- Friday
- August 14th, 2026
ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಸಿಇಓ ಕೆ ಶಂಕರನಾರಾಯಣ ಶರ್ಮ ರವರು ವಳಲಂಬೆಯ ಸ್ವ ಗೃಹದಲ್ಲಿ ಇಂದು ಸಂಜೆ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ರಾಜೇಶ್ವರಿ ಹಾಗೂ ಪುತ್ರರಾದ ಎಲಿಮಲೆಯಲ್ಲಿ ಆಯುರ್ವೇದ ಕ್ಲಿನಿಕ್ ನಡೆಸುತ್ತಿರುವ ಡಾ.ಮಹೇಶ್ ಶರ್ಮ ಮತ್ತು ರವೀಶ್ ಶರ್ಮ ರನ್ನು ಅಗಲಿದ್ದಾರೆ.
ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮತ್ತು ಮನೆಯವರಿಂದ ಸಮರ್ಪಣೆಯಾಗಲಿರುವ ನೂತನ ಬ್ರಹ್ಮರಥ ಇದೀಗ ಸುಳ್ಯದ ಜ್ಯೋತಿ ಸರ್ಕಲ್ ಗೆ ಆಗಮಿಸಿದ್ದು, ಜ್ಯೋತಿ ಸರ್ಕಲ್ ಬಳಿಯಿಂದ ಮೆರವಣೆಗೆ ಮುಖಾಂತರ ದೇವಸ್ಥಾನದ ಮುಂಭಾಗಕ್ಕೆ ಬರಲಿದೆ. ಡಿ.24ರಂದು ಕೋಟೇಶ್ವರದಿಂದ ಹೊರಟ ರಥ ಕನಕಮಜಲು ತಲುಪುತ್ತಿದ್ದಂತೆ ಶ್ರೀ ಆತ್ಮಾರಾಮ ದೇವರಿಗೆ...
ಇಂದು ಬೆಳಿಗ್ಗೆ ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಉದ್ಘಾಟನೆಗೊಂಡ ಮಯೂರಿ ಟಾಪ್ ಹೌಸ್ ರೆಸ್ಟೋಗೆ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ರವರು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಲಕ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪ ವಿಜಯ್ಕುಮಾರ್ ಹಾಗೂ ಅವರ ಪುತ್ರ ತುಷಾರ್ ಗೌಡ ರವರು ದರ್ಮದರ್ಷಿಗಳನ್ನು...
ಸುಳ್ಯದ ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ಸುಳ್ಯ ಚೆನ್ನಕೇಶವ ದೇವರಿಗೆ ನೂತನ ಬ್ರಹ್ಮರಥವನ್ನು ಕೊಡುಗೆಯಾಗಿ ನೀಡುತ್ತಿದ್ದು, ರಥವು ಇಂದು(ಡಿ.25) ಸುಳ್ಯಕ್ಕೆ ತಲುಪಲಿದ್ದು, ಡಿ.31 ರಂದು ಡಾ| ಕೆ.ವಿ ಚಿದಾನಂದ ಹಾಗೂ ಮನೆಯವರಿಂದ ದೇವಳದ ತಂತ್ರಿವರ್ಯರ ಸಮಕ್ಷಮದಲ್ಲಿ “ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮ” ನಡೆಯಲಿದೆ.ಈ ಬ್ರಹ್ಮರಥದ ನಿರ್ಮಾಣ ಕಾರ್ಯವು ಬ್ರಹ್ಮರಥ ಶಿಲ್ಪಿ...
ಕೆವಿಜಿ ಇಂಜಿನಿಯರಿಂಗ್ ಕಾಲೇಜು ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅದಾನಿ ಸಿಮೆಂಟ್ ಇವರ ಸಹಯೋಗದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಸುಳ್ಯದ ಕಟ್ಟಡ ಗುತ್ತಿಗೆದಾರರಿಗೆ 'Skill development' ಕಾರ್ಯಕ್ರಮವು ಡಿಸೆಂಬರ್ 27 ಶುಕ್ರವಾರದಂದು ಬೆಳಿಗ್ಗೆ 10.00 ಕ್ಕೆ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಅದಾನಿ ಸಿಮೆಂಟ್ ನ ಟೆಕ್ನಿಕಲ್ ಹೆಡ್ ER...
