- Saturday
- August 15th, 2026
ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ನಡೆಯಲಿರುವ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನದ ಕವಿಗೋಷ್ಠಿಗೆ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರಿನ ಸಾಹಿತಿ ರಂಗಭೂಮಿ ಕಲಾವಿದರಾಗಿರುವ ಹೆಚ್. ಎಂ. ನಾಗರಾಜ್ ರಾವ್ ರವರ ಅಧ್ಯಕ್ಷತೆಯಲ್ಲಿ ಮೂಡಿಗೆರೆ...
ಪತ್ರಿಕಾಗೋಷ್ಠಿಯಲ್ಲಿ ಪ್ರಜಾಧ್ವನಿ ಸಂಚಾಲಕ ಗೋಪಾಲ್ ಪೆರಾಜೆ ಹೇಳಿಕೆ ಪ್ರಜಾಧ್ವನಿ ಕರ್ನಾಟಕ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ಇದೇ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದೆ ಎಂದು ಸುಳ್ಯ ಪ್ರಜಾಧ್ವನಿ ಸಂಚಾಲಕರಾದ ಗೋಪಾಲ್ ಪೆರಾಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನ.22 ರಂದು ಸುಳ್ಯ ಪ್ರೆಸ್ ಕ್ಲಬ್...
ಸುಳ್ಯ: ಸುಳ್ಯ ಚೆನ್ನಕೇಶವ ದೇವರ ಕಟ್ಟೆಯ ಬಳಿಯಲ್ಲಿ ಕುಡಿಯುವ ನೀರಿನ ಪೈಪ್ ಕಾಮಗಾರಿ ವೇಳೆಯಲ್ಲಿ ಸದ್ಯ ಸರಬರಾಜು ಆಗುತ್ತಿರುವ ಪೈಪ್ ನ.21 ರಂದು ಒಡೆದು ನೀರು ಪೋಲಾಗುತ್ತಿದ್ದು ಇದರ ಕುರಿತು ವರದಿ ಪ್ರಕಟವಾದ ಬೆನ್ನಲ್ಲೇ ತಡ ರಾತ್ರಿ ಕಾರ್ಯಪ್ರವೃತರಾದ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಸ್ಪಂದಿಸಿ ತಕ್ಷಣವೇ ಪೋಲಾಗುತ್ತಿರುವ ನೀರಿನನ್ನು ಸರಿಪಡಿಸಿ ಜನರ ಮೆಚ್ಚುಗೆಗೆ...
ಬಳ್ಪ ಗ್ರಾಮದ ಎಣ್ಣೆಮಜಲು, ಗುಂಡಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಪರಿವಾರ ದೈವಗಳ ನೇಮೋತ್ಸವ ಡಿ. 31 ಮತ್ತು ಜ. 01ರಂದು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ರವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆಯವರ ಪೂರ್ಣಾಶೀರ್ವಾದದೊಂದಿಗೆ ವಾಸ್ತು ತಜ್ಞ ಪ್ರಸಾದ್ ಮುನಿಯಂಗಳರವರ ಮಾರ್ಗದರ್ಶನದಲ್ಲಿ...
ಜೀವನದಿಯಲ್ಲಿ ಅಧಿಕಾರಿಗಳ ಕಣ್ಣೆದುರೇ ಅಕ್ರಮ ಮರಳು ಗಣಿಗಾರಿಕೆ , ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ. ಸುಳ್ಯ: ಸುಳ್ಯ ತಾಲೂಕಿನ ಹಾಗೂ ನಗರದ ಜೀವ ನದಿ ಪಯಸ್ವಿನಿಯು ಕೇರಳ ರಾಜ್ಯಕ್ಕೆ ಹರಿಯುತ್ತಿದ್ದು ಅದಕ್ಕೆ ನಾಗಪಟ್ಟಣ ಬಳಿಯಲ್ಲಿ ಮಾಜಿ ಸಚಿವರಾದ ಎಸ್ ಅಂಗಾರರ ನೇತೃತ್ವದಲ್ಲಿ ಡ್ಯಾಂ ನಿರ್ಮಿಸಿ ಕುಡಿಯುವ ನೀರು ಪೂರೈಕೆ ಮತ್ತು ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಇದನ್ನು...
