ಜಗದೀಶ್  ಹಾಗೂ ನಂದಕುಮಾರಿ ವಿವಾಹ ಮುಂದೂಡಲಾಗಿದೆ

ದಿನಾಂಕ 02.01.2025 ನೇ ಗುರುವಾರ ರೆಂಜಾಳದ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ಸನ್ನಿಧಿಯ ವಿನಾಯಕ ಸಭಾಭವನದಲ್ಲಿ ನಡೆಯಬೇಕಿದ್ದ ಜಗದೀಶ್  ಹಾಗೂ ನಂದಕುಮಾರಿ ಇವರ ವಿವಾಹವು ಕಾರಣಾಂತರಗಳಿಂದ ಮುಂದೂಡಲಾಗಿದೆ ಡಂದು ಮರ್ಕಂಜ ಗ್ರಾಮದ ಪುಷ್ಪಾವತಿ ಆಜಡ್ಕ ಕಾಯರ  ತಿಳಿಸಿದ್ದಾರೆ.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ – ಸಂಘಟನೆಗಳಿಂದ ಪತ್ರಕರ್ತರ ಬಲವರ್ಧನೆ: ತಹಶೀಲ್ದಾರ್ ಮಂಜುಳಾ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ 2024 - 25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಡಿ.26 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಜಿಲ್ಲಾ ಗೌರವಾಧ್ಯಕ್ಷ ,ಸುದ್ದಿ ಬಿಡುಗಡೆ ಸಂಪಾದಕ ಹರೀಶ್ ಬಂಟ್ವಾಳ್ ರವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿದರು.ನೂತನ ಅಧ್ಯಕ್ಷರಾದ ಜಯಶ್ರೀ ಕೊಯಿಂಗೋಡಿ,ಕಾರ್ಯದರ್ಶಿಯಾದ ಗಣೇಶ್...
Ad Widget

ಜೇಸಿಐ ವಲಯ 15ರ ವ್ಯವಹಾರ ಡೈರೆಕ್ಟರಿಯ ವಲಯ ಸಂಯೋಜಕರಾಗಿ ಜಗದೀಶ್ ರೈ ಪೆರುವಾಜೆ ಆಯ್ಕೆ

ಬೆಳ್ಳಾರೆ ಜೇಸಿಐ ಘಟಕದ 2024ನೇ ಸಾಲಿನ ಅಧ್ಯಕ್ಷ ಜೆ.ಎಫ್.ಎಂ ಜಗದೀಶ್ ರೈ ಪೆರುವಾಜೆ ಜೇಸಿಐ ಭಾರತದ ವಲಯ 15ರ 2025ನೇ ಸಾಲಿನ ವ್ಯವಹಾರ ಡೈರೆಕ್ಟರಿಯ ವಲಯ ಸಂಯೋಜಕರಾಗಿ ಕುಂದಾಪುರದಲ್ಲಿ ನಡೆದ ವಲಯಾಡಳಿತ ಮಂಡಳಿಯ ಪದಪ್ರದಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.  ಪ್ರತಿಷ್ಠಿತ ಜೇಸಿಐ ಬೆಳ್ಳಾರೆ ಘಟಕದ 2024ನೇ ಸಾಲಿನ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿರುವ ಇವರಿಗೆ ಸಮುದಾಯ...

ಸುಳ್ಯದಲ್ಲಿ ಸಿದ್ದ ಸಮಾಧಿ ಯೋಗ ಶಿಬಿರ ಆರಂಭ

ಸುಳ್ಯದಲ್ಲಿ ಡಿ.28 ರಿಂದ 30 ರವರೆಗೆ ಸಿದ್ದ ಸಮಾಧಿ ಯೋಗ ಶಿಬಿರದ ಬಗ್ಗೆ ಉಚಿತ ಮಾಹಿತಿ ನೀಡುವ ಕಾರ್ಯಕ್ರಮ ಬೆಳಿಗ್ಗೆ ಗಂಟೆ 6:00 ರಿಂದ ಮತ್ತು ಸಂಜೆ ಗಂಟೆ 6:00 ರವರೆಗೆ ಕಾವೇರಿ ರೆಸಿಡೆನ್ಸಿ ಹಾಲ್ ಕೆ.ಇ.ಬಿ. ಹತ್ತಿರ ಕುರುಂಜಿಭಾಗ್ ನಲ್ಲಿ ನಡೆಯಲಿದೆಈ ಶಿಬಿರದಲ್ಲಿ ಪಂಚಕೋಶಗಳನ್ನು ಶುದ್ದಿಗೊಳಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮ...

