಲಿ ಸೀತಾರಾಮ ಗೌಡ ಪಿಂಡಿಮನೆ ಮತ್ತು ನಾರಾಯಣ ಗೌಡ ಪಿಂಡಿಮನೆ ಇವರ ರಬ್ಬರ್ ತೋಟಗಳಲ್ಲಿ ನಡೆಯುತ್ತಿರುವ ರಬ್ಬರ್ ಟ್ಯಾಪಿಂಗ್ ತರಬೇತಿ ಶಿಬಿರವನ್ನು ನಿವೃತ್ತ ಮುಖ್ಯೊಪಾಧ್ಯಯರು ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಮಾಸ್ಟರ್ ಅಡ್ತಲೆ ಇವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರಬ್ಬರ್ ಮಂಡಳಿ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು, ಸಪ್ತಶ್ರೀ ಸ್ಪೋರ್ಟ್ಸ್ ಕ್ಲಬ್...
Loading posts...
All posts loaded
No more posts
