ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಅಕ್ಷತಾ ನಾಗನಕಜೆ ಅವರಿಗೆ ಪಂಪ ಸಾಹಿತ್ಯ ಸಿರಿ ಪ್ರಶಸ್ತಿ

ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನ ಮೂಡಿಗೆರೆಯ ಪಂಚಾಯತ್ ದೀನ್ ದಯಾಳ್ ಸಭಾಂಗಣದಲ್ಲಿ ನ. 24ರಂದು ನಡೆಯಿತು. ಈ ಕವಿಗೋಷ್ಠಿಗೆ ಅಯ್ಕೆಯಾಗಿದ್ದ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರಿಗೆ ಪಂಪ ಸಾಹಿತ್ಯ...

ಕಾಂಗ್ರೆಸ್ ಗೆಲುವು ಬಿಜೆಪಿ ನಾಯಕರ ಅಹಂಕಾರಕ್ಕೆ ನೀಡಿದ ಉತ್ತರವಾಗಿದೆ – ಎಂ. ವೆಂಕಪ್ಪ ಗೌಡ

ಕರ್ನಾಟಕದಲ್ಲಿ 3 ಕ್ಕೆ 3 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಿಜೆಪಿಯ ಕೆಟ್ಟ ಟೀಕೆಯ ರಾಜಕಾರಣಿಗಳಿಗೆ ರಾಜ್ಯದ ಜನ ಉತ್ತರ ಕೊಟ್ಟಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತೋಷ ತಂದುಕೊಟ್ಟಿದೆ. ಈ ಗೆಲುವು ರಾಜ್ಯದ ಜನತೆಯ ಅಭಿವೃದ್ದಿಗೆ ನೀಡಿದ ಗೆಲುವಾಗಿದೆ. ಈ ಗೆಲುವು ಆಧಾರ ರಹಿತ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡಿದ ಗೆಲುವಾಗಿದೆ ,ಈ ಗೆಲುವು ರಾಜಕಿಯ ವೈಷ್ಯಮ್ಯದ ವಿರುದ್ಧದ...
Ad Widget

ರಾಮಣ್ಣ ನಾಯ್ಕ ಕಳಂಜ ನಿಧನ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಮತ್ತು ಮುಳ್ಳುಗುಳಿಗನ ಕಟ್ಟೆಗೆ ಹಲವಾರು ವರ್ಷಗಳಿಂದ ಪ್ರತಿದಿನ ಸಂಜೆ ದೀಪ ಇಡುತ್ತಿದ್ದ ಕಳಂಜ ಗ್ರಾಮದ ಕಳಂಜ ರಾಮಣ್ಣ ನಾಯ್ಕ ಎಂಬವರು ಹೃದಯಾಘಾತದಿಂದ ಇಂದು(ನ.25) ಮುಂಜಾನೆ ನಿಧನರಾದರು. ಇವರಿಗೆ 58 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಸರಸ್ವತಿ, ಪುತ್ರ ಯತೀಶ, ಪುತ್ರಿ ಗುಣವತಿ ಮತ್ತು ಸಹೋದರರು, ಸಹೋದರಿ ಹಾಗೂ ಕುಟುಂಬಸ್ಥರನ್ನು...

ಮಾಸ್ ಸಂಸ್ಥೆ ವತಿಯಿಂದ ಅಡಿಕೆ ಖರೀದಿ ಕೇಂದ್ರ ನಿಂತಿಕಲ್ಲಿನಲ್ಲಿ ಉದ್ಘಾಟನೆ.

ಉದ್ಘಾಟನೆ ಹಿನ್ನಲೆಯಲ್ಲಿ ಅಡಿಕೆಗೆ ಕೆಜಿಗೆ ಮಾರುಕಟ್ಟೆ ಬೆಲೆಗಿಂತ 2 ರೂಪಾಯಿ ಘೋಷಣೆ. ಮಾಸ್ ಸಂಸ್ಥೆ ವತಿಯಿಂದ ಅಡಿಕೆ ಖರೀದಿ ಕೇಂದ್ರ ನಿಂತಿಕಲ್ಲಿನಲ್ಲಿ ಉದ್ಘಾಟನೆ ಕಾರ್ಯಕ್ರಮವು ನ.25ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟು ಅಧ್ಯಕ್ಷತೆಯಲ್ಲಿ ನಡೆಯಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಸಭಾ...

