ಸಾಹಿತ್ಯದ ಉದ್ದೇಶವೇ ಜ್ಞಾನ ಹಂಚುವಿಕೆ : ನಾರಾಯಣ ರೈ ಕುಕ್ಕುವಳ್ಳಿ – ಬೆಳ್ಳಾರೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಕನ್ನಡ ನಾಡು ನುಡಿ ಸಂಸ್ಕೃತಿಯ ಬೆಳವಣಿಗೆಯಲ್ಲಿ ಯುವ ಜನರ ಪಾತ್ರ ಮಹತ್ವವಾಗಿದೆ. ಬರವಣಿಗೆಯಿಂದ ಜ್ಞಾನ ವೃದ್ಧಿ ಸಾಧ್ಯ ಎಂದು ಸಾಹಿತಿ, ಮಧು ಪ್ರಪಂಚ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಆಶ್ರಯದಲ್ಲಿ ಆರ್. ಪಿ. ಕಲಾ ಸೇವಾ ಟ್ರಸ್ಟ್ (ರಿ) ಪಾಂಬಾರು ಇದರ ಸಹಯೋಗದಲ್ಲಿ ನಡೆದ ಕನ್ನಡ...

ಸುಣ್ಣ ಮೂಲೆ ಯಲ್ಲಿ ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯ ಇದರ ವತಿಯಿಂದ ಸುಗಂಧ ಸಾಗರ ಕಲೋತ್ಸವ -2024 ಕಾರ್ಯಕ್ರಮ ಆರಂಭ

ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಇದರ ವತಿಯಿಂದ ಸುಗಂಧ ಸಾಗರ ಕಲೋತ್ಸವ ಕಾರ್ಯಕ್ರಮ ಕನಕಮಜಲು ಸುಣ್ಣಮೂಲೆ ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಇಂದು ಪ್ರಾರಂಭಗೊಂಡಿತು .ಬೆಳಿಗ್ಗೆ ಸುಣ್ಣಮೂಲೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಹಸೈನಾರ್ ಕೆ.ಸಿ.ಧ್ವಜಾರೋಹಣ ನೆರವೇರಿಸಿದರು .ಪೂರ್ವಾಹ್ನ 9.15 ಗಂಟೆಗೆ ಸ್ಪರ್ಧಾರ್ಥಿ ಗಳ ನೋಂದಾವಣಿ ನಡೆಯಲಿದ್ದು.ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ವಲಯ...
Ad Widget

ನ.27 ರಿಂದ ಡಿ. 12 ರವರೆಗೆ ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ

ನ.27 ರಂದು ಕೊಪ್ಪರಿಗೆ ಏರುವುದು, ನ.30 ರಂದು ಲಕ್ಷದೀಪೋತ್ಸವ, ಡಿ.07 ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ನ.27 ಬುಧವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.30 ಶನಿವಾರದಂದು ಲಕ್ಷದೀಪೋತ್ಸವ, ಡಿ.01 ಆದಿತ್ಯವಾರದಂದು ರಾತ್ರಿ...

ಡಾ.ಜೀವನ್ ರಾಂ ಸುಳ್ಯ ರಿಗೆ ಒಲಿದ “ಶಾರದಾ ಕೃಷ್ಣ” -2025 ಪ್ರಶಸ್ತಿ

ಉಡುಪಿಯ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ನೀಡುವ ಪ್ರಸಿದ್ಧ ಶಾರದಾ ಕೃಷ್ಣ ಪ್ರಶಸ್ತಿ- 2025 ಈ ಬಾರಿ ರಂಗನಿರ್ದೇಶಕ ,ರಂಗ ಮಾಂತ್ರಿಕ,ರಂಗಮಾಣಿಕ್ಯ,ಮುಂತಾದ ಬಿರುದುಗಳನ್ನು ಪಡೆದ ಸುಳ್ಯದ ಪ್ರಸಿದ್ಧ ರಂಗಕರ್ಮಿ, ನಟ , ರಂಗನಿರ್ದೇಶಕ, ಸಂಘಟಕ, ರಂಗ ಶಿಕ್ಷಕ , ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ ಮತ್ತು...

ಕಾರು ಮತ್ತು ಬೈಕ್ ಮಧ್ಯೆ ಅಪಘಾತಬೈಕ್ ಸವಾರನ ಕಾಲಿಗೆ ಗಾಯ.

