- Friday
- August 14th, 2026
ನವೆಂಬರ್ 29 ರಂದು ಶುಕ್ರವಾರದಂದು ಲೋಕಾರ್ಪಣೆಗೊಂಡ ಅನ್ಸಾರಿಯ ಗಲ್ಫ್ ಆಡಿಟೋರಿಯಂ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಲ್ ಆಗಮಿಸಬೆಕಿತ್ತು.ಅವರು ಅನಾರೋಗ್ಯ ನಿಮಿತ ಆ ದಿನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ . ಅವರು ನಾಳೆ ಡಿ.5 ಗುರುವಾರದಂದು ಮದ್ಯಾಹ್ನ 1 ಗಂಟೆಗೆ...
ಸುಳ್ಯ ತಾಲೂಕು ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಪಂಚಾಯತ್ ರಾಜ್ ಸಮಾವೇಶ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭಾಂಗಣದಲ್ಲಿ ನಿರ್ಮಾಣ ಮಾಡಲಾದ ವೇದಿಕೆ ಇದೀಗ ಶಿಥಿಲಾವಸ್ಥೆ ತಲುಪಿದ್ದರಿಂದ ಈ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡದೇ ಮುಂಭಾಗದಲ್ಲಿ ಚಯರ್ ಗಳನ್ನು ಇರಿಸಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
ಗ್ರಾ.ಪಂ ಸಮಸ್ಯೆಗಳ ಬಗ್ಗೆ ವಿಷಯ ಮಂಡನೆ. ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ವತಿಯಿಂದ ಪಂಚಾಯತ್ ರಾಜ್ ಸಮಾವೇಶವು ತಾಲೂಕು ಪಂಚಾಯತ್ ಸಭಾಂಗಣ ಸುಳ್ಯ ಇಲ್ಲಿ ದ.4 ರಂದು ನಡೆಯಿತು . ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿದರು . ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿ ಮಾತನಾಡುತ್ತಾ ಗ್ರಾ.ಪಂ ಸಮಸ್ಯೆಗಳ...
ಸುಬ್ರಹ್ಮಣ್ಯ ಗ್ರಾ.ಪಂ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ. ಅಂಗಡಿಗಳಿಂದ ವಿವಿಧ ಕಂಪೆನಿಗಳ ಗುಟ್ಕಾಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಹಾಗೂ ಪ್ಲಾಷ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಅಪರೂಪದ...
ಮರಳಿ ತಾಲ್ನಾಡಿಗೆ ಆಗಮನ, ಸುಳ್ಯ ಪರಿಸರದ ಅಭಿಮಾನಿಗಳಿಂದ ಸ್ವಾಗತ. ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪುತ್ತೂರು ಮೂಲದ ಸಿನಾನ್ ಎಂಬ ಯುವಕ ಕಳೆದ 2 ವರ್ಷಗಳಿಂದ ತನ್ನ ಸ್ಕೋರ್ಪಿಯೋ ವಾಹನದಲ್ಲಿ ವಿಶ್ವ ಪರಿಯಟನೆ ಮಾಡಿ ಡಿ 3 ರಂದು ತಾಯ್ಕಾಡು ಪುತ್ತೂರಿಗೆ ಮರಳಿದ್ದಾರೆ. ಡಿ 3 ರಂದು ಸಂಜೆ ಸುಳ್ಯ ಮಾರ್ಗವಾಗಿ ಪುತ್ತೂರಿಗೆ ತೆರಳುವ ಮಾಹಿತಿ...
ಪೈಚಾರು ಆರ್ತಾಜೆ ಸಮೀಪದಲ್ಲಿ ಸುಳ್ಯದಿಂದ ಬೆಳ್ಳಾರೆ ಕಡೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ KA21-Y1937 ಮತ್ತು ಟ್ಯಾಂಕರ್ KA05-AF5616 ಡಿಕ್ಕಿ ಹೊಡೆದಿದ್ದು ದ್ವಿಚಕ್ರ ಸವಾರರಿಬ್ಬರು ಗಾಯಗೊಂಡಿರುತ್ತಾರೆ.ಗಾಯಾಳುಗಳು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೆಚ್ಚಿನ ಮಾಹಿತಿ. ಲಭ್ಯವಾಗಬೇಕಿದೆ
ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಯವರ ಉಪಸ್ಥಿತಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಡಿ.04 ರಂದು ನಡೆಯಲಿದೆ. ಅಂದು ಅಪರಾಹ್ನ 3:00 ಗಂಟೆಗೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಪಕ್ಷದ ಹಿರಿಯ ಕಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು,...
ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಪೆರಾಜೆಯ ಜಂಕ್ಷನ್ ನಲ್ಲಿ ಕಳೆದ ವರ್ಷ ನಿರ್ಮಿಸಿದ ಆಟೋ ನಿಲ್ದಾಣಕ್ಕೆ ಹಾನಿಯಾಗಿದೆ. ಇದರಿಂದ ಆಟೋ ನಿಲ್ದಾಣದಲ್ಲಿ ನಿಲ್ಲಿಸಬೇಕಾದ ರಿಕ್ಷಾಗಳನ್ನು ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡುವಂತಾಗಿದೆ. ಕಳೆದ ವರ್ಷ ಪಂಚಾಯತ್ ವತಿಯಿಂದ ಅಂದಾಜು ಸುಮಾರು 80 ಸಾವಿರ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನಿಲ್ದಾಣ ಒಂದು ವರ್ಷಕ್ಕೆ ಮುರಿದು ಹೋಗಿರುವುದರಿಂದ ಆಟೋ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಬೆಳ್ಳಾರೆ ವಲಯದ 350 ನೇ ಸ್ವಸಹಾಯ ಸಂಘವನ್ನು ಐವರ್ನಾಡಿನಲ್ಲಿ ರಚನೆ ಮಾಡಲಾಯಿತು. ನೂತನವಾಗಿ ರಚನೆಯಾದ ನೇಸರ ಸ್ವಸಹಾಯ ಸಂಘವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಚಂದ್ರಲಿಂಗಂ ಬೇಂಗಮಲೆ ಅವರು ಉದ್ಘಾಟಿಸಿದರು. ಯೋಜನಾಧಿಕಾರಿ ಅವರು ಸ್ವಸಹಾಯ ಸಂಘದ ನಿಯಮವಳಿಗಳ ಬಗ್ಗೆ ಸಂಕ್ಷಿಪ್ತ ವಾಗಿ ಮಾಹಿತಿ ನೀಡಿ ದಾಖಲಾತಿ...
Loading posts...
All posts loaded
No more posts