ಪೈಚಾರ್ ಅಲ್ ಆಮಿಮ್ ಕಛೇರಿ ಉದ್ಘಾಟನಾ ಸಮಾರಂಭ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಭಾರತವು ಜಾತ್ಯಾತೀತ ರಾಷ್ಟ್ರ ಅದರ ಭಾಗವಾಗಿಯೇ ಶಿರೂರು ದುರಂತದಲ್ಲಿ ಸಾವನ್ನಪ್ಪಿದ ಅರ್ಜುನ್ ಹುಡುಕಾಟಕ್ಕಾಗಿ ಅಲ್ಲೆ ಕುಳಿತೆ - ಮಂಜೇಶ್ವರ ಶಾಸಕ ಎ .ಕೆ ಅಶ್ರಫ್ . ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬುವ ಮುನ್ನ ಅದರ ಕುರಿತು ಅವಲೋಕಿಸಿ - ಮುಸ್ಲಿಂ ದೇಶದ್ರೋಹಿಗಳು ಎನ್ನುವವರ ಮಧ್ಯೆ ದಫ್ ಮೂಲಕ ರಾಷ್ಟ್ರ ಪ್ರೇಮದ ಕುರಿತ ಹಾಡಿನ ಮೂಲಕ...

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ನೂತನ ಕಚೇರಿ ಉದ್ಘಾಟನೆ ಹಾಗೂ ರಾಜ್ಯ ಮಟ್ಟದ ದಫ್ ಸ್ಪರ್ಧೆ.

ರಾಜ್ಯದ ಖ್ಯಾತ 8 ದಫ್ ತಂಡಗಳಿಂದ ಆಕರ್ಷಕ ದಫ್ ಮೆರವಣಿಗೆ. ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ ಅಸರ್ ನಮಾಝ್...

ಸುಳ್ಯ : ಎಸ್.ಡಿ.ಪಿ.ಐ ವತಿಯಿಂದ  ನಾವೂರಿನಲ್ಲಿ ಶ್ರಮದಾನ

ಎಸ್.ಎಇ.ಪಿ.ಐ. ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ಬೋರುಗುಡ್ಡೆ ವಾರ್ಡಿನ ನಾವೂರು-ಜಟ್ಟಿಪಳ್ಳ, ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನದ ಮೂಲಕ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಂತಹ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ನವಂಬರ್ 29 ರಂದು ನಡೆಯಲಿರುವ ಅನ್ಸಾರಿಯ ಗಲ್ಫ್ ಆಡಿಟೋರಿಯಂನ ಅದ್ದೂರಿಯ ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಎಸ್‌ಡಿಪಿಐಯ ಸುಳ್ಯ ಬ್ಲಾಕ್ ಸಮಿತಿಯ ಅಝೀಝ್ ಕಚ್ಚು ರವರ...

ಗಡಿಕಲ್ಲು : ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಸಂಪಾಜೆ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ರಮ್ಲ ಹನೀಫ್ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆ ಯನ್ನು ಸಾಮಾಜಿಕ ಕಾರ್ಯಕರ್ತರಾದ ಶ್ರೀಮತಿ ಚಂದ್ರಾವತಿ ಕಲುಮೆ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಲ್ಲಾ ಮಕ್ಕಳಿಗೆ ಶ್ರೀಮತಿ ಚಂದ್ರಾವತಿ ಕಲುಮೆ ಹಾಗೂ ವೆಂಕಪ್ಪ ದಂಪತಿಗಳು...

ಕಾಂಗ್ರೆಸ್ ವಿಜಯೋತ್ಸವ ಆಚರಣೆಯೊಂದಿಗೆ ಸ್ವಚ್ಛತೆಯಲ್ಲಿ ಮಾದರಿಯಾದ ನಗರ ಪಂಚಾಯತ್ ಸದಸ್ಯ

ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ಕರ್ನಾಟಕ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಗಳಿಸಿದ್ದು ಇದರ ವಿಜಯೋತ್ಸವದ ಹಿನ್ನಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಗಿತ್ತು.ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು ಪಟಾಕಿ ಸಿಡಿಸಿದ ನಂತರ ರಸ್ತೆಯಲ್ಲಿದ್ದ ಪಟಾಕಿ ಕಸವನ್ನು ಕೂಡಲೇ ಸ್ವಚಮಾಡುವ ಮೂಲಕ ಸ್ವಚತೆ ಆದ್ಯತೆ ನೀಡಿ...

ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ನಡೆದ ಮಕ್ಕಳ ಫೋಟೋ ಸ್ಪರ್ಧೆ

ಪ್ರಥಮ- ಪುನರ್ವಿ ನಾಯಕ್ ಕೆ.ಎಂ. ದ್ವಿತೀಯ- ಹಂಸಿ ಡಿ ತೃತೀಯ- ತ್ರಿಶೂಲ್ ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಸಿಯೇಶನ್ ಸುಳ್ಯ ವಲಯದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ "ಕೂಸು ಮರಿ" ಮಕ್ಕಳ ಫೋಟೋ ಸ್ಪರ್ಧೆ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀರಾಂ ಪೇಟೆಯ ಆಸ್ತಾ ಸ್ಟುಡಿಯೋದಲ್ಲಿ ನ.23ರಂದು ನಡೆಯಿತು. ಹಿರಿಯ ಫೋಟೋಗ್ರಾಫರ್ ಆರ್.ಕೆ. ಭಟ್ ವಿಜೇತರಾದ ಮಕ್ಕಳಿಗೆ...
Loading posts...

All posts loaded

No more posts

error: Content is protected !!