- Friday
- August 14th, 2026
ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರಿಂದ ಹೊಸ ವರ್ಷ 2025ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಸುಳ್ಯ ಜಯನಗರ ಸರಕಾರಿ ಶಾಲೆ ಇರುವ "ದೃಷ್ಟಿ ಚಾರಿಟೇಬಲ್ ಟ್ರಸ್ಟ್ " ಬಸ್ಸು ತಂಗುದಾಣ ಬಳಿ ಡಿ 26 ರಂದು ನೆರವೇರಿತು,ಕಾರ್ಯಕ್ರಮವನ್ನು ಸುಳ್ಯ ನ. ಪಂ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ...
ಅಜ್ಜಾವರ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಅಜ್ಜಾವರ ಗ್ರಾ.ಪಂ ವ್ಯಾಪ್ತಿಯಲ್ಲಿ ಸೌಲಭ್ಯ ವಂಚಿತರ ಅರ್ಜಿ ವಿಲೇವಾರಿ ಶಿಬಿರವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷಾರದ ಶಾಹುಲ್ ಹಮೀದ್ ಕುತ್ತಮೊಟ್ಟೆ ವಹಿಸಿದ್ದರು ಸಭೆಯಲ್ಲಿ , ಜಿಲ್ಲಾ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ , ತಾ.ಪಂ ಇ ಒ ರಾಜಣ್ಣ...
ನಡುಗಲ್ಲು ನಿಂದ ಹರಿಹರ ಸಂಪರ್ಕಿಸುವ ರಸ್ತೆಯಲ್ಲಿ ಗೂಡ್ಸ್ ವಾಹನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಬದಿಗೆ ಸರಿದು ಪಲ್ಟಿ ಆದ ಘಟನೆ ಇಂದು ನಡೆದಿದೆ. ಪೈಪ್ ಲೈನ್ ಕಾಮಗಾರಿ ಗೆ ಸಂಬಂಧಿಸಿದ ಗೂಡ್ಸ್ ವಾಹನ (KA33B5514) ವಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸುಬ್ರಹ್ಮಣ್ಯ : ರಿಷಿ ಸಂಸ್ಕೃತಿ ವಿದ್ಯಾ ಕೇಂದ್ರ(ರಿ.) ಸಿದ್ದ ಸಮಾಧಿ ಯೋಗ ಇವರ ವತಿಯಿಂದ ಡಿಸೆಂಬರ್ 27, 28 ಹಾಗೂ 29 ಮೂರು ದಿನಗಳ ಕಾಲ ಸುಬ್ರಹ್ಮಣ್ಯದಲ್ಲಿ ವಿಶ್ವ ಹೃದಯ ಸಮ್ಮೇಳನ ಜರಗಲಿರುವುದು. ಈ ಸಮ್ಮೇಳನಕ್ಕೆ ಮಂಗಳವಾರ ಮಂಗಳೂರಿನಿಂದ ಪಾದಯಾತ್ರೆ ಆರಂಭಗೊಂಡು ಡಿ.26 ರಂದು ಬೆಳಿಗ್ಗೆ ಏನಕಲ್ಲಿಗೆ ತಲುಪಿದ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಡಿ.26 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಜಯ್ ದಿವಸ್ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.ಲ| ಸತೀಶ್ ಕೂಜುಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಮಹೇಶ್ ಕೊಪ್ಪತ್ತಡ್ಕ ಹಾಗೂ ಶ್ರೀಮತಿ ಅನಿತಾ ಮಹೇಶ್ ಕೊಪ್ಪತ್ತಡ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ...
ಸುಳ್ಯ: ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ವತಿಯಿಂದ ಕೆವಿಜಿ ಸುಳ್ಯ ಹಬ್ಬ ಹಾಗೂ ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಂಭಾಗದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಗೌರವ ಅಧ್ಯಕ್ಷರಾದ ಕೆ ವಿ ಚಿದಾನಂದರವರ ಅಧ್ಯಕ್ಷತೆಯಲ್ಲಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು...
ಸುಳ್ಯ: ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ವತಿಯಿಂದ ಕೆವಿಜಿ ಸುಳ್ಯ ಹಬ್ಬ ಹಾಗೂ ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಂಭಾಗದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಗೌರವ ಅಧ್ಯಕ್ಷರಾದ ಕೆ ವಿ ಚಿದಾನಂದರವರ ಅಧ್ಯಕ್ಷತೆಯಲ್ಲಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು...
ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್ಗೆ ದಾಖಲು...
ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ಪದ್ಮನಾಭ ಹರ್ಲಡ್ಕರವರು ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆ ಪ್ರಯುಕ್ತ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ್ದಾರೆ. ಇಂದು (ದ.26) ನವ್ಯ ಸುಳ್ಯದ ಭವ್ಯ ಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನವಾಗಿದ್ದು, ಇಂದು ಇಡೀ ದಿನ ಪ್ರಯಾಣಿಕರನ್ನು ಉಚಿತವಾಗಿ ನಗರದೊಳಗಡೆ ಅವರು ಕರೆದೊಯ್ಯುತ್ತಿದ್ದಾರೆ.
Loading posts...
All posts loaded
No more posts