ಸುಳ್ಯ ಓಡಬಾಯ್ ಅಗ್ನಿ ಶಾಮಕ ಠಾಣಾ ಬಳಿಯಲ್ಲಿ ಕಾರ್ KL 57U8721 ಮತ್ತು ಬೈಕ್ KA01EM2405 ಪರಸ್ಪರ ಡಿಕ್ಕಿ ಹೊಡೆದಿದ್ದು ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪಾರ್ವತಿ ವಸಂತ ಕುಮಾರ್ ಕೋಟೆ ನಿಧನ

ಹಿರಿಯ ಸಹಕಾರಿ ಧುರೀಣ, ಸಜ್ಜನ ಬಂಧು ದಿ. ಕೋಟೆ ವಸಂತ ಕುಮಾರ್ ರವರ ಪತ್ನಿ ಪಾರ್ವತಿ ವಸಂತ ಕುಮಾರ್ ಕೋಟೆಯವರು ನ.23ರಂದು ನಿಧನರಾದರು.ಅವರಿಗೆ 81 ವರ್ಷ ವಯಸ್ಸಾಗಿತ್ತು.ಮೃತರು ಪುತ್ರರಾದ ಖ್ಯಾತ ಗಾಯಕ ಶಶಿಧರ ಕೋಟೆ, ಕೋಟೆ ಫೌಂಡೇಶನ್ ಸಂಸ್ಥಾಪಕ ಉದ್ಯಮಿ ರಘುರಾಮ ಕೋಟೆ, ಪುತ್ರಿ ಶಶಿಕಲಾ ಗಣಪಯ್ಯ ವನಸಿರಿ ಪೆರುವಾಜೆ ಹಾಗೂ ಅಪಾರ ಬಂಧು ಮಿತ್ರರನ್ನು...

ರಾಜ್ಯ ಉಪಚುಣಾವಣೆ ಕಾಂಗ್ರೆಸ್ ಗೆಲುವು ಹಿನ್ನಲೆಯಲ್ಲಿ ಮೇನಾಲದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ.

ಅಜ್ಜಾವರ: ರಾಜ್ಯದಲ್ಲಿ ಶಿಗ್ಗಾವಿ , ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಕ್ಕೆ ನಡೆದ ಉಪಚುಣಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಹಿನ್ನಲೆಯಲ್ಲಿ ಮೇನಾಲ ಕಾಂಗ್ರೆಸ್ ಕಾರ್ಯಕರ್ತರು ರಂಜಿತ್ ರೈ ಮೇನಾಲ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.

ಉಪಚುನಾವಣೆ ಕಾಂಗ್ರೆಸ್ ಗೆಲುವು ಹಿನ್ನಲೆ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವ ವಿಜಯ ಗಳಿಸಿರುವ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಬಸ್ಸುನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮಾಜಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ ವೆಂಕಪ್ಪ ಗೌಡ ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ...

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ

ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲ್ ರಿಂದ ಉದ್ಘಾಟನೆ, ಗಣ್ಯರ ಉಪಸ್ಥಿತಿ. ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅವರು ಅಧ್ಯಕ್ಷತೆ ವಹಿಸಿದರು.ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್‌. ಅಂಗಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕರುಗಳಾದ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಎಸ್.ಎನ್. ಮನ್ಮಥ, ದ.ಕ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ...

ಕಲ್ಲಗುಡ್ಡೆ ವೃದ್ಧರೊಬ್ಬರು ನೇಣು‌ಬಿಗಿದು ಆತ್ಮಹತ್ಯೆ

ಅಜ್ಜಾವರ ಗ್ರಾಮದ ಕಲ್ಲಗುಡ್ಡೆ ಪರಮೇಶ್ವರ ಎಂಬವರು ಮನೆಯ ಪಕ್ಕದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದುಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೈದ ವ್ಯಕ್ತಿಯು ಸೊಸೆ ಪಕ್ಕದ ಮನೆಗೆ ತೆರಳಿದಾಗ ಅನಾರೋಗ್ಯದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ಪೋಲಿಸ್ ಇಲಾಖೆಯ ತನಿಖೆಯ ನಂತರ ತಿಳಿದು ಬರಲಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...
Loading posts...

All posts loaded

No more posts

error: Content is protected !!