ಬಿದ್ದು ಗಾಯಗೊಂಡ ದನಕ್ಕೆ ಡಾ. ನಾಗರಾಜ್ ನೇತೃತ್ವದ ತಂಡದಿಂದ ಚಿಕಿತ್ಸೆ

ಕುಂಬರ್ಚೋಡು ಸಮೀಪ ದನವೊಂದು ಬಿದ್ದು ಬೆನ್ನಿನ ಮೂಳೆಗೆ ಪೆಟ್ಟಾಗಿದ್ದು ನರಳಾಡುತ್ತಿತ್ತು. ಈ ಬಗ್ಗೆ ಸ್ಥಳೀಯರು ಪಶು ಇಲಾಖೆಗೆ ತಿಳಿಸಿದ ಮೇರೆಗೆ ಡಾ. ನಾಗರಾಜ್ ನೇತೃತದ ತಂಡ ಅಂಬ್ಯುಲೆನ್ಸ್ ಜೊತೆಗೆ ಆಗಮಿಸಿ ಪ್ರಥಮ ಚಿಕಿತ್ಸೆಯನ್ನು ನೀಡಿ ಸಮೀಪದ ಮನೆಯಲ್ಲಿ ಆರೈಕೆ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಈ ದನದ ವಾರಿಸುದಾರರು ಯಾರಾದರೂ ಇದ್ದಲ್ಲಿ 9449948100 ಈ ದೂರವಾಣಿ ಸಂಖ್ಯೆಗೆ...

ಕೊಡಗು ಸಂಪಾಜೆ : ದಲಿತ ಸಂಘರ್ಷ ಸಮಿತಿ ಪ್ರತಿಭಟನೆಯ ಎಚ್ಚರಿಕೆ ಬೆನ್ನಲ್ಲೇ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಗುರುತು

ಬೇಡಿಕೆ ಈಡೇರಿಕೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಿ. 30ರಂದು ಕೊಡಗು ಸಂಪಾಜೆ ನಾಡ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದರು.ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ನೀಡದೆ ಸತಾಯಿಸುತ್ತಿದೆ. ಆದ್ದರಿಂದ ಡಿ. 30 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವ ಬಗ್ಗೆ ಘೊಷಿಸಿದ್ದರು. ಇದು ತಿಳಿದ ಕೂಡಲೇ ಡಿ 19 ರಂದು ಮಡಿಕೇರಿ...

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ದೀಪ ಬೆಳಗಿ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಡಾ.ಕುರುಂಜಿ ವೆಂಕಟ್ರರಮಣ ಗೌಡರ ಜನ್ಮ ದಿನಾಚರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ 96ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಡಿಸೆಂಬರ್ 26ರಂದು ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಲೀಲಾದರ್ ಡಿ. ವಿ. ಯವರು ಕುರುಂಜಿ ವೆಂಕಟರಮಣ...

ಸುಳ್ಯ ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ : ಪ್ರಭಾಕರ್ ನಾಯರ್ ರಿಗೆ ಸನ್ಮಾನ

ಸುಳ್ಯ ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಾಗೂ ಗಾಂಧಿ ಚಿಂತನ ವೇದಿಕೆ ಸುಳ್ಯ ಸಹಯೋಗದಲ್ಲಿ ನವ್ಯ ಸುಳ್ಯದ ಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ ದಿನಾಚರಣೆ ಪ್ರಯುಕ್ತ 15 ನೇ ವರ್ಷದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಸುಳ್ಯದ ಖಾಸಗಿ‌ ಬಸ್ ನಿಲ್ದಾಣದಲ್ಲಿರುವ ಡಾ.ಕುರುಂಜಿಯವರ ಪುತ್ಥಳಿಯ ಬಳಿ...

ಮಾವಿನಕಟ್ಟೆ ದೇವ ರಸ್ತೆ ಬದಿ ಬೆಳೆದಿರುವ ಗಿಡಗಂಟಿ – ಸಂಚಾರಕ್ಕೆ ತೊಂದರೆ

ಮಾವಿನಕಟ್ಟೆ ದೇವ ರಸ್ರೆಯುದ್ದಕ್ಕೂ ಗಿಡಗಂಟಿ ಬೆಳೆದು ರಸ್ತೆ ಇಕ್ಕಟ್ಟಾಗಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ.‌ ದೇವ ಕಂದ್ರಪ್ಪಾಡಿ ರಸ್ತೆ ಸಂಚಾರ ಬ್ಲಾಕ್ ಆಗಿರುವುದರಿಂದ ದೇವ ಮಾವಿನಕಟ್ಟೆ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿದೆ. ಯಾವುದೇ ಅಪಘಾತಗಳು ಸಂಭವಿಸುವ ಮೊದಲು  ಜಿ.ಪಂ.ರಸ್ತೆಯನ್ನು ಸಂಬಂಧಪಟ್ಟವರು ಗಮನ‌ ಹರಿಸಿ ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸಿದ್ದಾರೆ.‌
Loading posts...

All posts loaded

No more posts

error: Content is protected !!