ಸುಳ್ಯದ ಹೆಸರಾಂತ ಆರ್.ಕೆ. ಇಂಟರ್ ನ್ಯಾಷನಲ್ ಹಾಲಿಡೇಸ್ Inc ವತಿಯಿಂದ ಮೆಗಾ ಪಾಸ್ಫೊರ್ಟ್ ಮೇಳ ಮತ್ತು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ವಿಮಾನಯಾನ ಟಿಕೆಟ್ ಗಳು ಲಭ್ಯವಿದ್ದು ಇದು ಹೊಸ ವರ್ಷದ ಹಿನ್ನೆಲೆಯಲ್ಲಿ ಅತೀ ಅಗ್ಗದ ದರದಲ್ಲಿ ಲಭ್ಯವಿದೆ. ಪಾಸ್ಪೋರ್ಟ್ ಮೇಳದಲ್ಲಿ ಹೊಸ ಪಾಸ್ ಪೋರ್ಟ್ , ನವೀಕರಣ , 15 ವರ್ಷ ಮೇಲ್ಪಟ್ಟ ವಯಸ್ಸು ಪ್ರತಿ...
ಅಟಲ್ ಜಿ ಚಾರಿಟೇಬಲ್ ಟ್ರಸ್ಟ್(ರಿ.) ಸುಳ್ಯ ಹಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಅಟಲ್ ಜಿ ಯವರ ಜನ್ಮದಿನಾಚರಣೆಯನ್ನು ಪುಷ್ಪ ನಮನದೊಂದಿಗೆ ಸುಳ್ಯ ನರೇಂದ್ರ ವಿಹಾರದ, ಲಾಲ್ ಕೃಷ್ಣ ಸಭಾಂಗಣದಲ್ಲಿ ಇಂದು ಡಿ, 25 ರಂದು ಆಚರಿಸಲಾಯಿತು.ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುಧಾಕರ ಕಾಮತ್ ಅಡ್ಕಾರು ರವರು ವಾಜಪೇಯಿಯವರ...
ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಕಳೆದ 21 ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿರುವ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪವಿಜಯ್ ಕುಮಾರ್ ರವರ ಮಾಲಕತ್ವದ ಮಯೂರಿ ರೆಸ್ಟೋರೆಂಟ್ ರವರ ನೂತನ ಮಯೂರಿ ಟೋಪ್ ಹೌಸ್ ರೆಸ್ಟೋ ಡಿ.ಎಂ.ಕಾಂಪ್ಲೆಕ್ಸ್ ರೂಫ್ ಗಾರ್ಡನ್ ನಲ್ಲಿ ಡಿ.25ರಂದು ಶುಭಾರಂಭಗೊಂಡಿದೆ. ಸುಳ್ಯವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ...
ಸೆಲ್ಸಿ ಪಾಯಿಂಟ್, ವೀವ್ ಪಾಯಿಂಟ್ ಆಧುನಿಕ ಸ್ಪರ್ಶತೆ ಇಲ್ಲಿನ ವಿಶೇಷತೆ ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಕಳೆದ 21 ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿರುವ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪವಿಜಯ್ ಕುಮಾರ್ ರವರ ಮಾಲಕತ್ವದ ಮಯೂರಿ ರೆಸ್ಟೋರೆಂಟ್ ರವರ ನೂತನ ಮಯೂರಿ ಟೋಪ್ ಹೌಸ್ ರೆಸ್ಟೋ ಡಿ.ಎಂ.ಕಾಂಪ್ಲೆಕ್ಸ್ ರೂಫ್...
ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಅರಣ್ಯ ಖಾತೆ ಸಚಿವರಾದ ಈಶ್ವರ ಖಂಡ್ರೆ ರವರು ಡಿ.24 ರಂದು ಭೇಟಿ ನೀಡಿ ದೇವರ ದರುಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಕಾರ್ಯದರ್ಶಿ ಚಂದ್ರಶೇಖರ ಬಸವನಮೂಲೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮನೋಹರ ನಾಳ, ಆಡಳಿತ ಮಂಡಳಿಯ ರವೀಂದ್ರ ಕುಮಾರ್...
Loading posts...
All posts loaded
No more posts
