ಪಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷರಾಗಿ ಸದಾನಂದ ಕಾರ್ಜ ಅವಿರೋಧ ಆಯ್ಕೆ

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು 12 ಸ್ಥಾನದಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಜ.30 ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಡಳಿತ ಮಂಡಳಿಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿ ಎರಡು...

ಮಡಪ್ಪಾಡಿ, ಕಂದ್ರಪ್ಪಾಡಿ, ದೇವ, ಬಳ್ಳಕ್ಕ ಬಿ.ಎಸ್.ಎನ್.ಎಲ್. ನೆಟ್ವರ್ಕ್ ಅವ್ಯವಸ್ಥೆ – ಜನತೆ ಆಕ್ರೋಶ

ದೇಶದ ಅಭಿವೃದ್ಧಿಯಾಗಬೇಕಾದರೇ ಹಳ್ಳಿಗಳು ಅಭಿವೃದ್ಧಿಯಾಗಬೇಕು. ಹಳ್ಳಿ ಹಳ್ಳಿಗಳನ್ನು ಸೇರಿಸುವ ನಿಟ್ಟಿನಲ್ಲಿ ಬಿಎಸ್ಎನ್ಎಲ್ ದೇಶದ ಅನೇಕ ಪ್ರದೇಶಗಳಲ್ಲಿ ಹೊಸ ಟವರ್ ನಿರ್ಮಿಸಿ 4G ಸೇವೆ ನೀಡುತ್ತಿದೆ. ಆದರೇ ಸುಳ್ಯ ತಾಲೂಕಿನ ಅನೇಕ ಗ್ರಾಮಗಳು ಸೇರಿದೆ. ಟವರ್ ನಿರ್ಮಾಣಗೊಂಡು ನೆಟ್ವರ್ಕ್ ಬಂದಾಗ ಅನೇಕ ಜನರು ಖುಷಿ ಪಟ್ಟರು. ಆದರೇ ಬಹುದಿನ ಉಳಿಯಲಿಲ್ಲ. ಸುಳ್ಯದ ಮಡಪ್ಪಾಡಿ, ಕಂದ್ರಪ್ಪಾಡಿ, ದೇವ, ಬಳ್ಳಕ್ಕ...
Ad Widget

ಯಶಸ್ವಿನಿ ಯೋಜನೆಯು ಸಹಕಾರಿ ಸಂಘದ ಸದಸ್ಯರಿಗೆ ತಾಲೂಕು ಆಸ್ಪತ್ರೆಗಳಲ್ಲಿ ಸೌಲಭ್ಯ ಸಿಗುವಂತಾಗಲು ಪ್ರಯತ್ನಿಸುವಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಮನವಿ

ಸರಕಾರದ "ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ"ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಕೇಂದ್ರ...

ಪೆರಾಜೆ : ಶಾಮಿಯಾನ ಹಾಕಲು ಅನ್ಯಮತೀಯರಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ – ಮಾತುಕತೆಯ ಬಳಿಕ ಪ್ರಕರಣ ಸುಖಾಂತ್ಯ

ಪೆರಾಜೆ ದೇವಸ್ಥಾನದಲ್ಲಿ ನಡೆಯಲಿದ್ದ ಕಾರ್ಯಕ್ರಮದ ಅಂಗವಾಗಿ ಅನ್ಯಮತೀಯರಿಗೆ ಶಾಮಿಯಾನ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಘಟನೆ ಇಂದು ವರದಿಯಾಗಿದೆ. ಸುಳ್ಯದ ಸಹನಾ ಶಾಮಿಯಾನ ದವರಿಗೆ ಅವಕಾಶ ನೀಡಿದ್ದಕ್ಕೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಾತಿ ಸೌಂಡ್ಸ್ ನವರಿಗೆ ನೀಡಿದ್ದೇವು ಅವರು ಸಹನಾ ದವರಿಗೆ ಸಬ್ ಕಾಂಟ್ರಾಕ್ಸ್ ನೀಡಿದ್ದಾರೆ ಎಂದು...

