- Thursday
- August 13th, 2026
ಕುಂಬರ್ಚೋಡು ಮುಹಿಯದ್ದೀನ್ ಜುಮಾ ಮಸೀದಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ ದಾರುಲ್ ಉಲೂಮ್ ಮದರಸದಲ್ಲಿ ಡಿ.27ರಂದು ನಡೆಯಿತು.ಮಸೀದಿಯ ಅಧ್ಯಕ್ಷರಾದ ಹನೀಫ್ ಹಾಜಿ ಕೆ ಎಂ ಸಭಾಧ್ಯಕ್ಷತೆಯನ್ನು ವಹಿಸಿದ್ದರು.ಸ್ಥಳೀಯ ಮಸೀದಿ ಖತಿಬರಾದ ಅಶ್ರಫ್ ಮುಸ್ಲಿಯಾರ್ ದುವಾ ನೆರೆವೇರಿಸಿದರು.ವೇದಿಕೆಯಲ್ಲಿ ಸಲಹಾ ಸಮಿತಿಸದಸ್ಯರಾದ ಆಮು ಹಾಜಿ,,ಮದರಸ ಮುಹಲ್ಲಿಮ್ ರವೂಫ್ ಆಡೂರು ಉಪಸ್ಥಿತರಿದ್ದರು.ಪ್ರದಾನಕಾರ್ಯದರ್ಶಿಯಾದ ಅಬ್ದುಲ್ಖಾದರ್ ಅಕ್ಕರೆ ಕಳೆದ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಪಂಚಾಯತ್ ವಠಾರದಿಂದ ಬೆಂಗಮಲೆವರೆಗೆ ನಡೆಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಹಾಗೂ ಪ್ರಾಥಮಿಕ ಕೃಷಿ ಪತ್ತಿನ...
ಸುಬ್ರಹ್ಮಣ್ಯ ಜ.4: ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಬೋಧನೆ, ಸಮಯ ಪಾಲನೆ, ಸುತ್ತೋಲೆ ಹಾಗೂ ಪಠ್ಯೇತರ ಚಟುವಟಿಕೆಗಳ ಅನುಕೂಲಕ್ಕಾಗಿ ಸೂಚನಾ ಪಲಕವನ್ನು ಕೊಡುಗೆಯಾಗಿ ನೀಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬ್ ನ ಅಧ್ಯಕ್ಷರಾದ ಶ್ರುತಿ ಮಂಜುನಾಥ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಹಾಗೂ...
ಸುಬ್ರಹ್ಮಣ್ಯ ಜ.5: ಕುಕ್ಕೆ ಸುಬ್ರಹ್ಮಣ್ಯದಲ್ಲಿಂದು ಕಿರುಷಷ್ಟಿ ಮಹೋತ್ಸವದ ಅಂಗವಾಗಿ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಳದ ಒಳಾಂಗಣ ಹೊರಾಂಗಣ ಹಾಗೂ ಕ್ಷೇತ್ರದ ಎಲ್ಲಾ ಕಡೆಗಳಲ್ಲಿಯೂ ಭಕ್ತ ಸಂದಣಿ ಹಾಗೂ ವಾಹನ ಸಂದಣಿ ಕಂಡು ಬಂತು. ಕುಕ್ಕೆಯಲ್ಲಿ ಚಂಪಾ ಷಷ್ಟಿ ವಾರ್ಷಿಕ ಜಾತ್ರೋತ್ಸವ ಕಳೆದು ಒಂದು ತಿಂಗಳ ನಂತರದ ಕಿರು ಷಷ್ಟಿಯಲ್ಲಿ ಕೂಡ ದೂರದೂರುಗಳಿಂದ ಭಕ್ತರು ಕ್ಷೇತ್ರಕ್ಕೆ...
