- Thursday
- August 13th, 2026
ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ ನೇಮೋತ್ಸವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 10ನೇ ವರ್ಷದ ನೇಮೋತ್ಸವವು ನಡೆಯಲಿದ್ದು, ಜ.14 ರಂದು ಕೊಳ್ಳಿ...
ಜಾಲ್ಸೂರು ಗ್ರಾಮದ ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ ಹೇಳಲಾಗಿದೆ. ಈ...
ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ ಹೇಳಲಾಗಿದೆ. ಈ ಹಿಂದೆ ಇಲ್ಲಿ ...
ಫೆಬ್ರವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ ಪ್ರಭಾಕರ ಶಿಶಿಲ ಅವರನ್ನು ಅಭಿನಂದಿಸಲಾಯಿತು.ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಮೇರು ವ್ಯಕ್ತಿತ್ವದ ಡಾ. ಪ್ರಭಾಕರ ಶಿಶಿಲರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷತೆ ಒಲಿದು ಬಂದಿರುವ ಸಂತಸದ ಸಮಯದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ದೇವ ಒಕ್ಕೂಟ ಹಾಗೂ ಗೆಳೆಯರ ಬಳಗ(ರಿ.) ದೇವ ಇವುಗಳ ಸಹಭಾಗಿತ್ವದಲ್ಲಿ ಜ.12 ರಂದು ಶ್ರೀ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನ ದೇವ, ಸರಳಾಡಿ ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಸ್ವಚ್ಛತಾ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಗೆಳೆಯರ ಬಳಗದ ಸದಸ್ಯರು ಕಳೆ ಕೊಚ್ಚುವ ಯಂತ್ರಗಳನ್ನು ನೀಡಿ ಸಹಕರಿಸಿದರು.ಶ್ರಮದಾನದಲ್ಲಿ ಉಳ್ಳಾಕುಲು...
ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದ ಸುಳ್ಯ ಶಾಖೆಯಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ...
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ...
ಮಂಗಳೂರು: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ...
Loading posts...
All posts loaded
No more posts