ಕಲ್ಮಕಾರು : ವಿಷ ಸೇವಿಸಿ ಆತ್ಮಹತ್ಯೆ

ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕು ಕಲ್ಮಕಾರು ಗ್ರಾಮದಿಂದ ವರದಿಯಾಗಿದ್ದು, ಬಾಳೆಬೈಲು ನಿವಾಸಿ ಶ್ರೀಮತಿ ಭಾಗೀರಥಿ ಪಾಂಡಿಗದ್ದೆ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ.ಮಹಿಳೆ ವಿಷ ಸೇವಿಸಿದ್ದು ಗೊತ್ತಾದ ತಕ್ಷಣ ಹರಿಹರ ಪಳ್ಳತ್ತಡ್ಕದ ವೈದ್ಯರಾದ ಡಾ| ಗಿರೀಶ್ ರವರಲ್ಲಿಗೆ ತರಲಾಗಿದ್ದು, ಮಹಿಳೆ ಆದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಬಳಿಕ ಸುಳ್ಯ...

ಫ್ಲವರ್ ಗೈಸ್ ಬೆಳ್ಳಾರೆ ದಶಮಾನೋತ್ಸವ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ – ಫ್ಲವರ್ ಗೈಸ್ ಬೆಳ್ಳಾರೆ ಹಾಗೂ ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಸೇವಾ ಯೋಜನೆ ಪ್ರಾರಂಭ

ದಿನಾಂಕ 26 ಆದಿತ್ಯವಾರದಂದ್ದು ಬೆಳ್ಳಾರೆ ಕೆ ಪಿ ಎಸ್ ಶಾಲಾ ಮೈದಾನ ದಲ್ಲಿ ಫ್ಲವರ್ ಗೈಸ್ ಬೆಳ್ಳಾರೆ ಯ ದಶಮಾನೋತ್ಸವ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು. ಫ್ಲವರ್ ಗೈಸ್ ಬೆಳ್ಳಾರೆ ಮತ್ತು ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ 2025 ರ ಮೊದಲ ಸೇವಾ ಯೋಜನೆಯನ್ನು ಪೆರುವಾಜೆಯ ಭಾಗದ ಅನಾರೋಗ್ಯದ ವ್ಯಕ್ತಿಗೆ ಚಿಕಿತ್ಸೆವೆಚ್ಚ ನೀಡಲಾಯಿತು, ಸಮಾರೋಪ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಶಾಲಾ ಸಂಸತ್ತು ಅಧಿವೇಶನ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಶಾಲಾ ಸಂಸತ್ತು ಅಧಿವೇಶನ ಜ.27ರಂದು ಜರುಗಿತು. ವಿದ್ಯಾರ್ಥಿ ಸರಕಾರದ ಸಭಾಪತಿಯಾದ ಕುಲದೀಪ್ ಜಿ. ಎನ್ ಸಭಾಧ್ಯಕ್ಷತೆಯನ್ನು ವಹಿಸಿ ಸರ್ವರನ್ನು ಸ್ವಾಗತಿಸಿದರು. ಸಂಸದೀಯ ಕಾರ್ಯದರ್ಶಿಯಾದ ಬೃಂದಾ ಗತ ಅಧಿವೇಶನದ ವರದಿಯನ್ನು ಮಂಡಿಸಿ ಅನುಮೋದನೆಯನ್ನು ಪಡೆದರು. ಮುಖ್ಯಮಂತ್ರಿಯಾದ ಜಶ್ಮಿ ಎನ್ . ಸಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಕ್ರೀಡಾಕೂಟದ ಸಾಧನೆಗಳಿಗೆ ಅಭಿನಂದನಾ ಗೊತ್ತುವಳಿಯನ್ನು...

