- Friday
- August 14th, 2026
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿಯವರು ಎರಡನೇ ಅವಧಿಗೆ ಆಯ್ಕೆಯಾಗಿದ್ದು, ಅವರನ್ನು ಸುಳ್ಯ ಶಾಖೆ ವತಿಯಿಂದ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು, ರಾಜ್ಯ ಪರಿಷತ್ ಸದಸ್ಯ ಮಂಜು, ತಾಲೂಕು ಶಾಖೆ ಪ್ರಧಾನ ಕಾರ್ಯದರ್ಶಿ ಪೃಥ್ವಿ ಕುಮಾರ್ ಟಿ, ಕೋಶಾಧಿಕಾರಿ ಕುಶಾಲಪ್ಪ ತುಂಬತ್ತಾಜೆ, ನಿರ್ದೇಶಕ...
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಪರ್ಲಡ್ಕ ಜಂಕ್ಷನ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮವಾಗಿ ಸುಳ್ಯದ ಜಟ್ಟಿಪಳ್ಳದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಿವೃತ್ತ ಅಂಚೆ ಪಾಲಕ ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ ಮೃತಪಟ್ಟವರೆಂದು ತಿಳಿದುಬಂದಿದೆ. ಈಗ ಮೃತದೇಹಗಳನ್ನು ಪುತ್ತೂರು ಸರಕಾರಿ...
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಪರ್ಲಡ್ಕ ಜಂಕ್ಷನ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮವಾಗಿ ಸುಳ್ಯದ ಜಟ್ಟಿಪಳ್ಳದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಿವೃತ್ತ ಅಂಚೆ ಪಾಲಕ ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ ಮೃತಪಟ್ಟವರೆಂದು ತಿಳಿದುಬಂದಿದೆ. ಈಗ ಮೃತದೇಹಗಳನ್ನು ಪುತ್ತೂರು ಸರಕಾರಿ...
ಅಜ್ಜಾವರ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೋಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ. ಯುವತಿ ಗರ್ಭಿಣಿ ಯಾಗಿದ್ದು ಮನೆಯವರಿಗೆ ವಿಷಯ ಗೊತ್ತಾಗಿ ಅವರು ಪೋಲೀಸ್ ದೂರು ನೀಡಿದ್ದ ಹಿನ್ನಲೆಯಲ್ಲಿ ಡಿ.೨೬ ರಂದು ಯುವತಿಯ ಹೇಳಿಕೆ ಪಡೆದ ಪೋಲೀಸರು ಪ್ರಕರಣ ಸಂಬಂಧ ಯುವತಿ ಮನೆಯ ಬಳಿಯ ಯುವಕನೊಬ್ಬನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಡಿ.26 ರಂದು ಗ್ರಾಮಜನ್ಯ ಸಂಸ್ಥೆಯ ನೂತನ ಆಡಳಿತ ಕಚೇರಿಯ ಉದ್ಘಾಟನೆ ನಡೆಯಿತು. ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿ ಮಾತನಾಡಿದರು. ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಭಾರತದ 45% ರಷ್ಟು ಉದ್ಯೋಗಿಗಳು ಕೃಷಿಯಲ್ಲಿ ತೊಡಗಿಸಿಕೊಂಡಿದ್ದರೂ, ಈ ವಲಯವು ಜಿಡಿಪಿಗೆ ಕೇವಲ 17% ಕೊಡುಗೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಿಚಾರ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಿ. 27ರಂದು ಪಂಜ ವಲಯದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಡಾ. ದೇವಿಪ್ರಸಾದ್ ಕಾನತ್ತೂರು, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ...
ಸುಳ್ಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಶಾಲೆ, ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಹಾಗೂ ಸುರಕ್ಷತೆಯ ಉದ್ದೇಶದಿಂದ ಪೊಲೀಸ್ ಇಲಾಖೆ, ತುರ್ತು ಸಹಾಯವಾಣಿ ಸೇರಿದಂತೆ ವಿವಿಧ ಇಲಾಖೆಗಳ ಸಹಾಯವಾಣಿಗಳನ್ನು ದೊಡ್ಡದಾಗಿ ಕಡ್ಡಾಯವಾಗಿ ಅಳವಡಿಸಬೇಕು. ಹಾಗೂ ಸಲಹಾ...
ನಿಸರ್ಗ ಯುವಕ ಮಂಡಲ ಐನೆಕಿದು ಇದರ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ಐನೆಕಿದು ಮೈದಾನದಲ್ಲಿ ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದು, ಡಿ.22 ರಂದು ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ, ಡಿ.28 ರಂದು ಹಗ್ಗಜಗ್ಗಾಟ, ಡಿ.29 ರಂದು ವಾಲಿಬಾಲ್ ಹಾಗೂ ಎರಡೂ ದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಡ್ಯಾನ್ಸ್ & ಬೀಟ್ಸ್, ಕುಮಾರ ವೈಭವ ಹಾಗೂ ತುಳು...
ಗುತ್ತಿಗಾರಿನ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಡಿ.20,21 ಮತ್ತು 22 ರಂದು ನಡೆದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲು ಬಂದಿದ್ದ ಅರಂತೋಡಿನ ಉಳುವಾರು ಪ್ರಪುಲ್ ಎಂಬ ಕಬಡ್ಡಿ ಆಟಗಾರನ ಸುಮಾರು ಎರಡೂವರೆ ಪವನ್ ನ ಸುಮಾರು ಅಂದಾಜು ಒಂದುವರೆ ಲಕ್ಷ ಮೌಲ್ಯದ ಚಿನ್ನದ ಸರ ಬಿದ್ದು ಹೋಗಿತ್ತು. ಆ ಚಿನ್ನದ ಸರ ಅದೇ ದಿನ ದೇವಿ ಸಿಟಿ ಕಾಂಪ್ಲೆಕ್ಸ್...
ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತುಳುನಾಡಿನ ಮಣ್ಣಿನ ಸೊಗಡನ್ನು ಪಸರಿಸುತ್ತಿರುವ ದೆಹಲಿ ತುಳುಸಿರಿಯ ಅಧ್ಯಕ್ಷರಾಗಿ ದೆಹಲಿ ಕರ್ನಾಟಕ ಸಂಘ, ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಸಾಂಸ್ಕೃತಿಕ ಸಂಘಟಕರು, ನಾಯಕರಾಗಿರುವ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ ಅವರು ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಬಿ. ಪ್ರದೀಪ್, ಶ್ರೀಮತಿ ಮಾಲಿನಿ ಪ್ರಹ್ಲಾದ್, ಕಾರ್ಯದರ್ಶಿಯಾಗಿ...
Loading posts...
All posts loaded
No more posts
