- Saturday
- September 12th, 2026
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ವಾಲ್ಮಿಕಿ ನಿಗದಲ್ಲಿ ನಡೆದಿರುವ ಕೋಟ್ಯಾಂತರ ರೂ. ಭ್ರಷ್ಟಾಚಾರ ಹಗರಣದ ವಿರುದ್ಧವಾಗಿ ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿಯ ವತಿಯಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿಗೆ ಹೊರಟಿರುವ ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ವಿಧಾನಸಭಾ...
ಮುರುಳ್ಯ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಮುರುಳ್ಯ ಗ್ರಾಮದ ಕಾಯರ್ತಡ್ಕ ಶಾಲೆಯಲ್ಲಿ ಸೆ. 8ರಂದು ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಿ ಕುಂದಾಪುರ ಅವರಿಗೆ ರೋಟರಿ ನ್ಯಾಷನಲ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರೋಟೇರಿಯನ್ ವಿನಯ್ ಕುಮಾರ್ ಅವರು ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಮಹತ್ವದ ಕುರಿತು ಮಾಹಿತಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ)ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು, ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶುಭ ದಯಾನಂದರವರ ಅಧ್ಯಕ್ಷತೆಯಲ್ಲಿ ಶಾಲಾ ಶಿಬಿರ ಕಾರ್ಯಕ್ರಮವನ್ನು ಸೆ. 9ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಬಾಳುಗೋಡು ಪ್ರಗತಿ ಬಂಧು...
ಸುಳ್ಯ: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿಯಲ್ಲಿನ ಬದಲಾವಣೆ ಹಾಗೂ ಕಲಬೆರಕೆಯ ಆಹಾರ ಸೇವನೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಪರಿಶುದ್ಧ ಹಾಗೂ ಮನೆಯಲ್ಲೇ ತಯಾರಿಸಿದ ಆಹಾರ ಉತ್ಪನ್ನಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಜಲಕ್ಯ ಹೋಮ್ ಮೇಡ್ ಪ್ರಾಡಕ್ಟ್ಸ್ ಸಂಸ್ಥೆ ಕಾರ್ಯಾರಂಭಿಸಿದೆ. ಯಾವುದೇ ಕೆಮಿಕಲ್, ಕೃತಕ ಬಣ್ಣ ಅಥವಾ ಕಲಬೆರಕೆ ಬಳಸದೆ ಮನೆಯಲ್ಲೇ ತಯಾರಿಸಲಾದ ವಿವಿಧ...
ಪೆರುವಾಜೆಯ ಮುನೀರುಲ್ ಇಸ್ಲಾಂ ಮದರಸದಲ್ಲಿ ಅನ್ವಾರ್ ಏ ಮದೀನಾ ಮೀಲಾದ್ ಮೆಹ್ಫಿಲ್-2026 ಸೆ.11ರಂದು ಸಂಜೆ 5:00 ಘಂಟೆಯಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಮೌಲೀದ್ ಪಾರಾಯಣ, ಮದರಸ ವಿದ್ಯಾರ್ಥಿಗಳ ಇಸ್ಲಾಮಿಕ್ ಕಲಾ ಸ್ಪರ್ಧೆ, ಬೆಳ್ಳಾರೆಯ ಬಹ್ಜತು ತುಲಬಾ ದರ್ಸ್ ವಿದ್ಯಾರ್ಥಿಗಳಿಂದ ಇಶ್ಕ್ ಮಜ್ಲಿಸ್,ಬೆಳ್ಳಾರೆಯ ಬಹ್ಜತು ತುಲಬಾ ದರ್ಸ್ ಮುದರ್ರಿಸ್ ಬಹು ನಸೀಹ್ ದಾರಿಮಿಯವರಿಂದ ಹುಬ್ಬುನ್ನಬೀ ಪ್ರಭಾಷಣ ನಡೆಯಲಿದೆ....
ಸೆ.07ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವಿರಚಿತ ಆಯ್ದ ಕೃತಿಗಳಿಗೆ ಎರಡು ಸಾವಿರ ಮಕ್ಕಳು ವಿಶ್ವ ದಾಖಲೆಗಾಗಿ ಪ್ರಸ್ತುತ ಪಡಿಸಿದ ಭರತನಾಟ್ಯ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ನ ತೃತೀಯ ಸೆಮಿಸ್ಟರ್ ಎಂ.ಬಿ.ಎ. ವಿಭಾಗದ ವಿದ್ಯಾರ್ಥಿನಿ ಲಾವಣ್ಯ ಬೋರ್ಕರ್ ಭಾಗವಹಿಸಿ ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ. ಅವರು...
ಬೆಳ್ಳಾರೆಯಿಂದ ದೂರದ ತಮಿಳುನಾಡಿನ ಕಾಂಚಿಪುರಂನ ಮೆಲ್ವೆನ್ ಪಕ್ಕಮ್ ಶ್ರೀಲಕ್ಷ್ಮೀ ನಾರಾಯಣ ಪೆರುಮಾಳ್ ದೇವಸ್ಥಾನಕ್ಕೆ ಮಲೆನಾಡು ಗಿಡ್ಡ ತಳಿಯ ಎರಡು ದನ ಹಾಗೂ ಕರು ವಿಶೇಷ ವಾಹನದಲ್ಲಿ ಪ್ರಯಾಣ ಬೆಳೆಸಿವೆ. ಅಳಿವಿನಂಚಿನಲ್ಲಿರುವ ಮಲೆನಾಡು ಗಿಡ್ಡ ಗೋವುಗಳನ್ನು ಸಂರಕ್ಷಿಸಿ ಸಂವರ್ಧನೆ ಮಾಡುತ್ತಿರುವ ಯುವ ಗೋಪಾಲಕ ಪ್ರವೀಣ್ ಬೆಳ್ಳಾರೆಯವರ ಗೋವುಗಳನ್ನು ತಮಿಳುನಾಡಿನ ದೇವಸ್ಥಾನಕ್ಕೆ ಬೀಳ್ಕೊಡುವ ಅಪರೂಪದ ಕಾರ್ಯಕ್ರಮ ಬೆಳ್ಳಾರೆಯ ಪಶು...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ಗೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದೆ.ಲೋಕಾಯುಕ್ತ ಅಧಿಕಾರಿಗಳು ಪಂಚಾಯತ್ನ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಅಧಿಕಾರಿಗಳ ಭೇಟಿಯ ನಿಖರ ಉದ್ದೇಶ ಹಾಗೂ ಪರಿಶೀಲನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ
ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರವು ಅಕ್ಟೋಬರ್ ನಲ್ಲಿ ನಡೆಸಲು ಉದ್ದೇಶಿಸಿರುವ PSTR/GPSTR/HSTR ನೇಮಕಾತಿಗೆ ಪೂರಕವಾಗಿ ಈಗಾಗಲೇ ತರಬೇತಿಯನ್ನು ಪ್ರಾರಂಭಿಸಿದ್ದು ಇದೀಗ ಅಂತಿಮ ಹಂತದ ತರಬೇತಿಯನ್ನು ಆಯೋಜಿಸಿದ್ದು ತರಬೇತಿಯನ್ನು ಆನ್ಲೈನ್...
Loading posts...
All posts loaded
No more posts
