ಸು-ಯೋಗ ನಿಸರ್ಗ ಚಿತ್ರ ಕಲಾ ಶಿಬಿರ ಉದ್ಘಾಟನೆ

ಕನಕಮಜಲು: ಕನಕಮಜಲು ಯುವಕ‌ ಮಂಡಲ, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ) ಮೈಸೂರು ಇದರ ಆಶ್ರಯದಲ್ಲಿ ಸು-ಯೋಗ 2024 ನಿಸರ್ಗ ಚಿತ್ರ ಕಲಾ ಶಿಬಿರ ಕನಕಮಜಲಿನ ಮೂರ್ಜೆ ಶ್ರೀ ಬಾಲ ನಿಲಯದಲ್ಲಿ ಆರಂಭಗೊಂಡಿತು. ಡಿ.2ರಿಂದ 8ರ ತನಕ ಚಿತ್ರ ಕಲಾ ಶಿಬಿರ ನಡೆಯಲಿದ್ದು 15ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ‌. ಡಿ.2ರಂದು ನಡೆದ ಸಮಾರಂಭದಲ್ಲಿ ಚಿತ್ರ ಕಲಾವಿದರಾದ...

ಸೋನ ಅಡ್ಕಾರ್ ಗೆ ಚಿನ್ನದ ಪದಕ

ಮೈಸೂರಿನ ಜಗನ್ಮೋಹನ್ ಪ್ಯಾಲೇಸ್ ನಲ್ಲಿ ಡಿ.1 ರಂದು ನಡೆದ ನಡೆದ ಎ.ವಿ.ಎಸ್ ಕ್ರಿಯೇಷನ್ಸ್ ನ್ಯಾಚುರಲ್ ವ್ಯಾಲ್ಯೂಬಲ್ ಸಪೋರ್ಟ್ ಮೈಸೂರು ಇಲ್ಲಿ 9ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ರಾಜ್ಯಮಟ್ಟದ ಜೂನಿಯರ್ ವಿಭಾಗದ ಡಾನ್ಸ್ ಸ್ಪರ್ಧೆಯಲ್ಲಿ ಸೋನ ಅಡ್ಕಾರ್ ಚಾಂಪಿಯನ್ ಆಗಿ ಚಿನ್ನದ ಪದಕ ಪಡೆದಿರುತ್ತಾರೆ. ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್...
Ad Widget

ಎಣ್ಮೂರು : ಎಸ್. ಜಿ.ಪ್ರಂಡ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಬಾಲಕೃಷ್ಣ ರೈ – ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಗೌಡ ಪಟ್ಟೆ

ಎಣ್ಮೂರು ಎಸ್. ಜಿ.ಪ್ರಂಡ್ಸ್ ಕ್ಲಬ್ ಇದರ ನೂತನ ಸಮಿತಿ ಇತ್ತೀಚೆಗೆ ರಚನೆಗೊಂಡಿದೆ. ಗೌರವಾಧ್ಯಕ್ಷರಾಗಿ ಸುಜೀತ್ ರೈ ಪಟ್ಟೆ, ಅಧ್ಯಕ್ಷರಾಗಿ ಬಾಲಕೃಷ್ಣ ರೈ, ಉಪಾಧ್ಯಕ್ಷರಾಗಿ ಪ್ರಮೋದ್ ಕುಮಾರ್ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಗೌಡ ಪಟ್ಟೆ, ಕೋಶಾಧಿಕಾರಿಯಾಗಿ ಮುಸ್ತಫಾ ಕಜೆ, ಜೊತೆ ಕಾರ್ಯದರ್ಶಿಯಾಗಿ ಮಹಮ್ಮದ್ ಸೆಲಿತ್, ಜೊತೆ ಕೋಶಾಧಿಕಾರಿಯಾಗಿ ಚಿದಾನಂದ ಕಾಪಡ್ಕ ಆಯ್ಕೆಯಾದರು.

ವಿಡಿಯೋ ವಾಚನ ಸ್ಪರ್ಧೆಯಲ್ಲಿ ಅಕ್ಷತಾ ನಾಗನಕಜೆ ದ್ವಿತೀಯ

ರಾಜ್ಯ ಕರುನಾಡ ಹಣತೆ ಕವಿಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ (ರಿ) ಚಿತ್ರದುರ್ಗ ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಅಕ್ಷತಾ ನಾಗನಕಜೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.ವಿಜೇತರಿಗೆ ಡಿಸೆಂಬರ್ 9ಕ್ಕೆ ಚಿತ್ರದುರ್ಗದಲ್ಲಿ ನಡೆಯುವ ಜಾನಪದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಹಾಗೂ ಪ್ರಶಸ್ತಿ ದೊರೆಯಲಿದೆ.ಹಾಗೂ "ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್” ಕವಿಗಳಿಂದ ಸ್ಥಳದಲ್ಲಿಯೇ  ದಾಖಲೆ...

