ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ – ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್...

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳದ ಆಡಳಿತ ಮಂಡಳಿ ಚುನಾವಣೆ –  ನಿರ್ದೇಶಕರಾಗಿ ಚಂದ್ರ ಕೋಲ್ಚಾರು ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಪತ್ತಿನ  ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಇಂದು (ಜ.28) ಚುನಾವಣೆ ನಡೆದಿದ್ದು, ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಚಾರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಪ್ರಸ್ತುತ ಚಂದ್ರ ಕೋಲ್ಚಾರು ರವರು ದ.ಕ.ಜಿಲ್ಲಾ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Ad Widget

ಜಾಲ್ಸೂರು : ಶ್ರೀ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವ

ಅಡ್ಕಾರುಮನೆ-ಜಾಲ್ಸೂರು ಬಾಳಾಜೆ ಎಂಬಲ್ಲಿ ಜ.26 ರಂದು ಶ್ರೀ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ನಡೆಯಿತು.ಬೆಳಿಗ್ಗೆ ಶ್ರೀ ಗಣಪತಿ ಹವನ ನಡೆದು ಸಂಜೆ ಶ್ರೀ ದೈವಗಳ ಭಂಡಾರ ತೆಗೆಯುವುದು ಹಾಗೂ ಎಣ್ಣೆಬೂಳ್ಯ ನಡೆಯಿತು. ನಂತರ ರಾತ್ರಿ ಅನ್ನಸಂತರ್ಪಣೆ ನಡೆದು ಶ್ರೀ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ನಡೆದು ಪ್ರಸಾದ ವಿತರಣೆಯೊಂದಿಗೆ ನೇಮೋತ್ಸವವು ಸಂಪನ್ನಗೊಂಡಿತು.(ವರದಿ :...

ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ. ವ್ಯಕ್ತಿತ್ವ ವಿಕಸನಕ್ಕೆ ಕಾರಣವಾದ ಜೀವಸತ್ವ ಶಿಕ್ಷಣ – ಪೂವಪ್ಪ ಕಣಿಯೂರು

ಶಿಕ್ಷಣವೆಂದರೆ ಶೀಲರಚನೆ ಜ್ಞಾನವಿವೇಕವಾಗಿ ಪರಿವರ್ತಿತವಾಗಿ ಮಾನವೀಯ ಮೌಲ್ಯಗಳನ್ನು ತಂದು ಕೊಡುತ್ತದೆ. ಅವರು ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭ ದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ವರ್ತಮಾನದಲ್ಲಿ ಹಣ ಸಂಪಾದನೆ ಮಾಡುವುದಕ್ಕಾಗಿ ನಮ್ಮ ಮಕ್ಕಳಿಗೆ ಶಿಕ್ಷಣ ನೀಡಬಾರದು. ಮಾತೃಭಾಷೆಯಲ್ಲಿ ಮಾತ್ರ ನಾವು ಮೌಲ್ಯಯುತವಾದ ಶೀಲಯುಕ್ತವಾದ ಶಿಕ್ಷಣವನ್ನು ಪಡೆಯಲು ಸಾಧ್ಯ. ಸಾಧನೆಗೆ ಭಾಷೆ ತೊಡಕಾಗುವುದಿಲ್ಲವೆಂದು ಅಭಿಪ್ರಾಯಪಟ್ಟರು....

ಮಹಾಕುಂಭ ಮೇಳದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವಹೇಳನ – ಬೇಜವಾಬ್ದಾರಿ ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಒತ್ತಾಯ

ಸುಳ್ಯ: ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆಯಲ್ಲಿ "ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಬಡತನ ಅಂತ್ಯವಾಗುತ್ತದೆಯೇ? ಹೊಟ್ಟೆ ತುಂಬಿಸುತ್ತದೆಯೇ, ದೇಶಕ್ಕೇನ್ನು ಲಾಭವೆಂದು ಪ್ರಶ್ನಿಸಿದ್ದಾರೆ. ಈ ಹೇಳಿಕೆ ದೇಶದ ನೂರಾರು ಕೋಟಿ ಹಿಂದೂಗಳ ಭಾವನೆಗೆ ಘಾಸಿ ಮಾಡುವಂತ ಹೇಳಿಕೆಯಾಗಿದೆ ಯೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ತಿಳಿಸಿದ್ದಾರೆ.ಮಹಾ ಕುಂಭ ಮೇಳ ಸನಾತನ...

ಬೆಳ್ಳಾರೆ : ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್ ರೈ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಅಪ್ಸ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರು, ಬೆಳ್ಳಾರೆ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ,...

ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ವಾತ್ಸಲ್ಯ ಕಾರ್ಯಕ್ರಮ

ಜನವರಿ 26ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬಡ ಮಹಿಳೆಗೆ ದಿನಬಳಕೆಯ ವಸ್ತುಗಳನ್ನು ಅಬ್ಬಕ್ಕ ಪರ್ತಿಕೆರೆ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು, ಕೋಶಾಧಿಕಾರಿ ಕುಸುಮ ಕುರುಂಬುಡೇಲು, ಪದಾಧಿಕಾರಿಗಳಾದ ಸುಶೀಲ ಬಸ್ತಿಪಡ್ಪು, ಶೋಭನ ಪನ್ನೆ,...

ಗಾಯಕ ಸುಳ್ಯದ ವಿಜಯ ಕುಮಾರ್ ರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ "ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್" ಗೆ ಗಾಯಕ ಸುಳ್ಯದ ವಿಜಯಕುಮಾ‌ರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ...

ಕೆಲವರ ಮಾತ್ರ ಸ್ವತ್ತಾಗಿದ್ದ ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದೇ ಅಂಬೇಡ್ಕರ್ ಬರೆದ ಸಂವಿದಾನದ ಶಕ್ತಿ- ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ.

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿಧ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಖ್ಯಾತ ನ್ಯಾಯವಾದಿಗಳಾದ ಶ್ರೀ ದಿನೇಶ್ ಹೆಗ್ಡೆ ಉಳೆಪಾಡಿ ಇವರು ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು,...

ಹರಿಹರ ಪಳ್ಳತ್ತಡ್ಕ : ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಡ್ರಾ

ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್(ರಿ.) ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕ ಇದರ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಆಯೋಜಿಸಲಾಗಿದ್ದು, ಈ ಲಕ್ಕಿ ಕೂಪನ್ ನ ಡ್ರಾ ಕಾರ್ಯಕ್ರಮವು ಜ.25 ರಂದು ನಡೆಯಿತು.ಈ ಡ್ರಾ ಕಾರ್ಯಕ್ರಮವನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಿಶೋರ್...
Loading posts...

All posts loaded

No more posts

error: Content is protected !!