ಸೌಜನ್ಯ ನ್ಯಾಯಪರ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನಲೆ, ಗುತ್ತಿಗಾರಿನಲ್ಲಿ ಹೋರಾಟಗಾರರಿಂದ ಸೌಜನ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ನ್ಯಾಯಕ್ಕಾಗಿ ಪ್ರಾರ್ಥನೆ…

ಒಂದು ವರ್ಷದ ಹಿಂದೆ ಅಂದರೆ ದಿ.16/12/2023ರ ಇದೇ ದಿನದಂದು ಗುತ್ತಿಗಾರಿನಲ್ಲಿ ಕು.ಸೌಜನ್ಯ ನ್ಯಾಯಪರ ಹೋರಾಟ ನಡೆದು ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು. ಇಂದಿಗೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಸೌಜನ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಸೌಜನ್ಯ ನ್ಯಾಯಕ್ಕಾಗಿ ಪ್ರಾರ್ಥಿಸಲಾಯಿತು. ಕು.ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಗುತ್ತಿಗಾರು ಇದರ ಎಲ್ಲಾ ಪದಾಧಿಕಾರಿಗಳು , ವಾಹನಗಳ ಚಾಲಕ-ಮಾಲಕರು ಭಾಗವಹಿಸಿದರು....

ದೇವಚಳ್ಳ :- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಶಾಲೆಗಳಿಗೆ ಬೆಂಚು ಡೆಸ್ಕ್ ಗಳ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ದೇವಚಳ್ಳ ಗ್ರಾಮದ ಎಲಿಮಲೆಯ ಸರಕಾರಿ ಪ್ರೌಢ ಶಾಲೆಗೆ, ದೇವಚಳ್ಳ ದ. ಕ. ಜಿ. ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ವಳಲಂಬೆಯ ದ. ಕ. ಜಿ. ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ಪಿ. ಎಂ....
Ad Widget

ಕಲ್ಮಕಾರು : ಆನೆ ದಾಳಿ – ಅಯ್ಯಪ್ಪ ವೃತಧಾರಿ ಗಂಭೀರ ಗಾಯ

https://youtu.be/UYtw3YlNooQ?si=tT4DW13rOx-pUCr2 ಕಲ್ಮಕಾರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಅಯ್ಯಪ್ಪ ವೃತಧಾರಿ‌ ಗಂಭೀರವಾಗಿ ಗಾಯಗೊಂಡ‌ ಘಟನೆ ಡಿ. 17ರ ಮುಂಜಾನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕಲ್ಮಕಾರು ಗ್ರಾಮದ ಚರಿತ್ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಆನೆ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ಅಯ್ಯಪ್ಪ ವೃತಧಾರಿ ಚರಿತ್ ಗೆ ಗಂಭೀರ ಗಾಯಗಳಾಗಿದ್ದು, ಸುಳ್ಯದ ಆಸ್ಪತ್ರೆಗೆ ದಾಖಲಾಗಿ, ಬಳಿಕ...

ಅಜ್ಜಾವರ : ಫುಟ್ಬಾಲ್ ಪಂದ್ಯಾಟ – ಬಹುಮಾನ ವಿತರಣೆ

ಫೈಹ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಅಡ್ಕ ಅಜ್ಜಾವರ ಇದರ ವತಿಯಿಂದ ನಡೆದ ಫುಟ್ಬಾಲ್ ಪಂದ್ಯಾಟದ ಬಹುಮಾನ ವಿತರಣೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ,ಕರ್ನಾಟಕ ಸರಕಾರದ ಅರೆಭಾಷೆ ಸಂಸ್ಕೃತ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರು ಬಹುಮಾನ ವಿತರಿಸಿದರು. ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ ಕಾರ್ಯಕ್ರಮದ ಅಧ್ಯಕ್ಷತೆ...

ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನಕ್ಕೆ ಆಯ್ಕೆಯಾದ ಸುಬ್ರಾಯ ಸಂಪಾಜೆ

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸುಬ್ರಾಯ ಸಂಪಾಜೆಯವರು ಸನ್ಮಾನ ಪಡೆಯಲಿದ್ದಾರೆ. ಸುಳ್ಯದ ಸಂಪಾಜೆಯವರಾದ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸಂಪಾಜೆಯಲ್ಲಿ ಪೂರೈಸಿದ ಸುಬ್ರಾಯರು ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಬಿ.ಎ. ಓದಿ ಮುಂದೆ ಮಂಗಳೂರು ವಿಶ್ವ ವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿ ಪಡೆದರು....

ಸುಳ್ಯ : ಪತ್ರಕರ್ತನಿಗೆ ಬೆದರಿಕೆ –  ಕ್ಷಮಾಪಣೆಯೊಂದಿಗೆ ಪ್ರಕರಣ ಇತ್ಯರ್ಥ

ಸುಳ್ಯ : ಅಮರ ಸುಳ್ಯ ಸುದ್ದಿ ವರದಿಗಾರ ವಿಥುನ್ ಕರ್ಲಪ್ಪಾಡಿ ಇವರಿಗೆ ಸುಳ್ಯ ಬಿಎಸ್‌ಎನ್ ಎಲ್ ಕಸ್ಟಮರ್ ಸರ್ವಿಸ್ ಸೆಂಟರ್‌ನ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದು, ಇದರ ಬಗ್ಗೆ ದೂರು ದಾಖಲಿಸಿದ್ದರು ಅದರಂತೆ ಪತ್ರಕರ್ತರ ಸಂಘ , ಪ್ರೆಸ್ ಕ್ಲಬ್ ಖಂಡನೆ ವ್ಯಕ್ತ ಪಡಿಸುತ್ತಿದ್ದಂತೆ ಸುಳ್ಯ ಬಿಎಸ್‌ಎನ್ ಎಲ್ ಕಸ್ಟಮರ್ ಸರ್ವಿಸ್...

ಸುಳ್ಯ ಆಟೋ ಚಾಲಕ ಅನಾರೋಗ್ಯದಿಂದ ಮೃತ್ಯು.

ಸುಳ್ಯ ಆಟೋ ಚಾಲಕ ರಾಗಿದ್ದ ಮೇನಾಲದ ಪ್ರೆಮಾಚಂದ್ರ ರೈ ಎಂಬವರು ಅಲ್ಪ ಕಾಲದ ಅಸಂಖ್ಯ ದಿಂದ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದು ವರದಿಯಾಗಿದೆ . ಮೃತ ಚಂದ್ರಶೇಖರರು ಪತ್ನಿ ಓರ್ವ ಪುತ್ರಿ ಹಾಗೂ ಅಪಾರ ಬಂದು ಮಿತ್ರರರನ್ನು ಅಗಲಿದ್ದಾರೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕಿದ ಘಟನೆಯ ಬಗ್ಗೆ ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ. ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್‌ಎನ್‌ಎಲ್ ಕಚೇರಿಗೆ ಹೋಗಿ ತಾಯಿಯ ಮೊಬೈಲ್ ಸಿಮ್‌ ಸರಿ ಪಡಿಸಿ ಬಂದಿದ್ದು, ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್‌.ಎನ್.ಎಲ್...

ನಿರಂಜನ್ ಕಡ್ಲಾರುರವರ ಸಾಹಿತ್ಯದಲ್ಲಿ ರಚನೆಯಾದ “ಜಗನ್ಮಾತೆ ಕಾಳಿಕಾಂಬೆ” ಎಂಬ ಕನ್ನಡ ಭಕ್ತಿಗೀತೆ ಬಿಡುಗಡೆ

ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...

ನಿರಂಜನ್ ಕಡ್ಲಾರುರವರ ಸಾಹಿತ್ಯದಲ್ಲಿ ರಚನೆಯಾದ “ಜಗನ್ಮಾತೆ ಕಾಳಿಕಾಂಬೆ” ಎಂಬ ಕನ್ನಡ ಭಕ್ತಿಗೀತೆ ಬಿಡುಗಡೆ

ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...
Loading posts...

All posts loaded

No more posts

error: Content is protected !!