ಗ್ರಂಥಾಲಯಗಳು ನಮ್ಮ ಅರಿವಿನ ಜ್ಞಾನ ದೀವಿಗೆಗಳು. ಈ ಅಕ್ಷರ ಭಂಡಾರ ಅಕ್ಷಯ ಭಂಡಾರ. ಡಿಜಿಟಲ್ ಜಗತ್ತಿನಲ್ಲಿಯೂ ಪುಸ್ತಕ ಪ್ರಪಂಚದ ಮೌಲ್ಯ ಮರೆಯಬಾರದು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಹೇಳಿದರು. ಕರ್ನಾಟಕ ಸರ್ಕಾರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು , ತಾಲೂಕು ಪಂಚಾಯತ್ ಸುಳ್ಯ, ಗ್ರಾಮ...
ಸುಳ್ಯ ಉಬರಡ್ಕ ರಸ್ತೆ ಬದಿಯಲ್ಲಿ ಕಾಡು ಬಳ್ಳಿ ಹಾಗೂ ಗಿಡ ಗಂಟಿಗಳು ಬೆಳೆದು ಸೂಚನ ಫಲಕಗಳು ಕಾಣಿಣದಂತಾಗಿತ್ತು. ರಸ್ತೆ ಇಕ್ಕಟ್ಟಾಗಿದ್ದರಿಂದಲೇ ವಾಹನಗಳು ಸೈಡ್ ಕೊಡಲು ಬದಿಗೆ ಹೋಗಲು ಅವಕಾಶವಿಲ್ಲದೇ ಬಸ್ ಹಾಗೂ ಸ್ಕೂಟಿ ಅಪಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬಳು ಬಲಿಯಾಗಿದ್ದಳು. ಈ ಬಗ್ಗೆ ಕಾಡು ಗಿಡ ಗಂಟಿ ಬೆಳೆದಿರುವ ಬಗ್ಗೆ ಪೋಟೋ ಸಹಿತ ಅಮರ ಸುದ್ದಿ ವೆಬ್ಸೈಟ್...
ಸ್ನೇಹಿತರ ಬಳಗ (ರಿ )ಕಲ್ಪಡ, ಕೊಡಿಯಾಲ ಇದರ ಮಹಾಸಭೆಯು ಅಧ್ಯಕ್ಷ ಯುವರಾಜ್ ಕಲ್ಪಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಲೋಕೇಶ್ ಕೆ.ವಿ.ಆಯವ್ಯಯ ಮಂಡಿಸಿದರು. ಈ ಸಂದರ್ಭದಲ್ಲಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸುರೇಶ್ ಕಲ್ಪಡಗುತ್ತು, ಕಾರ್ಯದರ್ಶಿಯಾಗಿ ಸುಜಿತ್ ಕೆ. ಕಲ್ಪಡ ಗೌರವಾಧ್ಯಕ್ಷರಾಗಿ ಶಿವರಾಮ ಉಪಾಧ್ಯಾಯ ಕಲ್ಪಡ, ಉಪಾಧ್ಯಕ್ಷರಾಗಿ ಗಿರೀಶ್ .ಕೆ, ಜೊತೆ ಕಾರ್ಯದರ್ಶಿ...
ಕ್ಯಾಂಪ್ಕೋ ನಿಯಮಿತ,ಮಂಗಳೂರು ಈ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯರಾದ ಉಮೇಶ್ ಕುಮಾರ್ ಎಸ್, ಸಾಲೆ ಮನೆ, ಕಾಟುಕುಕ್ಕೆ ಇವರ ಪತ್ನಿ ಶ್ರೀಮತಿ ಶಂಕರಿ ಟಿ ಅವರ ಚಿಕಿತ್ಸೆಗಾಗಿ (Major Hospitalization) ಕ್ಯಾಂಪ್ಕೊ ವತಿಯಿಂದ ನೀಡಲಾದ ₹ 89,863/- ರ ಚೆಕ್ ನ್ನು ಸಂಸ್ಥೆಯ ಉಪಾಧ್ಯಕ್ಷರಾದ ಶಂಕರನಾರಾಯಣ ಖಂಡಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ...
Loading posts...
All posts loaded
No more posts
