- Friday
- July 31st, 2026
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮರ್ದೂರಡ್ಕದಲ್ಲಿ ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್, ಮುಂಬಯಿ ಇವರು ಕೊಡಮಾಡಿದ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ಉದಯಕುಮಾರ್ ರೈ ನಾಗನಕಜೆ ಇವರ ನೇತೃತ್ವದಲ್ಲಿ ವಿತರಿಸಲಾಯಿತು. ಶ್ರೀ ದುರ್ಗಾ ಸೇವಾ ಸಂಘ ಕೇನ್ಯದ ಸದಸ್ಯರಾದ ದೇವಿಪ್ರಸಾದ್ ರೈ ಕೇನ್ಯ ಈ ಕೊಡುಗೆ ಒದಗಿಸುವಲ್ಲಿ ಸಹಕಾರ ನೀಡಿದರು. ಈ ಸಂದರ್ಭ...
ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇದರ ಸಾರಥ್ಯದಲ್ಲಿ ಜೂ.13 ಶನಿವಾರದಂದು ಬೆಳಿಗ್ಗೆ 10:30ಕ್ಕೆ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.99 ಫಲಿತಾಂಶ ಪಡೆದು ರಾಜ್ಯಕ್ಕೆ 5ನೇ ಸ್ಥಾನ ಪಡೆದ ದಿ| ದಿವಾಕರ ಮುಂಡಾಜೆ ರವರ ಪುತ್ರಿ ಕು.ಆಶಿಕಾ ಮುಂಡಾಜೆ...
ರಕ್ತದಾನವು ಮಾನವೀಯತೆಯ ಶ್ರೇಷ್ಠ ಸೇವೆಗಳಲ್ಲಿ ಒಂದಾಗಿದ್ದು, ರಕ್ತದಾನ ಮಾಡಿ-ಜೀವದಾನ ನೀಡಿ, ನಿಮ್ಮ ಒಂದು ಹನಿ ರಕ್ತ ಮತ್ತೋಬ್ಬರ ಬದುಕಿಗೆ ಆಶಾಕಿರಣವಾಗಬಹುದು ಎಂಬ ಆಶಯದೊಂದಿಗೆ ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ, ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರಕಾರಿ ಆಸ್ಪತ್ರೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ...
ಭಾರತದ ಪ್ರಧಾನಮಂತ್ರಿಯಾಗಿ ಸತತ 4,399 ದಿನಗಳ ಕಾಲ ನಿರಂತರವಾಗಿ ಜನಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಸುಳ್ಯದ ಬಿಜೆಪಿ ಮಂಡಲ ಸಮಿತಿ ವತಿಯಿಂದ ಪೆರುವಾಜೆ ಜಲದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ,ಹಾಗೂ ಮಹಾಮಂಗಳಾರತಿಯನ್ನು ಜೂ.10ರಂದು ಸಲ್ಲಿಸಲಾಯಿತು.ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4398 ದಿನಗಳ ಆಡಳಿತದ ದಾಖಲೆಯನ್ನು...
"ಮಾನಸ ಮಹಿಳಾ ಮಂಡಲ(ರಿ.) ಜಟ್ಟಿಪಳ್ಳವೂ ತನ್ನ ಇಪ್ಪತೈದು ವರ್ಷಗಳಿಂದಲೂ ಕ್ರಿಯಾಶೀಲವಾಗಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಮಹಿಳೆಯರ ಹಿಂದಿನ ಸ್ಥಿತಿಗೂ ಪ್ರಸ್ತುತತೆಗೂ ತೀರಾ ಭಿನ್ನವಾಗಿ ಬೆಳೆದು ಬಂದಿದೆ" ಎಂದು ಮಾನಸ ಮಹಿಳಾ ಮಂಡಲ(ರಿ.)ದ ಬೆಳ್ಳಿಹಬ್ಬ ಆಚರಣೆಯ ನೆನಪಿಗೆ ಹೊರತಂದ ಸ್ಮರಣಸಂಚಿಕೆ “ಮಾನಿನಿ-೨೦೨೫” ನ್ನು ಬಿಡುಗಡೆಗೊಳಿಸಿ, ಸಾಹಿತಿ-ಬರಹಗಾರರಾದ ಅರೆಭಾಷೆ ಅಕಾಡೆಮಿಯ ಸದಸ್ಯರಾದ ಶ್ರೀಮತಿ ಚಂದ್ರಾವತಿ ಬಡ್ಡಡ್ಕರವರು ಹೇಳಿದರು....