ಸುಬ್ರಹ್ಮಣ್ಯ ಜ.4: ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬೆಂಗಳೂರು ರೋಟರಿ ಜಿಲ್ಲೆ 3192ರ ಜಾಲಹಳ್ಳಿ ರೋಟರಿ ಕ್ಲಬ್ ಮೂಲಕ ಕುಮಾರಸ್ವಾಮಿ ವಿದ್ಯಾಲಯದ 400 ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಶಿಕ್ಷಣ ಮಾಹಿತಿ ಹಾಗೂ ಸಾನಿಟರಿ ಪ್ಯಾಡ್ ಗಳನ್ನ ವಿತರಣೆ ಮಾಡಲಾಯಿತು. ಬೆಂಗಳೂರು ಚಾಲಹಳ್ಳಿ ರೋಟರಿ ಕ್ಲಬ್ಬಿನ ಸಮುದಾಯ ವಿಭಾಗದ ನಿರ್ದೇಶಕಿ ರಮಣಿ ಉಪ್ಪಲ್ ಅವರು ವಿದ್ಯಾರ್ಥಿನಿಯರಿಗೆ ಹದಿಹರಯದ ಶಿಕ್ಷಣದ...
ಕಲ್ಮಕಾರು ಗ್ರಾಮದ ಕೊಪ್ಪಡ್ಕ ಸುಬ್ರಹ್ಮಣ್ಯ ಕೊಪ್ಪಡ್ಕ ಮತ್ತು ಮೇನಕ ಸುಬ್ರಹ್ಮಣ್ಯ ಇವರು ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಬದ್ದವಾಗಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನವೀನ್ ಮುಳುಗಾಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ ಇವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.
ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪಿ.ಸಿ.ಜಯರಾಮ ಹಾಗೂ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾದ ಹಾಲಿ ನಿರ್ದೇಶಕ ಚಂದ್ರಾ ಕೋಲ್ಟಾರ್ ರವರಿಗೆ ಸಂಘದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ ನಿತ್ಯಾನಂದ ಮುಂಡೋಡಿ, ಜಾಕೆ...
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ನಿರ್ದೇಶಕರುಗಳ ಆಯ್ಕೆಗೆ ಮತದಾನ ಜ.16 ರಂದು ನಡೆಯಲಿದೆ. ಜ.4 ರಿಂದ ಜ.8 ರ ತನಕ ಬೆಳಿಗ್ಗೆ ಗಂಟೆ 11 ರಿಂದ ಮಧ್ಯಾಹ್ನ ಗಂಟೆ 1 ತನಕ ನಾಮ ಪತ್ರ ಸಲ್ಲಿಕೆಗೆ ಅವಕಾಶ ಇರುತ್ತದೆ. ಜ.4 ರಂದು 5 ಮಂದಿ ನಾಮ ಪತ್ರ ಸಲ್ಲಿಸಿದ್ದಾರೆ.ಸಾಮಾನ್ಯ...
ಪ್ರತಿ ವರ್ಷ ತನ್ನ ಉದ್ಯಮದಲ್ಲಿ ಗಳಿಸಿದ ಲಾಭದಲ್ಲಿ ಸ್ವಲ್ಪ ಹಣವನ್ನು ಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಗುತ್ತಿಗಾರಿನ ರಾಘವೆಂದ್ರ ಬೇಕರಿ ಮಾಲಕರಾದ ಅನಿಲ್ ಕುಮಾರ್ ರವರು ಮಾದರಿಯಾಗಿದ್ದಾರೆ. ನಾಲ್ಕೂರು ಗ್ರಾಮದ ಚಾರ್ಮಾತ ಹರಿಶ್ಚಂದ್ರ ರವರ ಒಂದು ವರ್ಷ ಏಳು ತಿಂಗಳ ಮಗುವಿಗೆ ಆರೋಗ್ಯ ಸಮಸ್ಯೆ ಇದ್ದು ತಿಂಗಳಿಗೆ ಸುಮಾರು ಮೂರರಿಂದ ನಾಲ್ಕು ಸಾವಿರ ಚಿಕಿತ್ಸೆಗೆ ಬೇಕಾಗಿರುತ್ತದೆ....
ಗುತ್ತಿಗಾರು ಪ್ರಾ.ಆ.ಕೇಂದ್ರದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. 31ರಂದು ಸೇವಾ ನಿವೃತ್ತಿ ಪಡೆದ ಪದ್ಮವೇಣಿ ಕುಡೆಕಲ್ಲುರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಡಿ. 31ರಂದು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ...
Loading posts...
All posts loaded
No more posts