ಪುತ್ತೂರಿನ ರಾಧಾ’ಸ್ ಫ್ಯಾಮಿಲಿ ಶೋ ರೂಂ ನಲ್ಲಿ 8ನೇ ವಾರ ಹಾಗೂ ಬಂಪರ್ ಡ್ರಾ

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ 8ನೇ ವಾರದ ಡ್ರಾ ಹಾಗೂ ದ್ವಿತೀಯ ತಿಂಗಳ ಟಿವಿಎಸ್ ಜುಪಿಟರ್ ಬಂಪರ್ ಡ್ರಾ ಇಂದು ನಡೆಯಿತು. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಸದಸ್ಯೆ...

ರಾತ್ರಿಯಿಡೀ ಹುಡುಕಾಡಿದರು ಸಿಗದ ಕಳ್ಳ , ಮಾಧ್ಯಮಗಳಲ್ಲಿ ಪ್ರಸಾರವಾದ ಚಿತ್ರಗಳ ಮಾಹಿತಿ ಮೂಲಕ ಗುರುತು ಹಿಡಿದ ಸ್ಥಳೀಯರು

ಕಳೆದ ಎರಡು ದಿನಗಳ ಹಿಂದೆ ಪೈಚಾರು ಫುಡ್ ಪಾಯಿಂಟ್ ಹೊಟೇಲಿಗೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡಿದ್ದ ಚಾಲಾಕಿ ಕಳ್ಳನನ್ನು ಸುಳ್ಯ ಪೋಲಿಸರ ಜೊತೆಗೆ ಪೈಚಾರಿನ ಯುವಕರು ಸೇರಿಕೊಂಡು ಛಲ ಬಿಡದೆ ಹಗಲಿರುಳು ಹುಡುಕಾಟ ನಡೆಸಿ ಕೊನೆಗೂ ಕಳ್ಳನನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ನ 3೦ ರಂದು ನಡೆದಿದ್ದ ಹೊಟೇಲ್ ಕಳ್ಳತನದ...

ಚಂಡಮಾರುತ ಹಿನ್ನೆಲೆ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ...

ಚಂಡಮಾರುತ ಹಿನ್ನೆಲೆ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ...

ಫೆಂಗಲ್ ಚಂಡಮಾರುತದ ಪ್ರಭಾವ – ಸುಳ್ಯದಲ್ಲೂ ಮಳೆ

ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಸುಳ್ಯದಲ್ಲಿ ಕಳೆದ ರಾತ್ರಿಯಿಂದ ಮಳೆ ಆರಂಭವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಕಾಲಿಕ ಮಳೆಯಿಂದ ಕೃಷಿಕರನ್ನು ಕಂಗಾಲಾಗುವಂತೆ ಮಾಡಿದೆ.

ಕವನ : ವಿದ್ಯಾರ್ಥಿ ಜೀವನ…

ಶಾಲಾ-ಕಾಲೇಜು ದಿನಗಳದು ಮುಗಿದು ಹೋಗಿದೆ ಇಂದು, ವರ್ಷಗಳ ಕಾಲ ಜೊತೆಗಿದ್ದ ಬಂಧ ದೂರ ಸಾಗುತ್ತಿದೆ ಇಂದು…ಸ್ವಾರ್ಥವಿಲ್ಲದೇ ಪ್ರೀತಿ ತೋರಿದ ಸ್ನೇಹವದು ಸೂತ್ರ ತಪ್ಪಿದೆ ಇಂದು, ಒಲ್ಲದ ಮನಸ್ಸಿನಿಂದಲೇ ದೂರವಾಗುತ್ತಿದೆ ಇಂದು…ವರ್ಷಗಳ ಕಾಲ ಜೊತೆಯಾಗಿ ಸಾಗಿದ ಈ ಪಯಣ ದಾರಿ ಬದಲಿಸುತ್ತಿದೆ ಇಂದು, ಇನ್ನು ಅವರವರ ಬದುಕಿನ ದಾರಿಯ ಹುಡುಕಿ ಎಲ್ಲರೂ ಸಾಗುವರು ಮುಂದು…ಬದುಕಿನ ಬಗ್ಗೆ ಚಿಂತೆಯಿಲ್ಲದೇ...
Loading posts...

All posts loaded

No more posts

error: Content is protected !!