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗಳಿಗೆ ಜೂ.10 ರಂದು ರೂ 5000.00 ದಂಡ ವಿಧಿಸಲಾಯಿತು. ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ...
2025-26ನೇ ಸಾಲಿನ ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನಕ್ಕೆ ಮರ್ಕಂಜ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅರಮನೆಗಾಯ ಸಂಜೀವ ಹಾಗೂ ಶ್ರೀಮತಿ ಸುಮತಿ ದಂಪತಿಗಳ ಪುತ್ರಿ ರೇಷ್ಮಾ, ಹಲ್ದಡ್ಕ ಪುರುಷೋತ್ತಮ ಹಾಗೂ ಶ್ರೀಮತಿ ಉಷಾ ದಂಪತಿಗಳ ಪುತ್ರಿ ಪಲ್ಲವಿ ಹಾಗೂ ಕಾಯರ ಮುತ್ತಪ್ಪ ಹಾಗೂ ಶ್ರೀಮತಿ ಸುಜಾತ ದಂಪತಿಗಳ ಪುತ್ರಿ ಶ್ರೀಷ್ಮ ಇವರುಗಳು ಆಯ್ಕೆಗೊಂಡಿದ್ದು, ಶಾಲಾ ಶಿಕ್ಷಕವೃಂದ ಹಾಗೂ ಶಾಲಾಭಿವೃದ್ಧಿ...
ಸುಬ್ರಹ್ಮಣ್ಯ ಜೂನ್ 10 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ ಗೋಪಾಲ ಎಣ್ಣೆಮಜಲು ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 50 ಭದ್ರತಾ ಸಿಬ್ಬಂದಿಗಳಿಗೆ ಸೋಮವಾರ ಉಚಿತವಾಗಿ ಕೊಡೆಗಳನ್ನು ವಿತರಣೆ ಮಾಡಿದರು. ಭದ್ರತಾ ಸಿಬ್ಬಂದಿಯವರು ಹಗಲು ರಾತ್ರಿ ಎನ್ನದೆ ಶಿಫ್ಟ್ ನಲ್ಲಿ ಮಳೆಗಾಲ, ಬೇಸಿಗೆಗಾಲಗಳಲ್ಲಿ ಭಕ್ತಾದಿಗಳ ಸರತಿ ಸಾಲು, ವಾಹನ ಪಾರ್ಕಿಂಗ್, ದೇವಳದ ಹೊರಾಂಗಣದ...
ಪುತ್ತೂರು ಹಾಗೂ ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಹಾಗೂ ಕಛೇರಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ ಪೂರ್ಣಗೊಳಿಸಿದ ಕಡ್ಡಾಯವಾಗಿ ಬೇಸಿಕ್ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಸೂಕ್ತ ಅರ್ಹತೆ ಇರುವವರಿಗೆ ಹಾಗೂ ಅನುಭವ ಇಲ್ಲದ ಫ್ರೆಶರ್ಸ್ಗಳಿಗೂ ಮುಕ್ತ...
ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ಸಂಪಾಜೆ ಕೊಡಗು ಇದರ ಆಶ್ರಯದಲ್ಲಿ ನಡೆಸುವ 33ನೇ ವರ್ಷದ ಗೌರಿ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜೂ.06 ಶನಿವಾರದಂದು ಪಯಸ್ವಿನಿ ಪ್ರಾ.ಕೃ.ಪ.ಸ ಸಂಘದ ಸಭಾಭವನದಲ್ಲಿ ಸಮಿತಿಯ ಅಧ್ಯಕ್ಷರಾದ ವಿಕ್ರಾಂತ್ ಎಂ.ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನ ಬಾರಿಯ ಆಯ ವ್ಯಯ ಪತ್ರವನ್ನು ಗೌರವಾಧ್ಯಕ್ಷರಾದ ಬಿ.ಆರ್ ಶಿವರಾಮ ಮಂಡಿಸಿದರು. ಈ ಬಾರಿಯ ನೂತನ ಅಧ್ಯಕ್ಷರಾಗಿ...
Loading posts...
All posts loaded
No more posts