ಅಹಂಕಾರದ ಬದುಕು ಆಮೆ-ಮೊಲದ ಆಟದಂತಾಗುತ್ತದೆ…

ಒಂದು ಊರಿನಲ್ಲಿ ಒಬ್ಬ ವ್ಯಕ್ತಿಯಿದ್ದ. ಎಲ್ಲರೆದುರು ಅಹಂಕಾರದಿಂದ ಬೀಗುತ್ತಿದ್ದ ಆತ “ನಾನೇ ಎಲ್ಲಾ, ನನ್ನಿಂದಲೇ ಎಲ್ಲಾ” ಎನ್ನುವ ಭ್ರಮೆಯಲ್ಲಿ ಬದುಕುತ್ತಿದ್ದ. ಆದರೆ ಆತನಿಗೇ ಅರಿವಾಗದ ಆತನ ಬದುಕಿನ ಸತ್ಯಗಳು ಹೀಗಿದ್ದವು…“ನಾನು” ಎನ್ನುವ ಅಹಂಕಾರದ ಅಂಧಕಾರದಲ್ಲಿ ಮುಳುಗಿದ್ದ ಆತನಿಗೆ ತಾನೂ ಕೂಡ ಮುಂದೊಮ್ಮೆ ಎಲ್ಲರಂತೆ ಸತ್ತು ಮಣ್ಣು ಸೇರುತ್ತೇನೆ ಎಂಬುವುದು ನೆನಪಾಗಲೇ ಇಲ್ಲ…“ನನ್ನಿಂದಲೇ ಎಲ್ಲಾ” ಎನ್ನುವ ದೊಡ್ಡಸ್ತಿಕೆಯ...

ಕೊಲ್ಲಮೊಗ್ರು ಕೆ.ವಿ.ಜಿ ಪ್ರೌಢಶಾಲಾ ಸ್ಕೌಟ್ ತಂಡ ತಮಿಳುನಾಡಿನಲ್ಲಿ ನಡೆಯಲಿರುವ ಡೈಮಂಡ್ ಜುಬಿಲಿ ಜಾಂಬೂರಿಗೆ ಆಯ್ಕೆ

ಭಾರತ್ ಸ್ಕೌಟ್ ಮತ್ತು ಗೈಡ್ಸ್, ರಾಷ್ಟ್ರೀಯ ಸಂಸ್ಥೆ ಮತ್ತು ರಾಜ್ಯ ಸಂಸ್ಥೆ ತಮಿಳುನಾಡು ಇವುಗಳ ಸಹಯೋಗದಲ್ಲಿ ಜ.28 ರಿಂದ ಫೆ.03 ರವರೆಗೆ ತಮಿಳುನಾಡಿನ ಸಿಪ್ ಕಾಟ್ ಇಂಡಸ್ಟ್ರೀಯಲ್ ಪಾರ್ಕ್, ಮುನಪ್ಪರೈ, ತಿರಿಚಿರೆಪಳ್ಳಿ ಎಂಬಲ್ಲಿ 75ನೇ ವರ್ಷಾಚರಣೆ ಅಂಗವಾಗಿ ಸ್ಕೌಟ್ ಗೈಡ್ಸ್ ವಿಶೇಷ ಡೈಮಂಡ್ ಜುಬಿಲಿ ಜಾಂಬೂರಿ ಯನ್ನು ಆಯೋಜಿಸಿದ್ದು, ಈ ಜಾಂಬೂರಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ...

ಸುಳ್ಯ : ವಿಶೇಷ ಚೇತನರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ

ಸುಳ್ಯ ಸರ್ಕಾರಿ ಆಸ್ಪತ್ರೆ ಯಲ್ಲಿ ಇಂದು ತಾಲೂಕಿನ ವಿಶೇಷ ಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ನಡೆಯಿತು. ತಾಲ್ಲೂಕು ಪಂಚಾಯತ್ ನ ವಿಕಲಚೇತನರ ಇಲಾಖೆಯ ಎಂ ಆರ್ ಡಬ್ಲ್ಯೂ ಚಂದ್ರಶೇಖರ್ ನಗರ ಪಂಚಾಯತ್ ನ ವಿಕಲ ಚೇತನರ ಇಲಾಖೆಯ ಯು ಆರ್ ಡಬ್ಲ್ಯೂ ಪ್ರವೀಣ್ ನಾಯಕ್, ಗ್ರಾಮ ಪಂಚಾಯತ್ ಗಳ ವಿ...
Loading posts...

All posts loaded

No more posts

error: Content is protected !!