ಕಂದ್ರಪ್ಪಾಡಿ ಜಾತ್ರಾ ಮುಹೂರ್ತ – ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಕಾರ್ಯಕ್ರಮ

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ದೈವಸ್ಥಾನದ ಜಾತ್ರಾ ಮುಹೂರ್ತ ಅಂಗವಾಗಿ ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಕಾರ್ಯಕ್ರಮ ಶಂಖಚೂಡ ಕ್ಷೇತ್ರದಲ್ಲಿ ಫೆ.10 ರಂದು ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಆಡಳಿತ ಮೊಕ್ತೇಸರರಾದ ಕಾಳಿಕಾ ಪ್ರಸಾದ್ ಮುಂಡೋಡಿ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ...

ನಾಳೆ (ಫೆ.11) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.11 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
Ad Widget

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ – ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಯ ಸಭೆ ಫೆ.07 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ , ಉಪಾಧ್ಯಕ್ಷರಾಗಿ ರಂಜಿತ್ ಬೊಮ್ಮೆಟ್ಟಿ ಹಾಗೂ ಕುಶನ್ ಅಂಬೆಕಲ್ಲು, ಕೋಶಾಧಿಕಾರಿಯಾಗಿ ಚೇತನ್ ಕುಚ್ಚಾಲ, ಜೊತೆ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಬೊಮ್ಮೆಟ್ಟಿ ಹಾಗೂ ಸದಸ್ಯರು ಮತ್ತು ಗೌರವ ಸಲಹೆಗಾರರನ್ನು...

ಎಡನೀರು ಮಠದಲ್ಲಿ ಜಿ.ಎಲ್‌.ಆಚಾರ್ಯ ಪುತ್ತೂರು ಶತಮಾನದ ಸ್ಮರಣೆ ಸಾಧಕರು ಜನಮಾನಸದಲ್ಲಿ ಜೀವಂತ: ಡಿ.ವಿ.ಸದಾನಂದ

ಫೆ. 9: ಸಮಾಜ ದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಜಿ.ಎಲ್. ಆಚಾರ್ಯ ಅಂಥ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು. ಸ್ವರ್ಣ ಉದ್ಯಮಿ, ಸಮಾಜ ಸೇವಕರೂ ಆಗಿದ್ದಂತಹ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಥರಣೆ...

ಅಡುಗೆ ತಯಾರಿ ಸ್ಪರ್ಧೆ: ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ಪಿಎಂ ಪೋಷಣ್ ಅಭಿಯಾನದಡಿ ಕೆಪಿಎಸ್ ಪ್ರೌಢ ಶಾಲೆ ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಅಡುಗೆ ತಯಾರಿ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಅಡುಗೆ ಸಿಬ್ಬಂದಿಗಳಾದ ಗಿರಿಜಾ ಕೆ, ಜಾನಕಿ ಹಾಗೂ ಸಾವಿತ್ರಿ ತಂಡ ಸತತ ನಾಲ್ಕನೇ ಬಾರಿ ಪ್ರಶಸ್ತಿ ಪಡೆದುಕೊಂಡಿದೆ. ಕೆಪಿಎಸ್ ಪ್ರೌಢ...

ಐ.ಎಫ್.ಸಿ. ಗುತ್ತಿಗಾರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್

ಐ ಎಫ್ ಸಿ ಗುತ್ತಿಗಾರು ಆಯೋಜಿಸಿದ ಜಿಲ್ಲಾ ಮಟ್ಟದ ಐ ಎಫ್ ಸಿ ರನ್ ಮ್ಯಾರಥಾನ್ ಗೆ ಫೆ.9 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು. ದೀಪ ಪ್ರಜ್ವಲಿಸುವ ಮೂಲಕ ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ಶಿವರಾಮ ಕರುವಾಜೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಮಾಜಿ ಮಂಡಲ ಪ್ರಧಾನರಾದ ಮುಳಿಯ...

ಕನಕಮಜಲು : ಹಿಟ್ & ರನ್ ಪ್ರಕರಣ – ಅಪಘಾತ ನಡೆಸಿದ ವಾಹನ ಪತ್ತೆ ಹಚ್ಚಿದ ಸುಳ್ಯ ಪೋಲೀಸರು

ಕನಕಮಜಲಿನ ಸುಣ್ಣಮೂಲೆ ಬಳಿ ಅಪಘಾತ ನಡೆಸಿ ಇಬ್ಬರು ಪಾದಚಾರಿಗಳ ಸಾವಿಗೆ ಕಾರಣವಾದ ವಾಹನವನ್ನು ಪತ್ತೆ ಹಚ್ಚುವಲ್ಲಿ ಸುಳ್ಯ ಪೋಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯದ ಬೀರಮಂಗಲದ ವ್ಯಕ್ತಿಯೊಬ್ಬರಿಗೆ ಸೇರಿದ ಇಕೋ ವಾಹನ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಳಿಕ ತನಿಖೆ ಮುಂದುವರೆಸಿದ್ದು ಕಾರಿನ ಚಾಲಕ ಮತ್ತು ಮಾಲಿಕರನ್ನು ವಿಚಾರಣೆ ನಡೆಸಲಾಗುತ್ತಿದ್ದು, ನಾಳೆ ಮುಂಜಾನೆ ಕಾರನ್ನು ಸೀಝ್ ಮಾಡಲಾಗುವುದು ಎಂದು ಪೋಲಿಸ್ ಉನ್ನತ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರ್ವೈಕಲ್ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಸುಬ್ರಹ್ಮಣ್ಯ ಫೆ.8 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಶನಿವಾರ ಸರ್ವೈಕಲ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಹಾಜರಿದ್ದರು.ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಕ್ಯಾನ್ಸರ್ ರೋಗದ ಹಿನ್ನೆಲೆ, ವಿವಿಧ...

ಕನಕಮಜಲು ಹಿಟ್ & ರನ್ ಪ್ರಕರಣ – ಕಾರು ಗುದ್ದಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತ್ಯು

ಕನಕಮಜಲಿನಲ್ಲಿ ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಅವರಿಬ್ವರು ಮೃತಪಟ್ಟ ಘಟನೆ ವರದಿಯಾಗಿದೆ. ಫೆ.08 ರಂದು ರಾತ್ರಿ ಅಪಘಾತ ನಡೆದ ಬಳಿಕ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದ. ಸ್ಥಲೀಯರು ಗಾಯಾಳುಗಳನ್ಬು ಆಸ್ಪತ್ರೆಗೆ ಸಾಗಿಸಿದ್ದರು. .ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ...

ಕನಕಮಜಲು : ಪಾದಾಚಾರಿಗಳಿಬ್ಬರಿಗೆ ಢಿಕ್ಕಿಯಾದ ಕಾರು – ಗಂಭೀರ ಗಾಯ – ಕಾರು ನಿಲ್ಲಿಸದೇ ಚಾಲಕ ಪರಾರಿ

ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾದ ಘಟನೆ ಕನಕಮಜಲಿನ ಸುಣ್ಣಮೂಲೆಯಲ್ಲಿ ಕಳೆದ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದು ಒರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ ನಡೆಯುತ್ತಿದ್ದು, ಕೋಡಿಯ ಜನಾರ್ದನ ಶೆಟ್ಟಿ ಹಾಗೂ ಅವರ ಮಾವ ರಾಮ...
Loading posts...

All posts loaded

No more posts

error: Content is protected !!